ಡಿಲೇರಿಯಂ ಫೋಬಿಯಾ ಮೇಲೊಂದು ಸಿನಿಮಾ; ಬಹುಕೃತ ವೇಷಂ’ ಬಗ್ಗೆ ಶಶಿಕಾಂತ್‌ ಮಾತು

ಬಹುಕೃತ ವೇಷಂ' ಚಿತ್ರವನ್ನು ಹೆಚ್‌. ನಂದ ಹಾಗೂ ಡಿ. ಕೆ. ರವಿ ನಿರ್ಮಾಣ ಮಾಡಿದ್ದಾರೆ.

Team Udayavani, Feb 18, 2022, 3:20 PM IST

ಡಿಲೇರಿಯಂ ಫೋಬಿಯಾ ಮೇಲೊಂದು ಸಿನಿಮಾ; ಬಹುಕೃತ ವೇಷಂ’ ಬಗ್ಗೆ ಶಶಿಕಾಂತ್‌ ಮಾತು

“ನನಗೆ ಗೊತ್ತಿರುವಂತೆ ಡಿಲೇರಿಯಂ ಫೋಬಿಯಾ ಎಂಬ ಮೆಡಿಕಲ್‌ ಸಬೆjಕ್ಟ್ ಮೇಲೆ ಬರುತ್ತಿರುವುದು ಇದೇ ಮೊದಲ ಸಿನಿಮಾ. ನೈಜ ಘಟನೆಗಳನ್ನ ಆಧಾರವಾಗಿಟ್ಟುಕೊಂಡು ಅಷ್ಟೇ ನೈಜವಾಗಿ ಸಿನಿಮಾವನ್ನ ಸ್ಕ್ರೀನ್‌ ಮೇಲೆ ತಂದಿದ್ದೇವೆ. ಕನ್ನಡದ ಆಡಿಯನ್ಸ್‌ಗೆ ಖಂಡಿತವಾಗಿಯೂ, ಇದೊಂದು ವಿಭಿನ್ನ ಅನುಭವ ಕೊಡುವ ಸಿನಿಮಾ ಅನ್ನೋದರಲ್ಲಿ ಎರಡು ಮಾತಿಲ್ಲ. ಸಿನಿಮಾದ ಕ್ಲೈಮ್ಯಾಕ್ಸ್‌ ಅಂತೂ ಆಡಿಯನ್ಸ್‌ನ ಸೀಟಿನ ತುದಿಯಲ್ಲಿ ಕೂರಿಸುತ್ತದೆ. ಇದು ಕೇವಲ ನನ್ನ ಮಾತಲ್ಲ. ಸಿನಿಮಾ ನೋಡಿದವರಿಗೆ ಆಗುವ ಅನುಭವ’ – ಇದು “ಬಹುಕೃತ ವೇಷಂ’ ಸಿನಿಮಾದ ಬಗ್ಗೆ ನಾಯಕಿ ನಟ ಶಶಿಕಾಂತ್‌ ಅವರ ಮಾತು.

“ಉದರ ನಿಮಿತ್ತಂ ಬಹುಕೃತ ವೇಷಂ’ ಎಂಬ ಮಾತು ನೀವು ಕೇಳಿರಬಹುದು. ತುತ್ತು ಅನ್ನಕ್ಕಾಗಿ (ಬದುಕಿಗಾಗಿ) ನಾನಾ ವೇಷ ಎಂಬುದು ಇದರ ಸಂಕ್ಷಿಪ್ತ ಸಾರ. ಈಗ ಇದೇ “ಬಹುಕೃತ ವೇಷಂ’ ಎಂಬ ಹೆಸರಿನಲ್ಲಿ ಹೊಸಬರ ಸೈಕಲಾಜಿಕಲ್‌ ಥ್ರಿಲ್ಲರ್‌ ಚಿತ್ರ ಈ ವಾರ ಬಿಡುಗಡೆಯಾಗುತ್ತಿದ್ದು, ಚಿತ್ರ ಕರ್ನಾಟಕ ಮಾತ್ರವಲ್ಲದೆ ವಿದೇಶಗಳಲ್ಲೂ ತೆರೆ ಕಾಣುತ್ತಿದೆ.

