ಸಕಲೇಶಪುರ : ಸ್ನೇಹಿತರೊಂದಿಗೆ ಜಲಪಾತದಲ್ಲಿ ಈಜಲು ಹೋದ ಯುವಕ ಸಾವು


Team Udayavani, Oct 2, 2021, 6:58 PM IST

ಸ್ನೇಹಿತರೊಂದಿಗೆ ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಸಕಲೇಶಪುರ: ಜಲಪಾತದಲ್ಲಿ ಈಜಲು ಹೋದ ಯುವಕನೋರ್ವನ ಮುಖ ಹಾಗೂ ತಲೆಗೆ ತೀವ್ರ ಪೆಟ್ಟು ಬಿದ್ದು ಮೃತಪಟ್ಟಿರುವ ಘಟನೆ ತಾಲೂಕಿನ ಮೂಕನ ಮನೆ ಜಲಪಾತದಲ್ಲಿ ನಡೆದಿದೆ.

ಬೆಂಗಳೂರು ಮೂಲದ ಕೆ.ಎನ್.ನಿಂಗರಾಜ್ (17) ಮೃತಪಟ್ಟ ದುರ್ದೈವಿಯಾಗಿದ್ದು ಬೆಂಗಳೂರಿನ ರಾಜಾಜಿನಗರದ ಪ್ಯಾರಾ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಯೆಂದು ತಿಳಿದು ಬಂದಿದೆ.

ಘಟನೆಯ ವಿವರ: ತಾಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಸರಾಂತ ಮೂಕನಮನೆ ಜಲಪಾತಕ್ಕೆ ತನ್ನ ಕಾಲೇಜಿನ ಸಹಪಾಠಿಗಳು ಹಾಗೂ ಕಾಲೇಜಿನ ಕೆಲವು ಸಿಬ್ಬಂದಿಗಳ ಜೊತೆಗೆ ಪ್ರವಾಸಕ್ಕೆ ಬಂದಿದ್ದು ತನ್ನ ಕೆಲವು ಸಹಪಾಠಿಗಳ ಜೊತೆಗೆ ಈತ ಜಲಪಾತದಲ್ಲಿ ಶನಿವಾರ ಮಧ್ಯಾಹ್ನ ಈಜಲು ಇಳಿದಿದ್ದಾನೆ. ಈ ವೇಳೆ ನೀರಿನ ಸುಳಿಗೆ ಸಿಕ್ಕಿ ಕೊಚ್ಚಿ ಹೋಗಿ ಬಂಡೆಯೊಂದಕ್ಕೆ ಮುಖ ಹಾಗೂ ತಲೆ ಅಪ್ಪಳಿಸಿದ ಪರಿಣಾಮ ತೀವ್ರ ಪೆಟ್ಟು ಬಿದ್ದಿದೆ. ಇವನನ್ನು ರಕ್ಷಿಸಲು ಸಮೀಪದಲ್ಲಿದವರು ತೀವ್ರ ಪ್ರಯತ್ನಿಸಿದರೂ ಸಹ ನೀರಿನ ವೇಗ ಹೆಚ್ಚಿದ್ದರಿಂದ ರಕ್ಷಣೆ ಮಾಡಲು ಸಾಧ್ಯವಾಗಿಲ್ಲ. ನಂತರ ಪೊಲಿಸರು,ಅಗ್ನಿ ಶಾಮಕ ದಳದ ಸಿಬ್ಬಂದಿ ಸಹಾಯದಿಂದ ಮೃತ ದೇಹವನ್ನು ನೀರಿನಿಂದ ಹೊರ ತೆಗೆಯಲಾಯಿತು.

ಅನಿರೀಕ್ಷಿತವಾಗಿ ನಡೆದ ಈ ಘಟನೆಯಿಂದ ಜೊತೆಯಲ್ಲಿ ಬಂದವರು ಅಘಾತಕ್ಕಿಡಾಗಿದ್ದು ಇವರ ಆಕ್ರಂಧನ ಮುಗಿಲು ಮುಟ್ಟಿತ್ತು. ನಂತರ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಗೆ ಶವ ಪರೀಕ್ಷೆಗೆ ಕಳುಹಿಸಲಾಯಿತು. ಸ್ಥಳಕ್ಕೆ ಯಸಳೂರು ಪಿಎಸ್ಐ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ :ಪರಿಸರಕ್ಕೆ ಪೂರಕ ಈ ಪೆನ್ನು, ಪೆನ್ಸಿಲು ಮನೆಯಲ್ಲಿ ನೀವೇ ತಯಾರಿಸಿ

ತಾಲೂಕಿನ ಮೂಕನಮನೆ ಜಲಪಾತದಲ್ಲಿ ಪ್ರತಿವರ್ಷ ಒಂದಾದರು ಈ ರೀತಿಯ ಘಟನೆ ನಡೆಯುವುದು ಸಾಮಾನ್ಯವಾಗಿದೆ. ಹೊರ ಊರುಗಳಿಂದ ಬರುವ ಪ್ರವಾಸಿಗರು ನೀರಿನ ವೇಗ ಹಾಗೂ ಆಳವನ್ನು ಅರಿಯದೆ ಜಲಪಾತದ ಸೌಂದರ್ಯಕ್ಕೆ ಮರಳಾಗಿ ನೀರಿನಲ್ಲಿ ಆಡಲು ಹೋಗಿ ಬಲಿ ಪಶುಗಳಾಗುತ್ತಿದ್ದಾರೆ. ಕೂಡಲೆ ಗ್ರಾ.ಪಂ ವತಿಯಿಂದ ಇಲ್ಲೊಬ್ಬರು ಭದ್ರತಾ ಸಿಬ್ಬಂದಿಯನ್ನು ನೇಮಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.