ಈ ರಾಶಿಯವರಿಗಿಂದು ಕಾರ್ಯಕ್ಷೇತ್ರದಲ್ಲಿ ಹಿತಶತ್ರುಗಳ ಕಾಟ ಆಗಾಗ ಕಿರಿಕಿರಿ ಎನಿಸಲಿದೆ


Team Udayavani, Mar 30, 2021, 7:41 AM IST

ಈ ರಾಶಿಯವರಿಗಿಂದು ಕಾರ್ಯಕ್ಷೇತ್ರದಲ್ಲಿ ಹಿತಶತ್ರುಗಳ ಕಾಟ ಆಗಾಗ ಕಿರಿಕಿರಿ ಎನಿಸಲಿದೆ

30-03-2021

ಮೇಷ: ಆತ್ಮಾಭಿಮಾನವನ್ನು ಸಂರಕ್ಷಿಸುವ ಅದೃಷ್ಟಬಲವನ್ನು ಕಾಯದೆ, ಪ್ರಯತ್ನ ಬಲದಿಂದ ಕ್ರಿಯಾಶೀಲರಾಗುವ ನಿಮಗೆ ಉನ್ನತಿಯು ಗೋಚರಕ್ಕೆ ಬಂದೀತು. ಮನೆಯಲ್ಲಿ ಶುಭಕಾರ್ಯದ ಸಂಭ್ರಮ.

ವೃಷಭ: ಉದ್ಯೋಗರಂಗದಲ್ಲಿ ಒತ್ತಡಗಳು ಕಂಡು ಬಂದರೂ ಅದನ್ನು ಸಂಬಾಳಿಸಿಕೊಂಡು ಮುನ್ನಡೆಯುವಿರಿ. ನಿಮ್ಮೆಣಿಕೆಯಂತೆ ಕೆಲಸ ಕಾರ್ಯಗಳು ನಡೆಯಲಿವೆ. ವ್ಯವಹಾರದಲ್ಲಿ ಲಾಭಾಂಶವು ಕಡಿಮೆಯಾದೀತು.

ಮಿಥುನ: ಸ್ವಲ್ಪ ಸಮಾಧಾನದಿಂದ ಯೋಚಿಸಿ ಮುನ್ನಡೆಯಿರಿ. ಧನಾಗಮನವಿದ್ದರೂ ಅಧಿಕ ರೂಪದಲ್ಲಿ ಖರ್ಚುವೆಚ್ಚಗಳು ಕಂಡುಬಂದಾವು. ವ್ಯಾಪಾರ, ವ್ಯವಹಾರಗಳ ಪಾಲು ಬಂಡವಾಳದಲ್ಲಿ ಜಾಗ್ರತೆ ವಹಿಸುವುದು.

ಕರ್ಕ: ದೇಹಾರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಿರಿ. ಸಾಂಸಾರಿಕವಾಗಿ ಹಲವು ರೀತಿಯಲ್ಲಿ ಒಳ್ಳೆಯ ಕೆಲಸಗಳು ನಡೆದಾವು. ಆದರೆ ದಾಯಾದಿಗಳಿಂದ ಆಗಾಗ ಪರಸ್ಪರ ವಾದವಿವಾದಗಳು ನೆಮ್ಮದಿಯನ್ನು ಕೆಡಿಸಲಿದೆ.

ಸಿಂಹ: ವಿದ್ಯಾರ್ಥಿಗಳಿಗೆ ಪ್ರಯತ್ನಬಲದ ಅಗತ್ಯವಿದೆ. ಕಾರ್ಯಕ್ಷೇತ್ರದಲ್ಲಿ ಹಿತಶತ್ರುಗಳ ಕಾಟ ಆಗಾಗ ಕಿರಿಕಿರಿ ಎನಿಸಲಿದೆ. ಶುಭ ಮಂಗಲ ಕಾರ್ಯಗಳಿಗೆ ಅನುಕೂಲವಾಗಿ ಯೋಗ್ಯ ವಯಸ್ಕರು ಕಂಕಣಬಲ ಹೊಂದಿಯಾರು.

ಕನ್ಯಾ: ವ್ಯಾಪಾರಿ ವರ್ಗದವರಿಗೆ ಆರ್ಥಿಕವಾಗಿ ಆದಾಯವು ಹೆಚ್ಚಲಿದೆ. ರಾಜಕೀಯ ವರ್ಗದಲ್ಲಿ ಪಕ್ಷಗಳ ಆಂತರಿಕ ಕಲಹ, ಕಚ್ಚಾಟಗಳು ನಡೆಯಲಿವೆ. ಭೂಖರೀದಿ, ವಾಹನ ಖರೀದಿ, ಗೃಹ ನಿರ್ಮಾಣಕ್ಕೆ ಇದು ಸಕಾಲ.

