ಗ್ರಾಮಾಭಿವೃದ್ಧಿ ಮಹಿಳಾ ಸಶಕ್ತೀಕರಣದ ಶಕ್ತಿ: ಡಾ| ಹೇಮಾವತಿ ವೀ. ಹೆಗ್ಗಡೆಯವರಿಗೆ ಪೌರ ಸಮ್ಮಾನ


Team Udayavani, Jul 10, 2022, 1:44 AM IST

ಗ್ರಾಮಾಭಿವೃದ್ಧಿ ಮಹಿಳಾ ಸಶಕ್ತೀಕರಣದ ಶಕ್ತಿ: ಡಾ| ಹೇಮಾವತಿ ವೀ. ಹೆಗ್ಗಡೆಯವರಿಗೆ ಪೌರ ಸಮ್ಮಾನ

ಬೆಳ್ತಂಗಡಿ: ಗ್ರಾಮೀಣ ಭಾಗದಲ್ಲಿ ಬೆಳೆದಿರುವ ನನಗೆ ಮಹಿಳೆಯರ ತಳಮಟ್ಟದ ಕಷ್ಟಗಳನ್ನು ಕಂಡಾಗ ಅವರಿಗೆ ಬದುಕು ಕಟ್ಟಿಕೊಡುವ ಹಾಗೂ ಸ್ವಾವಲಂಬಿ ಗಳನ್ನಾಗಿಸುವ ಹಂಬಲವಿತ್ತು, ಆದರೆ ಅವಕಾಶವಿರಲಿಲ್ಲ. ನಾನು ಶ್ರೀ ಕ್ಷೇತ್ರಕ್ಕೆ ಬಂದ ಬಳಿಕ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ತೊಡಗಿಸಿಕೊಂಡು ಆನೇಕ ಕಾರ್ಯಕ್ರಮ ಆಯೋಜಿಸಿ ಜನರ ಆರ್ಥಿಕ ಮಟ್ಟ ಸುಧಾರಣೆಗೆ ಪ್ರಯತ್ನಿಸಿದ್ದೇನೆ ಎಂಬ ಸಾರ್ಥಕ್ಯ ಹೊಂದಿದ್ದೇನೆ ಎಂದು ಧರ್ಮಸ್ಥಳದ ಡಾ| ಹೇಮಾವತಿ ವೀ. ಹೆಗ್ಗಡೆಯವರು ಅಭಿಪ್ರಾಯಪಟ್ಟರು.

ಮಂಗಳೂರು ವಿ.ವಿ.ಯಿಂದ ಗೌರವ ಡಾಕ್ಟರೆಟ್‌ ಪಡೆದ ಹಿನ್ನೆಲೆಯಲ್ಲಿ ಮಂಗಳೂರಿನ ಪೌರ ಸಮ್ಮಾನ ಸಮಿತಿಯಿಂದ ಶನಿವಾರ ಧರ್ಮಸ್ಥಳ ಬೀಡು (ನಿವಾಸ)ವಿನಲ್ಲಿ ನೀಡಲಾದ ಗೌರವ ಸಮ್ಮಾನ ಸ್ವೀಕರಿಸಿ ಮಾತನಾಡಿದರು.

