ಕುಮಾರಸ್ವಾಮಿ ಒಬ್ಬ ಅವಕಾಶವಾದಿ ರಾಜಕಾರಣಿ : ಸಚಿವ ಸಿ.ಪಿ.ಯೋಗೇಶ್ವರ್ ಟೀಕೆ


Team Udayavani, Jul 23, 2021, 9:35 PM IST

ಕುಮಾರಸ್ವಾಮಿ ಒಬ್ಬ ಅವಕಾಶವಾದಿ ರಾಜಕಾರಣಿ : ಸಚಿವ ಸಿ.ಪಿ.ಯೋಗೇಶ್ವರ್ ಟೀಕೆ

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಬಂದು ಕಾವೇರಿ- ಕೃಷ್ಣದಲ್ಲಿ ಅನೇಕ ಅಭಿವೃಧ್ಧಿ ಕೆಲಸಗಳನ್ನು ಮಾಡಿಕೊಂಡು ಇದೀಗ ಸಿಎಂ ಮತ್ತು ಬಿಜೆಪಿ ಪಕ್ಷದ ವಿರುದ್ಧ ಅಸಂಬಂಧದ ಹೇಳಿಕೆಗಳನ್ನು ನೀಡಿ ದ್ವಂದ್ವ ನಿಲುವು ಹೊಂದಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒಬ್ಬ ಅವಕಾಶವಾದಿ ರಾಜಕಾರಣಿಯೆಂದು ಸಚಿವ ಸಿ.ಪಿ.ಯೋಗೇಶ್ವರ್ ಟೀಕಿಸಿದ್ದಾರೆ.

ಜಿಲ್ಲೆಯ ನಂದಿಗಿರಿಧಾಮಕ್ಕೆ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಂಸದ ಡಿ.ಕೆ.ಸುರೇಶ್ ನಮ್ಮ ರಾಜಕೀಯ ವಿರೋಧಿಗಳು ಅವರೊಂದಿಗೆ ಅಂತರ ಕಾಯ್ದುಕೊಳ್ಳಬೇಕೆಂದು ನಾನು ಮುಖ್ಯಮಂತ್ರಿಗಳಿಗೆ ಮೊದಲೇ ಮನವಿ ಮಾಡಿದ್ದೆ ಆದರೇ ನಮ್ಮ ಸಿಎಂ ಬಳಿ ಕೃಷ್ಣ- ಕಾವೇರಿ ಕಚೇರಿಗೆ ತೆರಳಿ ಬೇಕಾದ ಕೆಲಸಗಳನ್ನು ಮಾಡಿಕೊಂಡು ಇದೀಗ ಅವರ ಮತ್ತು ಪಕ್ಷದ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಅವಕಾಶವಾದಿ ರಾಜಕಾರಣ ಮಾಡುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಬಣ್ಣ ಬಯಲಾಗಿದೆಯೆಂದು ಲೇವಡಿ ಮಾಡಿದರು.

ಕೆ.ಡಿ.ಸುರೇಶ್ ಎಂದರೆ? ರಾಜ್ಯದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಂಸದ ಡಿ.ಕೆ.ಸುರೇಶ್ ನಮ್ಮ ರಾಜಕೀಯ ವಿರೋಧಿಗಳು ನಾವೇನು ಮಾಡಿದರು ಸಹ ಅದಕ್ಕೆ ತದ್ವಿರುದ್ದವಾಗಿ ಅವರು ಕೆಲಸ ಮಾಡಿ ನಮಗೆ ಕೆಟ್ಟ ಹೆಸರು ತರುವ ಕೆಲಸ ಮಾಡುವುದೇ ಅವರ ಮುಖ್ಯ ಗುರಿ ನಾನು ನನ್ನ ಬಗ್ಗೆ ಟೀಕೆ ಮಾಡಿಲ್ಲವೆಂದರೇ ಅವರಿಗೆ ಸಮಾಧಾನವಾಗಲ್ಲ ನಾನು ಸಂಸದ ಡಿಕೆ ಸುರೇಶ್ ಅವರನ್ನು ಕೇಡಿ ಸುರೇಶ್ ಎಂದರೆ? ನಾನು ಹಾಗೆ ಹೇಳುವುದಿಲ್ಲ ಎಂದು ವ್ಯಂಗ್ಯವಾಡಿದ ಸಚಿವರು. .

