ಕಾಲ್ನಡಿಗೆಯಲ್ಲೇ ಸುತ್ತಾಡಿ ಕೋವಿಡ್ ಕುರಿತು ಅರಿವು ಮೂಡಿಸಿದ ಭೂತಾನ್‌ ಮಹಾರಾಜ


Team Udayavani, Jul 3, 2021, 8:18 PM IST

ಕಾಲ್ನಡಿಗೆಯಲ್ಲೇ ಸುತ್ತಾಡಿ ಕೋವಿಡ್ ಕುರಿತು ಅರಿವು ಮೂಡಿಸಿದ ಭೂತಾನ್‌ ಮಹಾರಾಜ

ಥಿಂಪು (ಭೂತಾನ್‌): ಕೊರೊನಾವನ್ನು ತಡೆಗಟ್ಟಲು ನಾನಾ ದೇಶಗಳ ಪ್ರಧಾನಿ, ರಾಷ್ಟ್ರಾಧ್ಯಕ್ಷರು ಕೆಲವು ವಿಶೇಷ ರೀತಿಯ ಕ್ರಮಗಳನ್ನು ಕೈಗೊಂಡಿದ್ದನ್ನು ಓದಿದ್ದೇವೆ, ಕೇಳಿದ್ದೇವೆ. ಭೂತಾನ್‌ನ ಮಹಾರಾಜ ಜಿಗ್ಮೆ ಖೇಸರ್‌ ನಮಗ್ಯೆಲ್ ವಾಂಗ್ಚುಕ್‌ ಅವರು ಕೊಂಚ ವಿಭಿನ್ನ ಪ್ರಯತ್ನ ಮಾಡಿದ್ದು, ಕೊರೊನಾ ನಿಯಂತ್ರಣಕ್ಕಾಗಿ ಅವರೇ ಖುದ್ದು ಕಣಕ್ಕಿಳಿದಿದ್ದರೆಂಬ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಭೂತಾನ್‌ಗೆ ಕೊರೊನಾ ಬಂದರೆ ಅದು ಚೀನಾ, ಭಾರತದಿಂದಲೇ ಬರಬಹುದು ಎಂದು ಅಂದಾಜಿಸಿದ್ದ ಅವರು, ಕೊರೊನಾ 2ನೇ ಅಲೆ ಉತ್ತುಂಗದಲ್ಲಿದ್ದಾಗ ಭಾರತ ಮತ್ತು ಚೀನಾಕ್ಕೆ ಅಂಟಿಕೊಂಡಿರುವ ಭೂತಾನ್‌ನ ಗಡಿ ಪ್ರಾಂತ್ಯಗಳಿಗೆ ಭೇಟಿ ಕೊಟ್ಟು, ಜನರನ್ನು ಕೊರೊನಾ ಬಗ್ಗೆ ಎಚ್ಚರಿಸಿದ್ದಾರೆ.

ರಾಜಧಾನಿ ಥಿಂಪುವಿನಲ್ಲಿರುವ ತಮ್ಮ ಅರಮನೆಯಲ್ಲಿ ತಾವು ಹೊಂದಿರುವ ಸುಖಜೀವನವನ್ನು ತ್ಯಜಿಸಿ ಹೊರಬಂದಿದ್ದ ಅವರು, ಮೊದಲಿಗೆ, ಭಾರತದ ಅಸ್ಸಾಂ, ಅರುಣಾಚಲ ಪ್ರದೇಶಗಳಿಗೆ ಹೊಂದಿಕೊಂಡಿರುವ ಭೂತಾನ್‌ನ ಗಡಿ ಭಾಗದ ಹಳ್ಳಿಗಳಿಗೆ ಹಾಗೂ ಚೀನಾದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಪ್ರದೇಶಗಳಿಗೆ ಕಾಲ್ನಡಿಗೆಯಲ್ಲೇ ಹೋಗಿದ್ದ ಅವರು, 4,032 ಮೀಟರ್‌ ಎತ್ತರದಲ್ಲಿರುವ ಆ ಗುಡ್ಡಗಾಡು ಪ್ರದೇಶಗಳಲ್ಲಿ ಚಳಿಗಾಳಿ, ಮಳೆಯನ್ನು ಲೆಕ್ಕಿಸದೆ ಸುತ್ತಾಡಿದ್ದಾರೆ. ಪ್ರತಿ ಹಳ್ಳಿಗಳಿಗೂ ಹೋಗಿ ಕೊರೊನಾ ತಡೆಯಲು ಜನರು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ತಿಳಿಸಿ ಮುನ್ನಡೆದಿದ್ದಾರೆ.

ಇದನ್ನೂ ಓದಿ :ವಾರಾಂತ್ಯದ ಕರ್ಫ್ಯೂ : ಮಣಿಪಾಲ ಸೇರಿದಂತೆ ಉಡುಪಿ ನಗರದಲ್ಲಿ ಹೆಚ್ಚಿದ ವಾಹನ ಓಡಾಟ

ವೈಚಾರಿಕತೆಯೇ ಮೂಲ
ವಾಂಗ್ಚುಕ್‌ ಅವರು ಭಾರತದಲ್ಲೇ ಓದಿದವರು. 2005ರಲ್ಲಿ ದೆಹಲಿಯ ನ್ಯಾಷನಲ್‌ ಡಿಫೆನ್ಸ್‌ ಕಾಲೇಜಿನಲ್ಲಿ ಅಭ್ಯಾಸ ಮಾಡಿದ್ದವರು. ದೆಹಲಿಯಲ್ಲಿ ಸಾಮಾಜಿಕ ಚಿಂತಕರ ಸಾಂಗತ್ಯಕ್ಕೆ ಬಂದಿದ್ದ ಅವರು ಅರಮನೆಯಲ್ಲೂ ಸಾಮಾನ್ಯ ವ್ಯಕ್ತಿಯಂದೇ ಬದುಕುತ್ತಿದ್ದಾರೆ. ಆ ವ್ಯಕ್ತಿತ್ವವೇ ಅವರಿಂದ ಇಂಥ ಸೇವೆ ಮಾಡಿಸಿದೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.