Pilots, ಸಿಬಂದಿಗಳು ಸುಗಂಧದ್ರವ್ಯ ಬಳಸದಂತೆ ನಿರ್ಬಂಧಿಸಬೇಕು? ಏನಿದು ಡಿಜಿಸಿಎ ಕರಡು

ಮೌತ್‌ ವಾಶ್‌, ಟೂತ್‌ ಜೆಲ್‌, ಸುಗಂಧ ದ್ರವ್ಯದಂತಹ ವಸ್ತುಗಳನ್ನು ಸೇವನೆ ಮಾಡಬಾರದು

Team Udayavani, Oct 3, 2023, 12:37 PM IST

Pilots, ಸಿಬಂದಿಗಳು ಸುಗಂಧದ್ರವ್ಯ ಬಳಸದಂತೆ ನಿರ್ಬಂಧಿಸಬೇಕು? ಏನಿದು ಡಿಜಿಸಿಎ ಕರಡು

ನವದೆಹಲಿ: ಉಸಿರಾಟದ ಪರೀಕ್ಷೆ ಸಂದರ್ಭದಲ್ಲಿ ವಿಮಾನದ ಪೈಲಟ್‌ ಗಳು ಹಾಗೂ ಸಿಬಂದಿಗಳು ಸುಗಂಧ ದ್ರವ್ಯ(Perfumes)ಗಳನ್ನು ಬಳಕೆ ಮಾಡದಿರುವಂತೆ ನಿರ್ಬಂಧ ವಿಧಿಸಲು ಭಾರತೀಯ ನಾಗರಿಕ ವಿಮಾನಯಾನ ಸಚಿವಾಲಯ ಪ್ರಸ್ತಾವಿತ ಕರಡನ್ನು ಸಿದ್ಧಪಡಿಸಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:Customs officers: ಪ್ಯಾಂಟಿನೊಳಗೆ ಚಿನ್ನದ ಪೌಡರ್‌ಲೇಪಿಸಿ ಸಾಗಣೆ: ಇಬ್ಬರ ಬಂಧನ

ಸುಗಂಧದ್ರವ್ಯಗಳು ಸಾಮಾನ್ಯವಾಗಿ ಅತಿಯಾದ ಆಲ್ಕೋಹಾಲ್‌ ಅಂಶವನ್ನು ಹೊಂದಿದ್ದು, ಇದರಿಂದ ಉಸಿರಾಟದ ಪರೀಕ್ಷೆ ಮೇಲೆ ಪರಿಣಾಮ ಬೀರಲಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಸಿದ್ಧಪಡಿಸಿರುವ ಪ್ರಸ್ತಾವಿತ ಡ್ರಾಪ್ಟ್‌ ನಲ್ಲಿ ವಿವರಿಸಿದೆ.

ಎಎನ್‌ ಐ ವರದಿಯಂತೆ ನೂತನ ಕರಡಿನಲ್ಲಿ, ವಿಮಾನದ ಪೈಲಟ್‌ ಗಳಾಗಲಿ ಅಥವಾ ಸಿಬಂದಿಗಳಾಗಲಿ ಯಾವುದೇ ಔಷಧಗಳು, ಮೌತ್‌ ವಾಶ್‌, ಟೂತ್‌ ಜೆಲ್‌, ಸುಗಂಧ ದ್ರವ್ಯದಂತಹ ವಸ್ತುಗಳನ್ನು ಸೇವನೆ ಮಾಡಬಾರದು. ಇದರಲ್ಲಿ ಅಲ್ಕೋಹಾಲ್‌ ಅಂಶ ಇರುವುದರಿಂದ ಉಸಿರಾಟದ ಪರೀಕ್ಷೆ ವೇಳೆ ಪಾಸಿಟಿವ್‌ ವರದಿ ಬರುವ ಸಾಧ್ಯತೆ ಇರುತ್ತದೆ.

ಪೈಲಟ್‌ ಗಳು, ಸಿಬಂದಿಗಳು ವಿಮಾನದಲ್ಲಿ ಕಾರ್ಯನಿರ್ವಹಿಸುವ ಮೊದಲು ಕಂಪನಿಯ ವೈದ್ಯರನ್ನು ಸಂಪರ್ಕಿಸಿ ಉಸಿರಾಟದ ಪರೀಕ್ಷೆಗೆ ಒಳಗಾಗಬೇಕು ಎಂದು ಡಿಜಿಸಿಎ ಡ್ರಾಪ್ಟ್‌ ನಲ್ಲಿ ಉಲ್ಲೇಖಿಸಿದೆ.

ಇದೊಂದು ಕೇವಲ ನಾಗರಿಕ ವಿಮಾನಯಾನದ ಅಗತ್ಯತೆಯ (CAR) ಡ್ರಾಪ್ಟ್‌ ಆಗಿದ್ದು, ಈ ಬಗ್ಗೆ ಸಾರ್ವಜನಿಕವಾಗಿ ಪ್ರತಿಕ್ರಿಯೆ ಪಡೆಯಲಾಗುವುದು ಎಂದು ಡಿಜಿಸಿಎ ತಿಳಿಸಿದೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.