ದೆಹಲಿಯಲ್ಲೊಂದು ಬೆಚ್ಚಿ ಬೀಳಿಸುವ ಘಟನೆ: ಮಾದಕ ವ್ಯಸನಿಯಿಂದ ಒಂದೇ ಕುಟುಂಬದ ನಾಲ್ವರ ಹತ್ಯೆ


Team Udayavani, Nov 23, 2022, 9:01 AM IST

ದೆಹಲಿಯಲ್ಲೊಂದು ಬೆಚ್ಚಿ ಬೀಳಿಸುವ ಘಟನೆ: ಮಾದಕ ವ್ಯಸನಿಯಿಂದ ಒಂದೇ ಕುಟುಂಬದ ನಾಲ್ವರ ಹತ್ಯೆ

ನವದೆಹಲಿ : ಮಾದಕ ವ್ಯಸನಿ ಮಗನಿಂದಲೇ ತಂದೆ, ಅಜ್ಜಿ, ಇಬ್ಬರು ಸಹೋದರಿಯರು ಸೇರಿ ಒಟ್ಟು ನಾಲ್ವರನ್ನು ಚಾಕುವಿನಿಂದ ಇರಿದು ಕೊಲೆಗೈದಿರುವ ಭಯಾನಕ ಘಟನೆ ದೆಹಲಿಯ ಪಾಲಂ ಪ್ರದೇಶದಲ್ಲಿ ಮಂಗಳವಾರ ನಡೆದಿದೆ.

ಆರೋಪಿ ಕೇಶವ್ ತನ್ನ ತಂದೆ, ಇಬ್ಬರು ಸಹೋದರಿಯರು ಮತ್ತು ಅಜ್ಜಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಮೃತದೇಹಗಳು ಮನೆಯ ಆವರಣದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದು ವಿಷಯ ತಿಳಿದು ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿ ಕೇಶವನನ್ನು ವಶಕ್ಕೆ ಪಡೆದಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೇಶವ ಮಾದಕ ವ್ಯಸನಿಯಾಗಿದ್ದ ಎಂದು ಹೇಳಲಾಗಿದ್ದು ಇದೆ ಕಾರಣದಿಂದ ಕೊಲೆ ನಡೆದಿರಬಹುದು ಎಂದು ಹೇಳಲಾಗಿದ್ದು ತನಿಖೆಯಿಂದ ನೈಜ್ಯ ವಿಚಾರ ಬೆಳಕಿಗೆ ಬರಲಿದೆ.

ಇದನ್ನೂ ಓದಿ : ಪ್ರೇಮರಾಜ್‌ ಕೊನೆಗೂ ಫೋಟೋ ಕೊಡಲೇ ಇಲ್ಲ: ಡಿಪಿಯಲ್ಲಿ ಇತ್ತು ಮಹಾಶಿವ ಆದಿಯೋಗಿ ಚಿತ್ರ

ಟಾಪ್ ನ್ಯೂಸ್

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ

politi

ಡೈಲಿಡೋಸ್:ಫ್ಲೆಕ್ಸ್‌ ಸಾಹೇಬ್ರ ಫಿಕ್ಸ್ಡ್‌ ರಾಜಕೀಯ-ಇವ್ರಿಗೆ ಗೆಲ್ಲೋಕ್ಕಿಂತ ನಿಲ್ಲೋದೇ ಮುಖ್ಯ

rcbಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಪಾನ್ ಮಸಾಲಾ, ತಂಬಾಕು ಉತ್ಪನ್ನಗಳ ಮೇಲೆ ಜಿಎಸ್‌ಟಿ ಸೆಸ್‌ಗೆ ಗರಿಷ್ಠ ಮಿತಿ

ಪಾನ್ ಮಸಾಲಾ, ತಂಬಾಕು ಉತ್ಪನ್ನಗಳ ಮೇಲೆ ಜಿಎಸ್‌ಟಿ ಸೆಸ್‌ಗೆ ಗರಿಷ್ಠ ಮಿತಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

ರಾಘವ್‌ ಛಡ್ಡಾ-ಪರಿಣಿತಿ ಛೋಪ್ರಾ ಶೀಘ್ರವೇ ಎಂಗೇಜ್‌

ರಾಘವ್‌ ಛಡ್ಡಾ-ಪರಿಣಿತಿ ಛೋಪ್ರಾ ಶೀಘ್ರವೇ ಎಂಗೇಜ್‌

ಉದ್ಯೋಗ ಖಾತ್ರಿ ಕೂಲಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ನಿರ್ಧಾರ

ಉದ್ಯೋಗ ಖಾತ್ರಿ ಕೂಲಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ನಿರ್ಧಾರ

ರಾಷ್ಟ್ರೀಯ ಸ್ಮಾರಕವಾಗಿ ರಾಮ ಸೇತು: ಸುಪ್ರೀಂಗೆ ಮತ್ತೊಂದು ಅರ್ಜಿ

ರಾಷ್ಟ್ರೀಯ ಸ್ಮಾರಕವಾಗಿ ರಾಮ ಸೇತು: ಸುಪ್ರೀಂಗೆ ಮತ್ತೊಂದು ಅರ್ಜಿ

ನಾಗರಿಕ ಸೇವೆಗಳ ಆಯ್ಕೆ ಪ್ರಕ್ರಿಯೆಯ ಕಾಲಾವಧಿ ತಗ್ಗಿಸಲು ಶಿಫಾರಸು

ನಾಗರಿಕ ಸೇವೆಗಳ ಆಯ್ಕೆ ಪ್ರಕ್ರಿಯೆಯ ಕಾಲಾವಧಿ ತಗ್ಗಿಸಲು ಶಿಫಾರಸು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ

politi

ಡೈಲಿಡೋಸ್:ಫ್ಲೆಕ್ಸ್‌ ಸಾಹೇಬ್ರ ಫಿಕ್ಸ್ಡ್‌ ರಾಜಕೀಯ-ಇವ್ರಿಗೆ ಗೆಲ್ಲೋಕ್ಕಿಂತ ನಿಲ್ಲೋದೇ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.