ದಿನಭವಿಷ್ಯ: ಅಪರಿಚಿತರೊಡನೆ ಅನಾವಶ್ಯಕವಾಗಿ ಸ್ನೇಹಕ್ಕೆ ಅವಕಾಶವನ್ನು ಕೊಡದಿರಿ


Team Udayavani, Feb 10, 2021, 7:31 AM IST

dina-bhavisya

ಮೇಷ: ರಾಜಕೀಯ ವಲಯದಲ್ಲಿ ಆಗಾಗ ನಿಮ್ಮ ವರ್ಚಸ್ಸು ಕಳೆಗುಂದಲಿದೆ. ಆರೋಗ್ಯದ ಮೇಲೆ ನಕಾರಾತ್ಮಕ ಪ್ರಭಾವ ಉಂಟು ಮಾಡಲಿದೆ. ಅಪರಿಚಿತರೊಡನೆ ಅನಾವಶ್ಯಕವಾಗಿ ಸ್ನೇಹಕ್ಕೆ ಅವಕಾಶವನ್ನು ಕೊಡದಿರಿ.

ವೃಷಭ: ಆಗಾಗ ಆತಂಕಗಳನ್ನು ಸೃಷ್ಟಿಸುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಇದಕ್ಕೆಲ್ಲಾ ರಾಹು ಗ್ರಹದ ಪ್ರತಿಕೂಲತೆಯು ಕಾರಣವಾಗಲಿದೆ. ಮಾನಸಿಕ ಅಸ್ಥಿರತೆಯು ಉದ್ವೇಗಕ್ಕೆ ಕಾರಣವಾಗಲಿದೆ. ಕಿರು ಸಂಚಾರವಿದೆ.

ಮಿಥುನ: ವ್ಯಾಪಾರ, ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿಯು ಉದ್ಭವವಾಗಲಿದೆ. ಕಾರ್ಯ ರಂಗದಲ್ಲಿ ಹೊಸಬರು ನಿಮ್ಮನ್ನು ಸಕಾರಾತ್ಮಕವಾಗಿ ಸ್ಪಂದಿಸಲಿದ್ದಾರೆ. ಅನೇಕ ರೀತಿಯಲ್ಲಿ ವಿರೋಧಿಗಳು ಕಿರುಕುಳ ನೀಡಿಯಾರು.

ಕರ್ಕ: ಬಿಡುವಿನ ವೇಳೆಯಲ್ಲಿ ಕೆಲವೊಂದು ವಿಚಾರಗಳಲ್ಲಿ ಆದಾಯ ತರುವ ನಿರ್ದಿಷ್ಟ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿರಿ. ವಿದ್ಯಾರ್ಥಿಗಳಿಗಂತೂ ಏಕಾಗ್ರತೆ ಅಸಾಧ್ಯ ಅನಿಸಬಹುದು. ಆತ್ಮಸ್ಥೈರ್ಯ ಹಾಗೂ ಪರಿಶ್ರಮ ಅಗತ್ಯವಿದೆ.

ಸಿಂಹ: ಹಣಕಾಸಿನ ವಿಚಾರದಲ್ಲಿ ಹಲವು ದಾರಿಗಳು ತೆರೆದರೂ ಖರ್ಚುವೆಚ್ಚಗಳು ಅಧಿಕವಾಗಿ ತೋರಿಬರಲಿದೆ. ವೃತ್ತಿರಂಗದಲ್ಲಿ ನಿಮ್ಮ ನಡೆ ಎಚ್ಚರಿಕೆಯದಾಗಿರಲಿ. ಸಾಂಸಾರಿಕವಾಗಿ ಸಂತೋಷ, ತೃಪ್ತಿ ಇದ್ದರೂ ಉದ್ವೇಗವಿರುತ್ತದೆ.

ಕನ್ಯಾ: ಇತರರ ಸಾಲಕ್ಕೆ ಜಾಮೀನುದಾರರಾಗಿ ನಿಲ್ಲಬೇಡಿರಿ. ವಂಚನೆಗೆ ಅಸ್ಪದವಾದೀತು. ರಾಜಕೀಯ ವರ್ಗದವರಿಗೆ ಯಶಸ್ಸು ತೋರಿಬರಲಿದೆ. ಹಿರಿಯರ ಆರೋಗ್ಯಭಾಗ್ಯಕ್ಕಾಗಿ ಚಿಕಿತ್ಸೆಯ ಖರ್ಚು ತರುವುದು.

