ವ್ಯಾಸರಾಜರ ವೃಂದಾವನ ದ್ವಂಸ 6ಆರೋಪಿಗಳಿಗೆ ಜಾಮೀನು
Team Udayavani, Jan 20, 2020, 8:58 PM IST
ಗಂಗಾವತಿ: ಐತಿಹಾಸಿಕ ಪ್ರಸಿದ್ಧ ಆನೆಗೊಂದಿ ನವವೃಂದಾವನಗಡ್ಡಿಯಲ್ಲಿರುವ ವ್ಯಾಸರಾಜ(ರಾಯ)ವೃಂದಾವನ ದ್ವಂಸ ಪ್ರಕರಣ06 ಆರೋಪಗಳಿಗೆ ಧಾರವಾಡ ಹೈಕೋರ್ಟ್ ಪೀಠ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ನಿಧಿ ಆಸೆಗಾಗಿ ವ್ಯಾಸರಾಜರ ವೃಂದಾವನವನ್ನು ಅಗೆದು ದ್ವಂಸಗೊಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ತೀವ್ರಹೋರಾಟಗಳು ಜರುಗಿದ್ದವು.
ಗಂಗಾವತಿ ಗ್ರಾಮೀಣಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಆಂಧ್ರಪ್ರದೇಶದ ಮೂಲದ ಮುರಳೀಮನೋಹರರಡ್ಡಿ, ಡಿ.ಮನೋಹರ, ಕುಮ್ಮಟಕೇಶವ, ಬಿ.ವಿಜಯಕುಮಾರ್, ಟಿ.ಬಾಲನರಸಯ್ಯ,ಗೊಡ್ಡಟಿ ಶ್ರೀ ನಿವಾಸಲು ರಡ್ಡಿ ಪ್ರಕರಣ ಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದರು. ಇದೀಗ ಧಾರವಾಡ ಹೈಕೋರ್ಟ್ ಪೀಠ ಷರತ್ತು ಜಾಮೀನು ಮಂಜೂರು ಮಾಡಿದೆ ಎಂದು ನ್ಯಾಯವಾದಿ ನಾಗನಗೌಡ ಉದಯವಾಣಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