ಗ್ರಾಮೀಣ ಜನರ ಕಷ್ಟ- ಸಮಸ್ಯೆಗಳು, ಸವಾಲುಗಳನ್ನು ಅರಿತಾಗ ನಮಗೆ ನಿಜವಾದ ಜೀವನ ದರ್ಶನವಾಗುತ್ತದೆ. ಅದಕ್ಕಾಗಿ ಜ್ಞಾನವಿಕಾಸ ಕಾರ್ಯಕ್ರಮದಡಿ 253 ತಾಲೂಕುಗಳಲ್ಲಿ ಪ್ರತೀ ತಾಲೂಕಿಗೆ ತಲಾ 25ರಂತೆ 5,500 ಮಹಿಳೆಯರಿಗೆ ಬೇಕಾದ ಮಾಹಿತಿ, ಮಾರ್ಗದರ್ಶನ ಮತ್ತು ಪ್ರೇರಣೆ ನೀಡಲಾಗುತ್ತದೆ. 15 ಸಾವಿರ ಕಾರ್ಯಕರ್ತರಲ್ಲಿ 11 ಸಾವಿರ ಮಂದಿ ಮಹಿಳಾ ಕಾರ್ಯಕರ್ತರಿದ್ದಾರೆ. ಕಾರ್ಯಕರ್ತರ ಶಿಸ್ತು, ನಿಷ್ಠೆ, ಕಾರ್ಯತತ್ಪರತೆ, ಯೋಜನೆಯ ಬಗ್ಗೆ ಅವರಿಗಿರುವ ಪ್ರೀತಿ-ವಿಶ್ವಾಸ ಮತ್ತು ಗೌರವದಿಂದ ನಮ್ಮ ಪ್ರಶಸ್ತಿಗೆ ಗೌರವ ತಂದಿದೆ ಎಂದರು.

ಸಮಿತಿಯ ಪ್ರಧಾನ ಸಂಚಾಲಕ ಐವನ್‌ ಡಿ’ಸೋಜಾ ಮಾತನಾಡಿ, ಶ್ರೀಕ್ಷೇತ್ರದಿಂದ 50 ವರ್ಷಗಳಿಂದ ಸಾವಿರಾರು ಕುಟುಂಬಗಳಿಗೆ ಸ್ವಾವಲಂಬಿ ಜೀವನ ಕಲ್ಪಿಸುವ ಮೂಲಕ ಸಮಾಜದ ಮಾತೃಶ್ರೀಗಳಾಗಿ ಸೇವೆ ನೀಡಿದ್ದೀರಿ. ಈ
ಸಂದರ್ಭ ಮಂಗಳೂರು ವಿ.ವಿ. ನೀಡಿದ ಗೌರವ ಡಾಕ್ಟರೆಟ್‌ ಪದವಿ ಪ್ರಸ್ತುತ. ನಿಮ್ಮ ಸೇವಾ ಕಾರ್ಯದಲ್ಲಿ ಮಂಗಳೂರು ಜನತೆಯ ಸಹಕಾರ ವಿದೆ ಎಂದರು.

ಸಮಿತಿಯ ಕಾರ್ಯದರ್ಶಿ ಜೆ. ನಾಗೇಂದ್ರ ಕುಮಾರ್‌, ಜತೆ ಕಾರ್ಯದರ್ಶಿ ಜೆ. ನಾಗೇಶ್‌, ಪದಾಧಿಕಾರಿಗಳಾದ ಡಾ| ಕೆ. ಜನಾರ್ದನ್‌, ಡಾ| ದೇವರಾಜ್‌ ಕೆ., ರೊನಾಲ್ಡ್‌ರಾಯ್‌ ಕ್ಯಾಸ್ತಲಿನೊ, ಮಾರ್ಸೆಲ್‌ ಮೊಂತೇರೊ, ಮಾಜಿ ಕಾರ್ಪೊರೇಟರ್‌ ಕೆ. ಭಾಸ್ಕರ ರಾವ್‌, ಡಾ| ಕವಿತಾ ಡಿ’ಸೋಜಾ, ಮಹಿಳಾ ಕಾಂಗ್ರೆಸ್‌ ಸದಸ್ಯೆ ಮೀನಾ ಟೆಲ್ಲಿಸ್‌, ಅನಿಲ್‌ ತೋರಸ್‌, ಜೇಮ್ಸ್‌ ಪ್ರವೀಣ್‌, ಜೆ. ಶೇಖರ ಸನಿಲ್‌, ಶ್ರೀಧರ್‌ ಶೆಟ್ಟಿ, ಮಹೇಶ್‌ ಕುಮಾರ್‌, ಆಲಿಸ್ಟನ್‌ ಡಿ’ಕುನ್ಹಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.