ಮುಂಬಯಿ ಪೊಲೀಸರಿಂದ ಡಿಕೆಶಿ ಬೆಂಗಳೂರಿಗೆ ಬಲವಂತ ರವಾನೆ


Team Udayavani, Jul 10, 2019, 7:19 PM IST

D K Shivkumar-730

ಬೆಂಗಳೂರು : ರಾಜ್ಯದಲ್ಲಿನ ಕಾಂಗ್ರೆಸ್‌ – ಜೆಡಿಸ್‌ ಮೈತ್ರಿ ಸರಕಾರದ ಅಳಿವು ಉಳಿವು ಕುರಿತ ವಿದ್ಯಮಾನಗಳು ಕ್ಷಣಕ್ಷಣಕ್ಕೆ ಹೊಸ ಹೊಸ ತಿರುವನ್ನು ಪಡೆಯುತ್ತಿದ್ದು ಅಪಾರ ರೋಚಕತೆಯೊಂದಿಗೆ ಮುನ್ನಡೆಯುತ್ತಿದೆ.

ಇಂದು ಬುಧವಾರ ಸಂಜೆ ಆರು ಗಂಟೆಗೆ ದಾಖಲಾಗಿರುವ ವಿದ್ಯಮಾನದ ಪ್ರಕಾರ ಹಿರಿಯ ಕಾಂಗ್ರೆಸ್‌ ನಾಯಕ ಮಿಲಿಂದ್‌ ದೇವರಾ ಅವರನ್ನು ವಶಕ್ಕೆ ತೆಗೆದುಕೊಂಡಿದ್ದ ಮುಂಬಯಿ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಆದರೆ ಸಚಿವ ಡಿ ಕೆ ಶಿವಕುಮಾರ್‌ ಅವರನ್ನು ಪೊಲೀಸರು ಬಲವಂತವಾಗಿ ವಿಮಾನ ನಿಲ್ದಾಣಕ್ಕೆ ಕರೆದೊಯ್ದು ಅಲ್ಲಿಂದ ಬೆಂಗಳೂರಿಗೆ ಅವರನ್ನು ಮರಳಿ ಕಳಿಸುತ್ತಿದ್ದಾರೆ. ದೇವರಾ ತಂಡ ಈ ವಿದ್ಯಮಾನವನ್ನು ತನ್ನ ಸಂದೇಶದಲ್ಲಿ ತಿಳಿಸಿದೆ.

ಈ ನಡುವೆ ಇಬ್ಬರು ಕಾಂಗ್ರೆಸ್‌ ಶಾಸಕರಾದ, ವಸತಿ ಖಾತೆ ಸಚಿವ ಎಂ ಟಿ ಬಿ ನಾಗರಾಜ್‌ ಮತ್ತು ಕೆ. ಸುಧಾಕರ್‌ ಅವರು ರಾಜೀನಾಮೆ ನೀಡುವ ಮೂಲಕ ಮೈತ್ರಿ ಸರಕಾರಕ್ಕೆ ಹೊಸ ಶಾಕ್‌ ನೀಡಿದ್ದಾರೆ.

ಆದರೆ ತಾನು ಯಾವುದೇ ರಾಜೀನಾಮೆಯನ್ನು ಸ್ವೀಕರಿಸಿಲ್ಲ ಎಂದು ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿರುವುದು ಅಚ್ಚರಿ ಉಂಟುಮಾಡಿದೆ.

ಅತೃಪ್ತ ಶಾಸಕರನ್ನು ಬೆಂಗಳೂರಿಗೆ ಕರೆತಂದೇ ಸಿದ್ಧ ಎಂದು ಮುಂಬಯಿಗೆ ಹೋಗಿದ್ದ ಡಿ ಕೆ ಶಿವಕುಮಾರ್‌, ತನ್ನ ಕಾರ್ಯಾಚರಣೆಯಲ್ಲಿ ತಾನು ಯಶಸ್ವಿಯಾಗುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದರು. ಆದರೆ ಇದೀಗ ಮುಂಬಯಿ ಪೊಲೀಸರಿಂದ ಬಲವಂತವಾಗಿ ವಿಮಾನ ಮೂಲಕ ಬೆಂಗಳೂರಿಗೆ ಕಳುಹಿಸಲ್ಪಡುತ್ತಿರುವ ಡಿಕೆಶಿ ಅವರ ಅಭಿಯಾನ ಎಷ್ಟು ಯಶಸ್ವಿಯಾಗಿದೆ ಎಂಬ ಪ್ರಶ್ನೆಗೆ ಉತ್ತರವಿಲ್ಲವಾಗಿದೆ.

ಬಂಡುಕೋರ ಶಾಸಕರನ್ನು ತಾನು 40 ವರ್ಷದಿಂದ ಬಲ್ಲೆ; ಬಿಜೆಪಿಗೆ ಅವರು ಗೊತ್ತಿರುವುದು ಈಗ ಕೆಲವು ದಿನಗಳಿಂದ ಎಂದು ಶಿವಕುಮಾರ್‌ ವ್ಯಂಗ್ಯವಾಡಿದ್ದರು.

 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.