ಪ್ರಾಮಾಣಿಕತೆಯಿಲ್ಲ; ಜಿಟಿಡಿ ಹೇಳಿಕೆಗೆ ದಿನೇಶ್ ತೀವ್ರ ಅಸಮಾಧಾನ
ಮೈತ್ರಿ ಸರ್ಕಾರಕ್ಕೆ ಇಂತಹ ಹೇಳಿಕೆಗಳು ಒಳ್ಳೆಯದಲ್ಲ..
Team Udayavani, May 1, 2019, 1:26 PM IST
ಬೆಂಗಳೂರು: ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತಹಾಕಿದ್ದಾರೆ ಎನ್ನುವ ಸಚಿವ ಜಿ.ಟಿ.ದೇವೇಗೌಡ ಅವರ ಹೇಳಿಕೆ ಸಂಚಲನ ಮೂಡಿಸಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ಬಹಳ ಮುಂಚೆಯೇ ಮೈತ್ರಿ ತೀರ್ಮಾನವಾಗಿದ್ದುತಡವಾಗಿರಲಿಲ್ಲ. ಮೈಸೂರು ಕ್ಷೇತ್ರ ಕಾಂಗ್ರೆಸ್ಗೆ ಎಂದು ಬಹಳ ಹಿಂದೆ ಘೋಷಣೆ ಆಗಿತ್ತು. ಜಿ..ಟಿ.ದೇವೇಗೌಡ ಯಾವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಅವರ ಹೇಳಿಕೆಯಲ್ಲಿ ದ್ವಂದ್ವ ಇದೆ ಎಂದರು.
ಖಂಡಿತವಾಗಿಯೂ ಇಂತಹ ಹೇಳಿಕೆಗಳು ಮೈತ್ರಿ ಸರ್ಕಾರಕ್ಕೆಒಳ್ಳೆಯದಲ್ಲ. ಪ್ರಾಮಾಣಿಕತೆಯಿಂದ ಕೆಲಸ ಆಗಿಲ್ಲ ಎನ್ನುವುದು ಅವರ ಹೇಳಿಕೆಯಿಂದ ಅರ್ಥವಾಗುತ್ತದೆ. ನಾವು ಜೊತೆಯಾಗಿ ಕೆಲಸ ಮಾಡಿದ್ದರೆ 24 ರಿಂದ 25 ಸೀಟುಗಳನ್ನು ಗೆಲ್ಲಬಹುದಾಗಿತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