Desi Swara: ಬೇವು ಬಿತ್ತಿ ಮಾವು ನಿರೀಕ್ಷಿಸಬಾರದು…

ಕೆಲಸಕ್ಕೆ ಸಂಪೂರ್ಣವಾಗಿ ಕಟ್ಟು ಬಿದ್ದರೆ ಗೆಲುವು ನಿಮ್ಮದೇ

Team Udayavani, Mar 30, 2024, 11:48 AM IST

Desi Swara: ಬೇವು ಬಿತ್ತಿ ಮಾವು ನಿರೀಕ್ಷಿಸಬಾರದು…

ಒಬ್ಬ ತನ್ನ ಕಂಪೆನಿಯಲ್ಲಿ ಬಹಳ ಶ್ರದ್ಧೆ, ಶಿಸ್ತಿನಿಂದ ಕೆಲಸ ಮಾಡಿ, ಮುಖ್ಯಸ್ಥರ ಮೆಚ್ಚಿಗೆಯ ಮಾತಿಗೂ ಪಾತ್ರವಾಗಿದ್ದ. ಆದರೆ ಆತ ಕಾಲಕ್ರಮೇಣ ಕೆಲವು ಆಲಸಿಗಳ ಸಂಘ ಸೇರಿ ಕುಡಿತದ ಚಟಕ್ಕೆ ಅಂಟಿಕೊಂಡನು. ಬರಬರುತ್ತ ಸರಿಯಾಗಿ ಕೆಲಸ ನಿರ್ವಹಿಸುವುದನ್ನು ಬಿಟ್ಟನು. ತನಗೆ ಭಡ್ತಿ ಸಿಗುವುದೆಂದು ತಮ್ಮ ಗೆಳೆಯರೊಂದಿಗೆ ಕೊಚ್ಚಿಕೊಳ್ಳುತ್ತಿದ್ದನು.

ಇದರಿಂದ ಬೇಸರಗೊಂಡ ಕಂಪೆನಿಯ ಮುಖ್ಯಸ್ಥರು ಆತನನ್ನು ತಮ್ಮ ಮನೆಗೆ ಭೋಜನಕ್ಕೆ ಆಹ್ವಾನಿಸಿದರು. ಬಹಳ ಚೆನ್ನಾಗಿ ಮಾತನಾಡಿಸಿದರು. ಅನಂತರ ಅವರು ಕುಡಿತದ ಚಟಕ್ಕೆ ಅಂಟಿಕೊಂಡವನನ್ನು ಉನ್ನತ ಹುದ್ದೆಗೆ ಶಿಫಾರಸ್ಸು ಮಾಡಬಹುದೇ? ಎಂದು ಕೇಳಿದರು. ಆತನಿಗೆ ಅವರ ಮಾತಿನ ಇಂಗಿತಾರ್ಥ ತಿಳಿಯಿತು. ಅಂದಿನಿಂದ ಆಲಸಿಗಳ ಸಂಗ ಬಿಟ್ಟ. ಕುಡಿತವನ್ನೂ ಬಿಟ್ಟ. ತನ್ನ ಕೆಲಸದ ಮೇಲೆ ನಿಗಾ ಇರಿಸತೊಡಗಿದ. ತತ್ಪರಿಣಾಮವಾಗಿ ಉನ್ನತ ಹುದ್ದೆಗೆ ಭಡ್ತಿ ಪಡೆದ.

ಮೇಲಿನ ದೃಷ್ಟಾಂತವನ್ನು ಆಧರಿಸಿ ಹೇಳಬೇಕೆಂದರೆ ಕೆಲವು ಜನರು ಕೆಲಸವನ್ನು ಮಾಡಬೇಕಲ್ಲ ಎಂದು ಮಾಡುತ್ತಾರೆ. ಕೆಲವರು ಬಹಳ ಆಸ್ಥೆಯಿಂದ, ಶ್ರದ್ಧೆಯಿಂದ ಮಾಡುತ್ತಾರೆ. ಕೆಲಸ ಕೆಡಿಸುವವರೂ ಕಾಣ ಸಿಗುತ್ತಾರೆ. ಫ‌ಲಾಪೇಕ್ಷೆ ಮಾತ್ರ ಎಲ್ಲರಲ್ಲೂ ಇದ್ದೇ ಇರುತ್ತದೆ. ಬೆಲ್ಲದ ಕಟ್ಟೆ ಕಟ್ಟಿ ಬೇವಿನ ಸಸಿ ನೆಟ್ಟರೆ ಬೇವಿನ ಮರದಲ್ಲಿ ಬಿಡುವ ಕಾಯಿ ಸಿಹಿಯಾಗುವುದಿಲ್ಲ. ಬೆಲ್ಲದ ಪ್ರಭಾವ ಅದರ ಮೇಲೆ ಒಂದಿಷ್ಟೂ ಆಗುವುದೇ ಇಲ್ಲ. ಬೇವು ಬಿತ್ತಿ ಮಾವನ್ನು ನಿರೀಕ್ಷಿಸಬಾರದು.

ಪ್ರಾಮಾಣಿಕವಾಗಿ ಕೆಲಸವನ್ನು ಮಾಡಿದರೆ ಸಂತೋಷವಾಗುವುದಲ್ಲದೇ ಬರುವ ಫ‌ಲವು ಸಿಹಿಯಾಗಿಯೇ ಇರುತ್ತದೆ. ಯಾವುದೇ ಕೆಲಸ ಮಾಡುವಾಗ ಅದರಲ್ಲಿ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಪಾಲ್ಗೊಳ್ಳುವವರು ಎಷ್ಟೋ ಜನರಿರುತ್ತಾರೆ. ಅದರಲ್ಲಿ ಯಾರಾದರೊಬ್ಬರು ತಪ್ಪು ಮಾಡಿದರೂ ಕೆಲಸ ಹಾಳಾಗುತ್ತದೆ. ನಿರೀಕ್ಷಿಸಿದ, ಅಪೇಕ್ಷಿಸಿದ ಫ‌ಲಿತಾಂಶವೂ ಸಿಗುವುದಿಲ್ಲ. ನಾವು ಕೆಲಸದ ಮೇಲೆ ಗಮನ ಕೇಂದ್ರೀಕರಿಸಬೇಕೇ ಹೊರತು ಫ‌ಲದ ಬಗ್ಗೆ ಅಲ್ಲ. ಮನಸ್ಸು ಅಂತಿಮ ಫ‌ಲಿತಾಂಶದ ಆಲೋಚನೆಗಳ ಬಗ್ಗೆ ಅಸ್ತವ್ಯಸ್ತವಾಗಬಾರದು. ಕೆಲಸಕ್ಕೆ ಸಂಪೂರ್ಣವಾಗಿ ಕಟ್ಟು ಬಿದ್ದರೆ ಗೆಲುವು ನಿಮ್ಮದೇ ಇದು ಭಗವದ್ಗೀತೆಯ ಮಹಾನ್‌ ಸಂದೇಶ.

ಟಾಪ್ ನ್ಯೂಸ್

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.