ಔಷಧಿ ಕಂಡು ಹಿಡಿಯುತ್ತಿದ್ದೇವೆ… : ಸಚಿವ ಡಿ.ಕೆ.ಶಿವಕುಮಾರ್
ಎಲ್ಲವೂ ನಿರಾಳವಾಗುತ್ತದೆಎನ್ನುವ ವಿಶ್ವಾಸವಿದೆ...
Team Udayavani, Jul 7, 2019, 11:36 AM IST
ಬೆಂಗಳೂರು : ಕಾಂಗ್ರೆಸ್ ಮತ್ತು ಜೆಡಿಎಸ್ನ 13 ಶಾಸಕರು ರಾಜೀನಾಮೆ ನೀಡಿ ಮೈತ್ರಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದ ಬೆನ್ನಲ್ಲೇ ಸಚಿವ ಡಿ.ಕೆ.ಶಿವಕುಮಾರ್ ಅವರು ಸರ್ಕಾರ ಉಳಿಸಿಕೊಳ್ಳುವ ರಣತಂತ್ರಗಳನ್ನು ಆರಂಭಿಸಿದ್ದು, ಎಲ್ಲದಕ್ಕೂ ಔಷಧ, ಪರಿಹಾರಕಂಡುಕೊಳ್ಳುತ್ತಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿಕೆಶಿ, ಎಲ್ಲದಕ್ಕೂ ಔಷಧ, ಪರಿಹಾರ ಕಂಡುಕೊಳ್ಳುತ್ತಿದ್ದೇವೆ. ಪರಿಹಾರ ಏನು ಎಂದು ಯಾರಾದರೂ ಹೇಳುತ್ತಾರಾ ? ಎಲ್ಲವೂ ನಿರಾಳ ಆಗುವ ವಿಶ್ವಾಸ ನಮ್ಮದು ಎಂದರು.
ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿಯುತ್ತಿದೆ
ಬಿಜೆಪಿಯವರು ಎಲ್ಲಿ ಏನು ಮಾಡುತ್ತಿದ್ದಾರೆ ಎನ್ನುವುದು ನಮಗೆ ಗೊತ್ತಿದೆ. ಯಾರ ಮನೆಯಲ್ಲಿ ಸಭೆಗಳು ನಡೆಯುತ್ತಿವೆ ಎನ್ನುವುದೂ ಗೊತ್ತಿದೆ. ನಾವು ಸರ್ಕಾರ ರಚಿಸುವುದಿಲ್ಲ ಎನ್ನುತ್ತಿದ್ದರು , ಈಗ ಎಲ್ಲದಕ್ಕೂ ಸಿದ್ಧ ಎನ್ನುತ್ತಿದ್ದಾರೆ ಎಂದು ಕಿಡಿ ಕಾರಿದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರೆ ರಾಜೀನಾಮೆ ವಾಪಾಸ್ ಪಡೆಯುವ ಬೇಡಿಕೆಯನ್ನು ರಾಜೀನಾಮೆ ನೀಡಿದ ಶಾಸಕರು ಮುಂದಿಟ್ಟಿದ್ದಾರೆ ಎಂದು ಹೇಳಲಾಗಿದೆ ಎಂದು ಪ್ರಶ್ನಿಸಿದಾಗ , 5 ವರ್ಷ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಎಂದಿದ್ದೇವೆ.
ಪಕ್ಷ ಮುಂದಿನದ್ದನ್ನು ತೀರ್ಮಾನಿಸಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