Davanagere: 24 ಗಂಟೆಯಲ್ಲೇ ಕೊಲೆ ಆರೋಪಿ ಹಿಡಿದು ಕೊಟ್ಟ ಪೊಲೀಸ್ ಶ್ವಾನ “ತಾರಾ”
ಎಂಟು ಕಿಲೋಮೀಟರ್ ಕ್ರಮಿಸಿ ಆರೋಪಿಯ ಗುರುತು ಪತ್ತೆ
Team Udayavani, Aug 10, 2023, 11:41 AM IST
ದಾವಣಗೆರೆ: ತಾಲೂಕಿನ ಮಲ್ಲಶೆಟ್ಟಿಹಳ್ಳಿ ಕ್ರಾಸ್ ಬಳಿ ಸೋಮವಾರ ತಡರಾತ್ರಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸ್ ಶ್ವಾನ ತಾರಾಳ ನೆರವಿನಿಂದ 24 ಗಂಟೆಯಲ್ಲಿ ಬಂಧಿಸುವಲ್ಲಿ ದಾವಣಗೆರೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:North Korea: ಯುದ್ಧಕ್ಕೆ ಸಿದ್ದರಾಗಿ..: ಮಿಲಿಟರಿ ಅಧಿಕಾರಿಗಳಿಗೆ ಕಿಮ್ ಜಾಂಗ್ ಸೂಚನೆ
ದಾವಣಗೆರೆ ಹೊರವಲಯದ ಶ್ರೀರಾಮನಗರದ ನರಸಿಂಹ (24) ಎಂಬಾತನನ್ನು ಶಿವಯೋಗಿ ಅಲಿಯಾಸ್ ಯೋಗಿ (32) ಕೊಲೆ ಮಾಡಿದ್ದ. ಕೊಲೆ ಸುದ್ದಿ ತಿಳಿದು ಸ್ಥಳಕ್ಕೆ ತೆರಳಿದ ಗ್ರಾಮಾಂತರ ಪೊಲೀಸರು ಆರೋಪಿತನ ಪತ್ತೆಗಾಗಿ ಹುಡುಕಾಟ ಪ್ರಾರಂಭಿಸಿದರು.
ದಾವಣಗೆರೆ ಜಿಲ್ಲಾ ಡಾಗ್ ಸ್ಕ್ವಾಡ್ನ ಕ್ರೈಂ ವಿಭಾಗದ ತಾರಾ, ಸುಮಾರು ಎಂಟು ಕಿಲೋಮೀಟರ್ ಕ್ರಮಿಸಿ ಆರೋಪಿಯ
ಗುರುತು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದೆ. ಕೊಲೆಗೀಡಾಗಿರುವ ನರಸಿಂಹ, ಆರೋಪಿಗೆ ಸಾಕಷ್ಟು ಕಿರುಕುಳ ನೀಡುತ್ತಿದ್ದ. ಹೀಗೆಯೇ ಬಿಟ್ಟರೆ ಮುಂದೊಂದು ದಿನ ಅವನು ತನ್ನನ್ನೇ ಕೊಲೆ ಮಾಡಬಹುದು ಎಂಬ ಭಯದಿಂದ ನರಸಿಂಹನನ್ನು ಕೊಲೆ
ಮಾಡಿರುವುದಾಗಿ ಆರೋಪಿ ಶಿವಯೋಗಿ ವಿಚಾರಣೆಯಲ್ಲಿ ಒಪ್ಪಿಕೊಂಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು