ಸೂರ್ಯ ಸಿಡಿಯುತ್ತಿದ್ದಾನೆ …ಎಕ್ಸ್ ಮಾರುತಗಳು ಗಂಡಾಂತರಕಾರಿ!

ಎಂ ಕಿರಣಗಳು ಚೆಲ್ಲಿವೆ. ಹಾಗೆ ಎಕ್ಸ್ ಕಿರಣಗಳೂ ಬರಬಹುದೆಂದು ಅಂದಾಜಿಸಿದ್ದಾರೆ.

Team Udayavani, Feb 14, 2023, 9:50 AM IST

ಸೂರ್ಯ ಸಿಡಿಯುತ್ತಿದ್ದಾನೆ …ಎಕ್ಸ್ ಮಾರುತಗಳು ಗಂಡಾಂತರಕಾರಿ!

ಉಡುಪಿ: ವಿಜ್ಞಾನಿಗಳ ಊಹೆಗೂ ಮೀರಿ ಈಗ ಕೆಲವು ದಿನಗಳಿಂದ ಸೂರ್ಯ ಸಿಡಿಯುತ್ತಿದ್ದಾನೆ. ಫೆ. 7ರಿಂದ ಇದೀಗ ಎರಡು ಗಜಗಾತ್ರದ ಸೂರ್ಯಕಲೆಗಳನ್ನು ಗಮನಿಸಿ ಬೃಹತ್‌ ಸಿಡಿತಗಳನ್ನು ಊಹಿಸಿ ಮುಂಬರಬಹುದಾದ ಸಮಸ್ಯೆಗಳ ಬಗ್ಗೆ ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ.

ಮೊನ್ನೆ ಕಂಡ ಸೂರ್ಯನ ಕಲೆ ಎಆರ್‌3213 ಫೆ. 11ರಂದು ಪುನಃ ಸಿಡಿದು ಸೌರ ಜ್ವಾಲೆಯನ್ನು ಬಿತ್ತರಿಸಿದೆ. ಕೊತಕೊತ ಕುದಿವ ಪ್ಲಾಸ್ಮಾದ ಸೂರ್ಯ ಉತ್ತರ ಧ್ರುವದ ಸಮೀಪ ಸಿಡಿಯುತ್ತಲೇ ಇದ್ದಾನೆ.

ಫೆ. 9ರಂದು ಬೃಹತ್‌ ಸೂರ್ಯನ ಕಲೆ ಕಾಣಿಸಿಕೊಂಡ ಬೆನ್ನಲ್ಲೇ ಸೂರ್ಯ ಉತ್ತರ ಧ್ರುವ ಸಮೀಪ ಕಾಂತೀಯ ಸುಂಟರಗಾಳಿಯೊಂದಿಗೆ ಸಿಡಿಯುತ್ತಿರುವುದನ್ನು ನಾಸಾ ಗಮನಿಸಿದೆ. ಈ ರೀತಿಯ ಕಾಂತೀಯ ನರ್ತನ ಸೂರ್ಯನಿಂದ ಹೊರನಡೆದಾಗ ವಿದ್ಯುತ್‌ ಕಾಂತೀಯ ಕಿರಣಗಳು ಚಿಮ್ಮುತ್ತವೆ. ಇವನ್ನು ಸೌರಮಾರುತಗಳು ಎನ್ನುವರು.

ಕಾಂತೀಯ ಸುಳಿಯಲ್ಲಿ ವಿದ್ಯುತ್‌ ಕಾಂತೀಯ ಕಿರಣಗಳ ಪ್ರವಾಹದಲ್ಲಿ ರೇಡಿಯೋ ಅಲೆಗಳಿಂದ ಪ್ರಾರಂಭಿಸಿ ಶಕ್ತಿಯುತ ಗಾಮಾ ಅಲೆಗಳ ವರೆಗೆ ಎಲ್ಲವೂ ಇರಬಹುದು. ಇವಕ್ಕೆ ಸನ್‌ ಫ್ಲೇರ್‌ ಸೂರ್ಯ ಮಾರುತ ಎನ್ನುವರು. ಇವುಗಳಲ್ಲಿ ಶಕ್ತಿಯುತ ಅತಿನೇರಳೆ ಹಾಗೂ ಎಕ್ಸ್ ಕಿರಣಗಳನ್ನು ಎಂ ಹಾಗೂ ಎಕ್ಸ್ ಸನ್‌ ಫ್ಲೇರ್‌ ಎನ್ನುವರು. ಎಮ್‌ ಸೂರ್ಯ ಮಾರುತಗಳಿಂದ ಭೂಮಿಯಲ್ಲಿ ಕೆಲವು ಅವ್ಯವಸ್ಥೆಗಳು ನಡೆದರೆ ಎಕ್ಸ್ ಮಾರುತಗಳು ಗಂಡಾಂತರಕಾರಿ.

ಈ ಕೆಲವು ದಿನಗಳ ವಿದ್ಯಮಾನದಲ್ಲಿ ಎಂ ಕಿರಣಗಳು ಚೆಲ್ಲಿವೆ. ಹಾಗೆ ಎಕ್ಸ್ ಕಿರಣಗಳೂ ಬರಬಹುದೆಂದು ಅಂದಾಜಿಸಿದ್ದಾರೆ. ಇವುಗಳಿಂದ ಭೂಮಿಯ ಕೆಲವು ಭಾಗಗಳಲ್ಲಿ ವಿದ್ಯುತ್‌ನಲ್ಲಿ ವ್ಯತ್ಯಯ, ಗ್ಲೋಬಲ್‌ ಇಂಟರ್ನೆಟ್‌ಗಳ ಮೇಲೆ ರೇಡಿಯೊ ಅಲೆಗಳು ಸೆಲ್ಫೋನ್‌, ಮೊಬೈಲ್‌ ಸಿಗ್ನಲ್‌ಗ‌ಳ ಮೇಲೂ ಈ ಕೆಲ ದಿನ ಪರಿಣಾಮ ಬೀರಬಹುದೆಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. 11 ವರ್ಷಕ್ಕೊಮ್ಮೆ ಸೂರ್ಯ ಕಲೆಗಳ ಆವರ್ತನ ನಡೆಯುತ್ತಿದೆ. 25ನೇ ಆವರ್ತನ ಡಿಸೆಂಬರ್‌
2019ರಿಂದ ಪ್ರಾರಂಭ. ಈ ಆವರ್ತದಲ್ಲಿ 2023ರಿಂದ 2026ರ ವರೆಗೆ ಹೆಚ್ಚಿಗೆ ಸೌರಕಲೆಗಳನ್ನು ಕಾಣಬಹುದೆಂದು ಅಂದಾಜಿಸಿದ್ದರು. ಆದರೆ ತುಂಬಾ ವಿಚಿತ್ರವೆಂಬಂತೆ ಸೂರ್ಯ ವಿಜ್ಞಾನಿಗಳನ್ನು ದಿಗ್ಭ್ರಮೆಗೊಳಿಸುತ್ತ ಸಿಡಿಯುತ್ತಿದ್ದಾನೆ.

 ಡಾ| ಎ.ಪಿ. ಭಟ್‌, ಉಡುಪಿ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.