ಸಾಹಿತ್ಯ ಸಮ್ಮೇಳನದ ಅಹ್ವಾನ ಪತ್ರ : ವಸತಿ ಸಮಿತಿ ಪಟ್ಟಿಯಲ್ಲಿ ಮೃತ ಮುಖ್ಯ ಶಿಕ್ಷಕನ ಹೆಸರು


Team Udayavani, Mar 4, 2023, 2:20 PM IST

kannada

ಕುಷ್ಟಗಿ: ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ ಜಿಲ್ಲಾ ಘಟಕದ ಮಾ.5 ಹಾಗೂ 6 ರಂದು ನಿಗದಿಯಾದ ಹನುಮಸಾಗರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಹ್ವಾನ ಪತ್ರದಲ್ಲಿ ಕೋವಿಡ್ ನಿಂದ ಮೃತ ವ್ಯಕ್ತಿಯನ್ನು ಸಮ್ಮೇಳನದ ವಸತಿ‌ ಸಮಿತಿಗೆ ನೇಮಿಸಿ ಎಡವಟ್ಟು ಸೃಷ್ಟಿಸಿದೆ.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮೃತ ವ್ಯಕ್ತಿ ರಾಮಣ್ಣ ಚೌಡಕಿ ಕಲಾವಿದರೊಬ್ಬರ ಹೆಸರು ಸೇರಿಸಿ ಪೇಚಿಗೆ ಸಿಲುಕಿಸಿತ್ತು. ಈ ಪ್ರಮಾದ ಅರಿತಿರುವ ಕಸಾಪ ಅಹ್ವಾನ ಪತ್ರಿಕೆಯಲ್ಲಿ ಮೃತ ರಾಮಣ್ಣ ಚೌಡಕಿ‌ ಹೆಸರು ಅಳಿಸಿ ಹಾಕಿ ಹಂಚಿಕೆಗೆ‌ ಮುಂದಾಗಿದೆ.

ಇದರ ಬೆನ್ನಲ್ಲೆ ಮತ್ತೊಂದು ಪ್ರಮಾದ‌ ಆಗಿರುವುದು ಗುಟ್ಟಾಗಿ ಉಳಿದಿಲ್ಲ. ಅದೇನೆಂದರೆ ಗೊರೆಬಿಹಾಳ ಶಾಲೆಯ ಮುಖ್ಯ ಶಿಕ್ಷಕ ಶಂಕರಪ್ಪ ನಾಟೇಕರ್ ಅವರು, ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ಮೃತರಾಗಿದ್ದಾರೆ ಅದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದ್ದರೂ, ಮೃತ ಮುಖ್ಯ ಶಿಕ್ಷಕನನ್ನು ವಸತಿ ಸಮಿತಿಯ ಪಟ್ಟಿಯಲ್ಲಿ ಸೇರಿಸಿ ಮತ್ತೊಂದು ಎಡವಟ್ಟಿಗೆ ಕಸಾಪ ಕಾರ್ಯವೈಖರಿಯನ್ನು ಪ್ರಶ್ನಿಸುವಂತೆ ಮಾಡಿದೆ. ಸತ್ತ ವ್ಯಕ್ತಿಗಳನ್ನು ಸಮ್ಮೇಳನದ ಅಹ್ವಾನ ಪತ್ರದಲ್ಲಿ ಉಲ್ಲೇಖಿಸಿ ಸ್ವಯಂಕೃತ ತಪ್ಪಿಗೆ ವಿಪರೀತ ಮುಜುಗರ ಎದುರಿಸುವಂತಾಗಿದೆ.

ಇದನ್ನೂ ಓದಿ: 18 ರೂ. ಸಂಬಳ ಪಡೆಯುತ್ತಿದ್ದ ಹುಡುಗ ಇಂದು ಕೋಟ್ಯಧಿಪತಿ…ಕಾರ್ಕಳ ಮೂಲದ ಜಯರಾಮ್ ಬನಾನ್ ಯಶೋಗಾಥೆ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.