ಧರ್ಮಸ್ಥಳ: ಜೂ. 21ರಂದು ದೇವರ ದರ್ಶನ ಬದಲಾವಣೆ
Team Udayavani, Jun 14, 2020, 1:01 AM IST
ಬೆಳ್ತಂಗಡಿ: ಈ ವರ್ಷದ ಮೊದಲ ಸೂರ್ಯಗ್ರಹಣ ನಡೆಯುವ ಜೂ. 21ರಂದು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ.
ಜೂ.21ರ ಬೆಳಗ್ಗೆ 5.30ರಿಂದ 9ರ ವರೆಗೆ ದೇವರ ದರ್ಶನ ಅವಕಾಶವಿದೆ. ಬೆಳಗ್ಗೆ 6ಕ್ಕೆ ದೇವರಿಗೆ ಅಭಿಷೇಕ ಪ್ರಾರಂಭಗೊಂಡು 9.30ಕ್ಕೆ ಮಹಾಪೂಜೆ ಜರುಗಲಿದೆ. ಆ ಬಳಿಕ ಸಂಜೆ 4 ಗಂಟೆಗೆ ದೇವಸ್ಥಾನ ಬಾಗಿಲು ತೆರಯಲಿದ್ದು ರಾತ್ರಿ 8.30ರ ವರೆಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