ಮಾನನಷ್ಟ ಮೊಕದ್ದಮೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗುವಂತೆ ಮನೇಕಾಗೆ ಕೋರ್ಟ್‌ ಸೂಚನೆ


Team Udayavani, Feb 7, 2021, 7:32 PM IST

ಮಾನನಷ್ಟ ಮೊಕದ್ದಮೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗುವಂತೆ ಮನೇಕಾಗೆ ಕೋರ್ಟ್‌ ಸೂಚನೆ

ಮೈಸೂರು: ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಮಾಜಿ ಕೇಂದ್ರ ಸಚಿವೆ ಮನೇಕಾ ಗಾಂಧಿಗೆ ಮೈಸೂರಿನ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನೋಟಿಸ್‌ ಜಾರಿ ಮಾಡಿದ್ದು, ಮಾರ್ಚ್‌ 1 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಮೈಸೂರಿನ ನಿವಾಸಿ, ಅನಿಮಲ್‌ ವೆಲ್ಫೆರ್‌ ಬೋರ್ಡ್‌ ಆಫ್ ಇಂಡಿಯಾದ ಸದಸ್ಯ ಡಾ.ಎಸ್‌.ಕೆ. ಮಿತ್ತಲ್‌, ತಮಗೆ ಮಾನಹಾನಿ ಮಾಡಲಾಗಿದೆ ಎಂದು ಕೋರ್ಟ್‌ ಮೊರೆ ಹೋಗಿದ್ದರು. ಈ ಸಂಬಂಧ ಶನಿವಾರ ವಿಚಾರಣೆ ನಡೆಸಿದ ನ್ಯಾಯಾಧೀಶರು, ಮನೇಕಾ ಗಾಂಧಿವರಿಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಿದರು.

ಏನಿದು ಪ್ರಕರಣ?:
ಮಿತ್ತಲ್‌ ಅನಿಮಲ್‌ ವೆಲ್ಫೆರ್‌ ಬೋರ್ಡ್‌ ಆಫ್ ಇಂಡಿಯಾದ ಸದಸ್ಯರಾಗಿದ್ದು, ಕರ್ನಾಟಕ ಮತ್ತು ಕೇರಳ ರಾಜ್ಯ ಉಸ್ತುವಾರಿ ಹೊತ್ತಿದ್ದರು. ಈ ವೇಳೆ ಕಸಾಯಿಖಾನೆ ಭೇಟಿ ಸೇರಿದಂತೆ ಸಾಕಷ್ಟು ಕಾರ್ಯಗಳಲ್ಲಿ ಮಿತ್ತಲ್‌ ಸಮರ್ಪಕವಾಗಿ ಕಾರ್ಯ ನಿರ್ವಹಿಸಿಲ್ಲ ಎಂದು ಮನೇಕಾ ಗಾಂಧಿ ಆರೋಪ ಮಾಡಿದ್ದರು. ಅಲ್ಲದೆ ಈ ಸಂಬಂಧ “ಮಂಡಳಿಯ ಸದಸ್ಯರ ವಿರುದ್ಧ ಆರೋಪ ಮಾಡಿ’ ಅಂದಿನ ಕೇಂದ್ರದ ಪರಿಸರ ಸಚಿವರಾಗಿದ್ದ ಡಾ.ಹರ್ಷವರ್ಧನ್‌ ಅವರಿಗೆ ಪತ್ರವನ್ನೂ ಬರೆದಿದ್ದರು. ಈ ಆರೋಪಗಳಿಗೆ ಸಂಬಂಧಿಸಿದಂತೆ ಎಸ್‌.ಕೆ.ಮಿತ್ತಲ್‌, ಮನೇಕಾ ಅವರಿಗೆ ಪತ್ರ ಬರೆದು ಸ್ಪಷ್ಟನೆ ನೀಡಿದ್ದರು. ಆದರೂ ಇದಕ್ಕೆ ಕಿವಿಗೊಡದೆ, ಮನೇಕಾ ಆರೋಪ ಮಾಡುವುದನ್ನು ಮುಂದುವರಿಸಿದ್ದರು.

ಇದನ್ನೂ ಓದಿ:ಪ.ಬಂಗಾಳದಲ್ಲಿ ಬದಲಾವಣೆ ತರಲು ಬಿಜೆಪಿಯಿಂದ ಮಾತ್ರ ಸಾಧ್ಯ: ಮಮತಾ ವಿರುದ್ಧ ಮೋದಿ ವಾಗ್ದಾಳಿ

ಇದರಿಂದ ಬೇಸರಗೊಂಡ ಮಿತ್ತಲ್‌ ಅವರು ಮೈಸೂರಿನ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಆದರೆ ನ್ಯಾಯಾಲಯವು ಅವರ ಅರ್ಜಿಯನ್ನು ವಜಾ ಮಾಡಿತ್ತು. ಮತ್ತೆ ಒಂದನೇ ಜಿಲ್ಲಾ ಮತು ¤ಸತ್ರ ನ್ಯಾಯಾಲಯದ ಮೊರೆ ಹೋಗಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.