ಲಸಿಕೆ; ಪುರುಷರೇ ಮುಂದು ; ದೇಶಾದ್ಯಂತ ವ್ಯಾಕ್ಸಿನೇಶನ್‌ ನಲ್ಲಿ ಹಿಂದುಳಿದ ಮಹಿಳೆಯರು


Team Udayavani, Jun 9, 2021, 3:34 AM IST

ಲಸಿಕೆ; ಪುರುಷರೇ ಮುಂದು ; ದೇಶಾದ್ಯಂತ ವ್ಯಾಕ್ಸಿನೇಶನ್‌ ನಲ್ಲಿ ಹಿಂದುಳಿದ ಮಹಿಳೆಯರು

ಹೊಸದಿಲ್ಲಿ: ದೇಶದಲ್ಲಿ ಕೊರೊನಾ ವಿರುದ್ಧದ ಲಸಿಕೆ ಅಭಿಯಾನ ಆರಂಭವಾದಾಗಿನಿಂದ ಈವರೆಗೆ ಲಸಿಕೆ ಪಡೆದವರ ಪೈಕಿ ಪುರುಷರೇ ಮುಂದಿದ್ದಾರೆ. ಮಹಿಳೆಯರು ಈ ವಿಚಾರದಲ್ಲಿ ಸ್ವಲ್ಪ ಮಟ್ಟಿಗೆ ಹಿಂದುಳಿದಿದ್ದಾರೆ. ಹೀಗೆಂದು ಕೇಂದ್ರ ಸರಕಾರದ ದತ್ತಾಂಶಗಳೇ ತಿಳಿಸಿವೆ.

ಲಸಿಕೆ ಸ್ವೀಕರಿಸಿದ ಒಟ್ಟು ಜನಸಂಖ್ಯೆಯ ಪೈಕಿ ಶೇ.54ರಷ್ಟು ಮಂದಿ ಪುರುಷರಾಗಿದ್ದು, 10.1 ಕೋಟಿ ಪುರುಷರು ವ್ಯಾಕ್ಸಿನ್‌ (ಭಾಗಶಃ ಅಥವಾ ಪೂರ್ಣ) ಪಡೆದುಕೊಂಡಿದ್ದಾರೆ. ಇವರಿಗೆ ಹೋಲಿಸಿದರೆ ಮಹಿಳೆಯರ ಶೇಕಡಾವಾರು ಶೇ.17ರಷ್ಟು ಕಡಿಮೆಯಿದೆ. ದಿಲ್ಲಿ, ಉತ್ತರಪ್ರದೇಶದಂಥ ಕೆಲವು ರಾಜ್ಯಗಳಲ್ಲಿ ಅಸಮಾನತೆ ಹೆಚ್ಚಿದ್ದರೆ, ಕೇರಳ ಮತ್ತು ಛತ್ತೀಸ್‌ಗಢದಲ್ಲಿ ಪುರುಷರಿಗಿಂತ ಹೆಚ್ಚು ಮಹಿಳೆಯರು ಲಸಿಕೆ ಪಡೆದುಕೊಂಡಿದ್ದಾರೆ ಎಂದು “ರಾಯಿಟರ್ಸ್‌’ ವರದಿ ಮಾಡಿದೆ.

ಏಕೆ ಹೀಗೆ?: ಪಟ್ಟಣಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಪುರುಷರು ಕೆಲಸಕ್ಕಾಗಿ ಹೊರಹೋಗುವ ಕಾರಣ, ಸ್ತ್ರೀಯರಿಗಿಂತ ಮುನ್ನ ತಾವೇ ಲಸಿಕೆ ಪಡೆದುಕೊಳ್ಳುತ್ತಿದ್ದಾರೆ. ಅಲ್ಲದೇ, ಮಹಿಳೆಯರು ಲಸಿಕೆ ಪಡೆಯುವುದರಿಂದ ಅವರ ಋತು ಚಕ್ರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಹಾಗೂ ಫ‌ಲವತ್ತತೆ ಕುಂದುತ್ತದೆ ಎಂಬ ವದಂತಿಗಳು ಹೆಣ್ಣು ಮಕ್ಕಳು ಲಸಿಕೆಯಿಂದ ದೂರವುಳಿಯಲು ಕಾರಣ ಎಂದು ಗುಜರಾತ್‌ನ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

ಸರಕಾರವೇನು ಮಾಡಬೇಕು?: ಗ್ರಾಮೀಣ ಪ್ರದೇಶಗಳಲ್ಲಿ ಲಸಿಕೆ ಕುರಿತು ಜನಜಾಗೃತಿ ಹೆಚ್ಚಿಸುವ ಕೆಲಸವನ್ನು ಸರಕಾರಗಳು ಮಾಡಬೇಕು, ಲಸಿಕೆಯ ಮಹತ್ವವನ್ನು ತಿಳಿಸಿ ಅದನ್ನು ಪಡೆಯುವಂತೆ ಉತ್ತೇಜನ ನೀಡಬೇಕು. ಮನೆ ಮನೆಗೆ ತೆರಳಿ ಲಸಿಕೆ ನೀಡುವ ಕೆಲಸವಾಗಬೇಕು ಎನ್ನುವುದು ತಜ್ಞರ ಅಭಿಪ್ರಾಯ. ಈವರೆಗೆ ದೇಶದಲ್ಲಿ 233.7 ದಶಲಕ್ಷ ಡೋಸ್‌ ಲಸಿಕೆಯನ್ನು ವಿತರಿಸಲಾಗಿದೆ.

ಹೊಸ ರೂಪಾಂತರಿ ಪತ್ತೆ: ಅಂತಾರಾಷ್ಟ್ರೀಯ ಪ್ರಯಾಣಿಕರಲ್ಲಿ ಬಿ.1.1.28.2 ಎಂಬ ಹೊಸ ರೂಪಾಂತರಿ ಪತ್ತೆಯಾಗಿದ್ದು, ಅಪಾಯಕಾರಿಯಾಗಿರುವ ಸಾಧ್ಯತೆಯಿದೆ ಎಂದು ಪುಣೆಯ ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್ ವೈರಾಲಜಿ ಹೇಳಿದೆ. ಬ್ರೆಜಿಲ್‌ ಯುಕೆಯಿಂದ ಭಾರತಕ್ಕೆ ಬಂದ ಪ್ರಯಾಣಿಕರಲ್ಲಿ ಈ ರೂಪಾಂತರಿ ಕಂಡುಬಂದಿದೆ.

ಸಂಸದರಿಗೆ ಸ್ಪೀಕರ್‌ ಪತ್ರ: ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ನೀವು ಕೈಗೊಂಡಿರುವ ಕೊರೊನಾ ಪರಿಹಾರ ಕಾರ್ಯಗಳ ವಿವರವನ್ನು ಸಲ್ಲಿಸಿ ಎಂದು ಸಂಸತ್‌ ಸದಸ್ಯರಿಗೆ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಪತ್ರ ಬರೆದಿದ್ದಾರೆ.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.