ಇದನ್ನೂ ಓದಿ :ನಾಳೆ ಶೃಂಗೇರಿ ಶಾರದಾಂಬೆ ದರ್ಶನಕ್ಕೆ ಸಚಿವ ಸುಧಾಕರ್ ಆಗಮನ

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಅವಕಾಶವಾದಿ ರಾಜಕಾರಣ ಮತ್ತು ನಿಲುವು ಬಯಲಾಗಿದೆ ಮುಂದಿನ ದಿನಗಳಲ್ಲಿ ನಡೆಯುವ ಬೆಳವಣಿಗೆಗಳಿಂದ ವಿರೋಧಿಗಳು ಭಯಭೀತರಾಗಿದ್ದಾರೆ ಎಂದು ಲೇವಡಿ ಮಾಡಿದರು.

ಮುಖ್ಯಮಂತ್ರಿಗಳ ಬದಲಾವಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಈ ಸಂಬಂಧ ನಾನು ಏನು ಹೇಳುವುದಿಲ್ಲ ಈಗಾಗಲೇ ಸಿಎಂ ಅವರು ಹೇಳಿದ್ದಾರೆ ಎಂದರಲ್ಲದೆ ರಾಜ್ಯದಲ್ಲಿ ಬಿಜೆಪಿ ರೀ ಅಲಾಟ್ಮೆಂಟ್ ಆದರೇ ಬಿಜೆಪಿ ಸ್ಟ್ರಾಂಗ್ ಆಗುತ್ತದೆಯೆಂದು ರಾಜಕೀಯ ವಿರೋಧಿಗಳು ಭ್ರಮನಿರಸನಗೊಂಡಿದ್ದಾರೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸಿಎಂ ಬದಲಾವಣೆಯ ಸುಳಿವು ನೀಡಿದರು.

ಡ್ರಸ್ ರೆಡಿ ಮಾಡಿಕೊಂಡಿರುವವರಿಗೆ ಫಲ ಸಿಗುವುದಿಲ್ಲ: ರಾಜ್ಯದಲ್ಲಿ ಸಿಎಂ ಬದಲಾವಣೆಯ ನೆಪದಲ್ಲಿ ಗಡಿಬಿಡಿಯಿಂದ ಸಹಿ ಮಾಡುತ್ತಿದ್ದಾರೆಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರತಿಕ್ರಿಯೆಗೆ ಖಾರವಾಗಿ ಉತ್ತರಿಸಿದ ಸಚಿವ ಯೋಗೇಶ್ವರ್ ಕಾಲಕ್ಕೆ ತಕ್ಕಂತೆ ಮಾತನಾಡುತ್ತಾರೆ ಸಿಎಂ ಬಳಿ ಕೆಲಸ ಮಾಡಿಸಿಕೊಂಡು ಹೋಗುತ್ತಾರೆ ಈಗ ಸಿಎಂ ಅವರನ್ನೆ ದೂಷಣೆ ಮಾಡ್ತಾಇದ್ದಾರೆ ಇನ್ನೂ ಕೆಲವರು ಸರ್ಕಾರ ನಮ್ಮದೇ ಬರುತ್ತೆಯೆಂದು ಡ್ರೆಸ್ ರೆಡಿ ಮಾಡಿಕೊಂಡಿದ್ದವರಿಗೆ ಭ್ರಮನಿರಸನವಾಗಿದೆಯೆಂದು ಛೇಡಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.