ನನ್ನ ಪರಿಸ್ಥಿತಿ ಅನುಗುಣವಾಗಿ ನಾನು ಕೆಲಸ ಮಾಡುತ್ತೇನೆ: ಡಿ ಕೆ ಶಿವಕುಮಾರ್
Team Udayavani, Nov 17, 2019, 11:53 AM IST
ಬೆಂಗಳೂರು: ಪಕ್ಷದ ಅಧ್ಯಕ್ಷರು ನಮ್ಮ ಪಕ್ಷದ ನಾಯಕರು ಎಲ್ಲಾ ತೀರ್ಮಾನ ಮಾಡಿದ್ದಾರೆ. ಕೆಲವು ಮೀಟಿಂಗ್ ಗೆ ನಾನು ಹೋಗಲು ಆಗಲಿಲ್ಲ. ನನ್ನದೇ ಕಾರಣದಿಂದ ಹೋಗಿಲ್ಲ. ಕಾಂಗ್ರೆಸ್ ಪಾರ್ಟಿ ಗೆಲ್ಲಬೇಕು ಅಷ್ಟೇ ಎಂದು ಮಾಜಿ ಸಚಿವ ಡಿ ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಉಪ ಚುನಾವಣೆಗೆ ಉಸ್ತುವಾರಿ ವಹಿಸಿಕೊಳ್ಳದ ಸೈಲೆಂಟ್ ಆದ ವಿಚಾರದಲ್ಲಿ ಮಾತನಾಡಿದ ಡಿಕೆಶಿ, ಮಾಧ್ಯಮಗಳು ಸೈಲೆಂಟ್ ಆದ್ರೆ ನಾನು ಸೈಲೆಂಟ್ ಆಗಿರುತ್ತೇನೆ. ಕಾಂಗ್ರೆಸ್ ಪಕ್ಷ ಏನ್ ಹೇಳುತ್ತೋ ನಾನು ಅದನ್ನ ಮಾಡ್ತೀನಿ. ಕಾಂಗ್ರೆಸ್ ನಾಯಕರಿಗೂ ನನ್ನ ಪರಿಸ್ಥಿತಿ ಗೊತ್ತಿದೆ. ಹಾಗಾಗಿ ಅವರು ಎಲ್ಲವನ್ನೂ ಮಾಡ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತನಾಗಿ ಏನೆಲ್ಲ ಸಾಧ್ಯವೋ ಶಕ್ತಿ ಮೀರಿ ಮಾಡುತ್ತೇನೆ. ನನ್ನ ಪರಿಸ್ಥಿತಿ ಅನುಗುಣವಾಗಿ ನಾನು ಕೆಲಸ ಮಾಡುತ್ತೇನೆ ಎಂದರು.
ಬೆಳಗಾವಿ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್ ಹಸ್ತಕ್ಷೇಪ ಮಾಡಿದ್ದರು ಎಂದು ರಮೇಶ್ ಜಾರಕಿಹೋಳಿ ಮಾಡಿರುವ ಆರೋಪ ವಿಚಾರವಾಗಿ ಮಾತನಾಡಿದ ಡಿಕೆಶಿ, ಅವರೆಲ್ಲ ದೊಡ್ಡವರು, ಅವರ ಸುದ್ದಿ ನನಗೆ ಬೇಡ. ಅವರೆಲ್ಲ ದೊಡ್ಡ ಜನ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
MUST WATCH
ಹೊಸ ಸೇರ್ಪಡೆ
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !
Kolkata Raiders ಕೋಚ್ ಬಗ್ಗೆ ಆಟಗಾರ ಡೇವಿಡ್ ವೀಸ್ ಆರೋಪ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್