ಊಟದ ತಟ್ಟೆ ವಿಚಾರ: ಮದುವೆ ಸಮಾರಂಭದಲ್ಲೇ ವ್ಯಕ್ತಿಯ ಕೊಲೆಗೈದ ಮ್ಯೂಸಿಕ್ ಬ್ಯಾಂಡ್ ಸಿಬ್ಬಂದಿ
Team Udayavani, Feb 9, 2023, 4:12 PM IST
ನವದೆಹಲಿ: ಮದುವೆ ಸಮಾರಂಭದಲ್ಲಿ ಕಳೆ ಹೆಚ್ಚಿಸುವುದೇ ಮ್ಯೂಸಿಕ್ ಬ್ಯಾಂಡ್ ಅದು ಇರದೇ ಇದ್ದರೆ ಮದುವೆ ಸಮಾರಂಭಕ್ಕೆ ಕಳೆಯೇ ಇಲ್ಲದಂತೆ ಆದರೆ ಇದೆ ಮ್ಯೂಸಿಕ್ ಬ್ಯಾಂಡ್ ಸದಸ್ಯರಿಂದ ಮದುವೆ ಸಮಾರಂಭವೊಂದರಲ್ಲಿ ಊಟದ ತಟ್ಟೆ ವಿಚಾರವಾಗಿ ವ್ಯಕ್ತಿಯನ್ನು ಕೊಲೆಗೈದಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಹೌದು ದೆಹಲಿಯ ಪ್ರಶಾಂತ್ ವಿಹಾರ್ ನಲ್ಲಿ ನಡೆದ ಮದುವೆ ಸಮಾರಂಭಕ್ಕೆ ಬಂದಿದ್ದ ಮ್ಯೂಸಿಕ್ ಬ್ಯಾಂಡ್ ಸದಸ್ಯರು ಅಲ್ಲಿರುವ ಸಿಬ್ಬಂದಿಯ ಬಳಿ ಊಟಕ್ಕೆ ತಟ್ಟೆ ಕೊಡುವಂತೆ ಕೇಳಿದ್ದಾರೆ ಆದರೆ ಸಿಬ್ಬಂದಿ ತಟ್ಟೆ ಕೊಡಲು ತಡಮಾಡಿದ ಎಂದು ಕೋಪಗೊಂಡ ಮ್ಯೂಸಿಕ್ ಬ್ಯಾಂಡ್ ಸಿಬ್ಬಂದಿ ತಟ್ಟೆ ಕೊಡಲು ತಡಮಾಡಿದ ವಕ್ತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಅಲ್ಲದೆ ಮ್ಯೂಸಿಕ್ ಬ್ಯಾಂಡ್ ಸದಸ್ಯರು ತಮ್ಮ ಕೈಗೆ ಸಿಕ್ಕ ಸಿಕ್ಕ ವಸ್ತುಗಳಿದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದು ಗಂಭೀರ ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ವ್ಯಕ್ತಿಯ ಪ್ರಾಣ ಪಕ್ಷಿ ಹಾರಿಹೋಗಿತ್ತು.
ಘಟನೆ ಕುರಿತು ದೆಹಲಿ ಠಾಣೆಯಲ್ಲಿ ಮ್ಯೂಸಿಕ್ ಬ್ಯಾಂಡ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ, ಅಲ್ಲದೆ ದೆಹಲಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದು ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನು ಕೆಲವರು ತಲೆಮರೆಸಿಕೊಂಡಿದ್ದಾರೆ, ಅವರ ಬಂಧನಕ್ಕೆ ಪೊಲೀಸರು ಬಲೆ ಬಿಸಿದ್ದಾರೆ.
ಇದನ್ನೂ ಓದಿ: ಒಂದು ವೇಳೆ ಕಾಂಗ್ರೆಸ್, ಸಿಪಿಐಎಂ ಅಧಿಕಾರದಲ್ಲಿದ್ದಿದ್ದರೆ…ತ್ರಿಪುರಾದಲ್ಲಿ ಸಿಎಂ ಯೋಗಿ …
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