ಮಂಗಳೂರು: ಸಂಚಾರ ಮಧ್ಯೆ ಟ್ಯಾಕ್ಸಿ ವಶ ಸಲ್ಲದು: ಡಿಸಿ


Team Udayavani, May 2, 2023, 7:10 AM IST

ಮಂಗಳೂರು: ಸಂಚಾರ ಮಧ್ಯೆ ಟ್ಯಾಕ್ಸಿ ವಶ ಸಲ್ಲದು: ಡಿಸಿ

ಮಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಮತ್ತು ಸಿಬಂದಿಗೆ ಓಡಾಡಲು ಅಗತ್ಯವಾಗಿ ಬೇಕಿರುವ ವಾಹನಗಳ ವ್ಯವಸ್ಥೆಗೆ ಪೊಲೀಸರು ರಸ್ತೆ ಮಧ್ಯೆಯೇ ಪ್ರಯಾಣಿಕರನ್ನು ಇಳಿಸಿ ಕಾರುಗಳನ್ನು ವಶಪಡಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನಗರದ ಕೆಲವೆಡೆ ಟ್ಯಾಕ್ಸಿಯಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿರುವಾಗಲೇ ಜನರನ್ನು ಇಳಿಸಿ, ವಶಪಡಿಸಿಕೊಂಡಿದ್ದಾರೆ ಎಂದು ಕೆಲವು ಚಾಲಕರು ಆರೋಪಿಸಿ ವಿರೋಧ ಸೂಚಿಸಿದ ಘಟನೆ ಸೋಮವಾರ ಮಂಗಳೂರಿನಲ್ಲಿ ನಡೆದಿದೆ.

“ಸಾರ್ವಜನಿಕರು ಮುಂಚಿತವಾಗಿ ಕಾದಿರಿಸಿರುತ್ತಾರೆ. ಆದರೆ ಹೀಗೆ ಮಾರ್ಗ ಮಧ್ಯೆಯೇ ತಡೆದು ವಶಕ್ಕೆ ಪಡೆಯುತ್ತಿರುವುದು ಬೇಸರ ತರಿಸುತ್ತಿದೆ. ನಾಳೆ-ನಾಡಿದ್ದು ಮದುವೆ ಅಥವಾ ಇತರ ಕಾರ್ಯಕ್ರಮಗಳಿಗೆ ನಮ್ಮ ಕಾರನ್ನು ಕಾದಿರಿಸಿದ್ದಾರೆ. ಹೀಗೆ ಏಕಾಏಕಿ ವಶಕ್ಕೆ ಪಡೆದರೆ ಕಾದಿರಿಸಿದವರಿಗೆ ಏನು ಹೇಳಬೇಕು ಎಂಬುದು ಹಲವು ಚಾಲಕರ ಪ್ರಶ್ನೆ.

ಚುನಾವಣ ಕಾರಣಕ್ಕಾಗಿ ಈಗಾಗಲೇ ವಾಹನ ಗಳನ್ನು ಆರ್‌ಟಿಒಗೆ ನೀಡಲಾಗಿದೆ. ಇದಲ್ಲದೇ ಪ್ರಯಾಣಿಕರು ಸಂಚರಿಸುವಾಗಲೇ ಬಲವಂತವಾಗಿ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ. ಹೀಗೆ ಪಡೆದುಕೊಂಡ ವಾಹನಗಳ ಚಾಲಕರಿಗೆ ಯಾವುದೇ ಪರ್ಯಾಯ ವ್ಯವಸ್ಥೆಯನ್ನು ಅಧಿಕಾರಿಗಳು ಮಾಡುವುದಿಲ್ಲ. ಅಧಿಕಾರಿಗಳು ಇನ್ನಷ್ಟು ತೊಂದರೆ ನೀಡಿದರೆ ಮೇ 10ರಂದು ಮತದಾನವನ್ನೇ ಬಹಿಷ್ಕರಿಸುತ್ತೇವೆ.
-ಆನಂದ್‌ ಕೆ., ಅಧ್ಯಕ್ಷರು, ದ.ಕ. ಜಿಲ್ಲಾ ಟ್ಯಾಕ್ಸಿಮನ್ಸ್‌, ಮ್ಯಾಕ್ಸಿ ಕ್ಯಾಬ್‌ ಅಸೋಸಿಯೇಶನ್‌

ಸರಕಾರಿ ವಾಹನ, ಸರಕಾರಿ ಸ್ವಾಮ್ಯದ ಕಚೇರಿ ವಾಹನ, ಕಂಪೆನಿ, ಕೈಗಾರಿಕೆಗಳ ಅಧೀನದ ವಾಹನವನ್ನು ಚುನಾವಣೆಗೆ ಬಳಸಲಾಗುತ್ತದೆ. ಇದಕ್ಕಿಂತ ಹೆಚ್ಚು ವಾಹನಗಳು ಅಗತ್ಯವಿದ್ದರೆ ಸಾರ್ವಜನಿಕ ವಾಹನ ಗಳನ್ನು ಪಡೆಯಲು ಅವಕಾಶವಿದೆ. ಆದರೆ ಪ್ರಯಾಣಿಕರು ಇದ್ದ ಸಂದರ್ಭದಲ್ಲಿ ವಾಹನಗಳನ್ನು ವಶಕ್ಕೆ ಪಡೆಯಲು ಅವಕಾಶವಿಲ್ಲ.ಈ ಬಗ್ಗೆ ದೂರುಗಳಿದ್ದರೆ ಜಿಲ್ಲಾಡಳಿತವನ್ನು ಸಂಪರ್ಕಿಸಬಹುದು.

– ರವಿಕುಮಾರ್‌ ಎಂ.ಆರ್‌. ಜಿಲ್ಲಾಧಿಕಾರಿ, ದ.ಕ.

ಟಾಪ್ ನ್ಯೂಸ್

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.