ತುಲಾ:ಕೋರ್ಟು ಕಚೇರಿ ಕಾರ್ಯಭಾಗದಲ್ಲಿ ಯಶಸ್ಸು ನಿಮ್ಮದಾಗಲಿದೆ. ದೃಢ ನಿರ್ಧಾರಗಳು ಮುಂದಿನ ಬೆಳವಣಿಗೆಗೆ ಅಭಿವೃದ್ಧಿಗೆ ಪೂರಕವಾಗಲಿದೆ. ದೃಢ ನಿರ್ಧಾರಗಳು ಮುಂದಿನ ಬೆಳವಣಿಗೆಗೆ ಪೂರಕವಾಗಲಿದೆ.

ವೃಶ್ಚಿಕ: ಶುಭ್ರತೆ, ಶಿಸ್ತುಬದ್ಧ ಜೀವನ, ಪರೋಪಕಾರ, ಚಾಣಾಕ್ಷರಾದ ನಿಮಗೆ ವೃತ್ತಿರಂಗದಲ್ಲಿ ಸ್ಥಾನ ಪ್ರಾಪ್ತಿಯಿಂದ ಮುನ್ನಡೆಗೆ ಸಾಧಕವಾಗಲಿದೆ. ಸ್ಥಗಿತಗೊಂಡ ಕೆಲಸ ಕಾರ್ಯಗಳು ಚಾಲನೆಗೆ ಬರಲಿವೆ. ಗುರುಗಳ ಅನುಗ್ರಹವಿದೆ.

ಧನು: ಹಿರಿಯರ ಹಾಗೂ ಮಾತಾಪಿತೃಗಳ ಒಳ್ಳೆಯ ಆಶೀರ್ವಾದವು ನಿಮಗೆ ಶಾಂತಿ ಸಮಾಧಾನವನ್ನು ನೀಡಲಿದೆ. ಹಿರಿಯರಿಗೆ ಪುಣ್ಯಕ್ಷೇತ್ರ ಯಾ ಕುಲದೇವತಾ ಸಂದರ್ಶನ ಭಾಗ್ಯವಿದೆ. ಧನದಾಯಕ್ಕೆ ಕೊರತೆ ಇರದು.

ಮಕರ: ಖರ್ಚು ಹೆಚ್ಚಳವಾದೀತು. ಹಿಡಿತ ಸಾಧಿಸಿರಿ. ಸರಕಾರೀ ನೌಕರ ವರ್ಗಕ್ಕೆ ಮುಂಭಡ್ತಿಯ ಯೋಗ ಕಂಡುಬಂದೀತು. ಚಿತ್ರರಂಗದ ನಟನಾ ಜಗತ್ತಿಗೆ ಯಶಸ್ಸು ದೊರಕಲಿದೆ. ಶಿಕ್ಷಣ ಕ್ಷೇತ್ರದ ವೃತ್ತಿ ನಿರತರಿಗೆ ಕಾರ್ಯಭಾರ ಹೆಚ್ಚಾಗಲಿದೆ.

ಕುಂಭ: ಮನೆಯಲ್ಲಿ ನೆಂಟರಿಷ್ಟರ ಆಗಮನದಿಂದ ಸಂತಸವಾಗಲಿದೆ. ಶುಭಮಂಗಲ ಕಾರ್ಯದಲ್ಲಿ ಭಾಗವಹಿಸುವಿರಿ. ಆಗಾಗ ನಿರೀಕ್ಷಿತ ಕಾರ್ಯದ ಸಿದ್ಧಿಯಿಂದ ಸಮಾಧಾನ ಸಿಗಲಿದೆ. ಹಿರಿಯರ ಸಲಹೆಗಳಿಗೆ ಮಾನ್ಯತೆ ನೀಡಿರಿ.

ಮೀನ: ಯೋಗ್ಯ ವಯಸ್ಕರಿಗೆ ಅಡೆತಡೆಗಳು ಕಂಡುಬಂದರೂ ಕಂಕಣಬಲದ ಪ್ರಾಪ್ತಿ ಇದೆ. ಕೃಷಿ, ತೋಟಗಾರಿಕೆ ಬೆಳೆಯಿಂದ ಆದಾಯ ಕಂಡುಬರುವುದು. ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆ ಪ್ರಕಟವಾಗಿ ಸಾಧಕವಾಗಲಿದೆ.

 

ಎನ್.ಎಸ್. ಭಟ್‌

ಟಾಪ್ ನ್ಯೂಸ್

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.