ಯುವನಟ ಶಶಿಕಾಂತ್‌, ವೈಷ್ಣವಿ ಗೌಡ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ಈ ಚಿತ್ರಕ್ಕೆ ಪ್ರಶಾಂತ್‌ ಕೆ. ಎಳ್ಳಂಪಳ್ಳಿ ಚಿತ್ರಕ್ಕೆ ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. ಚಿತ್ರದ ಬಗ್ಗೆ ಮಾತ ನಾ ಡುವ ನಾಯಕ ಶಶಿಕಾಂತ್‌, “ಇದು ಡಿಲೇರಿಯಂ ಫೋಬಿಯಾ ಎನ್ನುವ ವಿಚಿತ್ರ ಖಾಯಿಲೆಯ ಮೇಲೆ ಹೆಣೆದ ಸಿನಿಮಾ. ನೈಜ ಘಟನೆಯನ್ನು ಆಧರಿಸಿದ ಈ ಸಿನಿಮಾದಲ್ಲಿ, ಒಬ್ಬ ವ್ಯಕ್ತಿ ಅವನ ವಿರುದ್ಧ ಅವನೇ ಫೈಟ್‌ ಮಾಡುತ್ತಾನೆ. ಎರಡು ವಿಭಿನ್ನ ಶೇ ಡ್‌,ವಿಭಿನ್ನ ಮ್ಯಾನರಿಸಂ ಇರುವಂಥ ಪಾತ್ರ ಇದರಲ್ಲಿದೆ’ ಎಂದು ಚಿತ್ರದ ಕಥೆ ಮತ್ತು ಪಾತ್ರ ಪರಿಚಯ ಮಾಡಿಕೊಡುತ್ತಾರೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಪ್ರಶಾಂತ್‌ ಕೆ. ಎಳ್ಳಂಪಳ್ಳಿ, “ಯಾರು ಊಹಿಸಲಾಗದ ರೀತಿಯಲ್ಲಿ ನಮ್ಮ ಚಿತ್ರದ ಕ್ಲೈಮ್ಯಾಕ್ಸ್‌ ಮೂಡಿಬಂದಿದೆ. ನಾಲ್ಕೂವರೆ ನಿಮಿಷದ ಒಂದೇ ಸಂಭಾಷಣೆ ಇದ್ದು, ಶಶಿಕಾಂತ್‌ ಹಾಗೂ ವೈಷ್ಣವಿ ಗೌಡ ಪೈಪೋಟಿ ಮೇಲೆ ಅಭಿನಯಿಸಿ¨ªಾರೆ’ ತೆರೆ ಮೇಲೆ ಸಿನಿಮಾ ನೋಡುಗರನ್ನು ಹಿಡಿದು ಕೂರಿಸಿಕೊಂಡು ಸಾಗುತ್ತದೆ ಎಂಬ ಭರವಸೆಯ ಮಾತುಗಳನ್ನಾಡುತ್ತಾರೆ.

ಇನ್ನು “ಬಹುಕೃತ ವೇಷಂ’ ಸಿನಿಮಾ ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ, ಅಮೆರಿಕಾದಲ್ಲೂ ಸುಮಾರು 25ಕ್ಕೂ ಹೆಚ್ಚಿನ ಕಡೆಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಸಿನಿಮಾದ ಟ್ರೇಲರ್‌ ನೋಡಿದ ಅಮೆರಿಕಾ ನಿವಾಸಿಯೊಬ್ಬರು “ಬಹುಕೃತ ವೇಷಂ’ ಸಿನಿಮಾವನ್ನು ಯುಎಸ್‌ಎ ನಲ್ಲಿ ಬಿಡುಗಡೆ ಮಾಡಲು ಮುಂದೆ ಬಂದಿ¨ªಾರಂತೆ. ಸಿನಿಮಾದ ಕಂಟೆಂಟ್‌ ಎಲ್ಲ ಕಡೆಗೂ ಹೋಗುವಂತಿರುವುದರಿಂದ ಹೊರದೇಶಗಳಲ್ಲೂ “ಬಹುಕೃತ ವೇಷಂ’ ಬಿಡುಗಡೆ ಮಾಡುತ್ತಿದ್ದೇವೆ ಎನ್ನುವುದು ಚಿತ್ರತಂಡದ ಮಾತು. “ಬಹುಕೃತ ವೇಷಂ’ ಚಿತ್ರವನ್ನು ಹೆಚ್‌. ನಂದ ಹಾಗೂ ಡಿ. ಕೆ. ರವಿ ನಿರ್ಮಾಣ ಮಾಡಿದ್ದಾರೆ. ಚಿತ್ರದ 4 ಹಾಡುಗಳಿಗೆ ವೈಶಾಖ್‌ ವಿ. ಭಾರ್ಗವ್‌ ಸಂಗೀತ ಸಂಯೋಜನೆಯಿದೆ. ಕಿರಣ್‌ ಕೃಷ್ಣಮೂರ್ತಿ ಹಿನ್ನೆಲೆ ಸಂಗೀತವಿದೆ. ಅಧ್ಯಾಯ್‌ ತೇಜ್‌ ಕಥೆ, ಚಿತ್ರಕಥೆ ಇದೆ. ಚಿತ್ರಕ್ಕೆ ಹರ್ಷಕುಮಾರ್‌ ಛಾಯಾ ಗ್ರ ಹಣ, ಜ್ಞಾನೇಶ್‌ ಬಿ ಮಾತಾಡ್‌ ಸಂಕಲನವಿದೆ.

ಟಾಪ್ ನ್ಯೂಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.