ತುಲಾ: ವೈವಾಹಿಕ ಭಾಗ್ಯಕ್ಕಾಗಿ ಯೋಗ್ಯ ವಯಸ್ಕರು ಹೊಂದಿಕೊಳ್ಳಬೇಕಾದೀತು. ಪ್ರಯತ್ನಬಲದಿಂದ ಹಿಡಿದ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ ಇರುತ್ತದೆ. ಇತರ ವ್ಯವಹಾರಗಳಲ್ಲಿ ಲಾಭದಾಯಕ ಆದಾಯ ಕಂಡುಬರಲಿದೆ.

ವೃಶ್ಚಿಕ: ದೂರ ಸಂಚಾರದಲ್ಲಿ ಕಾರ್ಯನುಕೂಲವಾಗಿ ಸಮಾಧಾನಕ್ಕೆ ಕಾರಣವಾಗಲಿದೆ. ತೀರ್ಥಕ್ಷೇತ್ರದ ಭೇಟಿ ಇರುತ್ತದೆ. ಕೆಲವೊಂದು ಅಶುಭ ಗ್ರಹಗಳ ನಡೆಯ ಸಂದರ್ಭದಿಂದ ತುಸುಮಟ್ಟಿನ ಏರುಪೇರು ಕಂಡುಬಂದೀತು.

ಧನು: ಗುರುವಿನ ಲಾಭಸ್ಥಾನದಿಂದ ವ್ಯಾಪಾರ, ವ್ಯವಹಾರ, ವಾಣಿಜ್ಯೋದ್ಯಮಿಗಳಿಗೆ, ಶಿಕ್ಷಣ ತಜ್ಞರಿಗೆ ಇದು ಉತ್ತಮ ಕಾಲವಾಗಿದೆ. ಅವಿವಾಹಿತರು ಮಂಗಲಕಾರ್ಯವನ್ನು ಶೀಘ್ರವಾಗಿ ಮುಗಿಸುವ ಚಿಂತನೆ ಮಾಡಿಯಾರು.

ಮಕರ: ಸರಕಾರಿ ಉದ್ಯೋಗಿಗಳಿಗೆ ಮುನ್ನಡೆ ಕಂಡು ಬರುವುದು. ಅಲರ್ಜಿಯಿಂದ ಆರೋಗ್ಯ ಸ್ಥಿತಿಯಲ್ಲಿ ಏರುಪೇರು ಕಂಡುಬರಲಿದೆ. ಬಾಳಸಂಗಾತಿಯ ಕಿರಿಕಿರಿಗಳು ಆಗಾಗ ತಲೆತಿನ್ನಲಿವೆ. ಎಲ್ಲಾ ಸಮಸ್ಯೆಗಳನ್ನು ಎದುರಿಸುವುದು.

ಕುಂಭ: ಗೃಹದಲ್ಲಿ ಶಾಂತಿ, ಸಮಾಧಾನಗಳು ಗೋಚರಕ್ಕೆ ಬರಲಿದೆ. ಆರ್ಥಿಕ ಬಿಕ್ಕಟ್ಟು ಆಗಾಗ ಆತಂಕ ತಂದರೂ ಧನಾಗಮನ ಇದ್ದೇ ಇರುತ್ತದೆ. ಚಿಕ್ಕಪುಟ್ಟ ಬಂಡವಾಳದವರಿಗೆ ಸ್ವಲ್ಪ ಲಾಭವಿರುತ್ತದೆ. ಕುಟುಂಬದಲ್ಲಿ ನೆಮ್ಮದಿ ಇರುತ್ತದೆ.

ಮೀನ: ದೈವಾನುಗ್ರಹವು ಹೆಚ್ಚಿನ ಆತ್ಮವಿಶ್ವಾಸವನ್ನು ನೀಡಲಿದೆ. ಇಳಿತಗಳ್ಳೋ ವಿಳಂಬಗಳ್ಳೋ ಆಗಾಗ ಕಾಣಿಸಿ ಕೊಂಡರೂ ಹಂತಹಂತವಾಗಿ ನೆಮ್ಮದಿ ಪಡೆಯಲಿದ್ದೀರಿ. ವೃತ್ತಿರಂಗದಲ್ಲಿ ಲವಲವಿಕೆ, ಉತ್ಸಾಹ ಕಂಡುಬರಲಿ.

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.