ಗಡಿ ಸಮಸ್ಯೆಗೆ ರಾಜತಾಂತ್ರಿಕ ಮದ್ದು
Team Udayavani, Jun 7, 2020, 5:50 AM IST
ಲಡಾಖ್: ಕೊನೆಗೂ ಪೂರ್ವ ಲಡಾಖ್ನಲ್ಲಿ ಭಾರತ ಮತ್ತು ಚೀನ ಸಂಧಾನದ ಬಾವುಟ ಹಾರಿಸಿವೆ.ಉಭಯ ರಾಷ್ಟ್ರಗಳ ಲೆಫ್ಟಿನೆಂಟ್ ಜನರಲ್ಗಳ ನಿಯೋಗದ ಸಭೆ ಲಡಾಖ್ನ ಚುಶುಲ್- ಮೊಲ್ಡೊದ ಬಾರ್ಡರ್ ಪರ್ಸನಲ್ ಮೀಟಿಂಗ್ ಪಾಯಿಂಟ್ನಲ್ಲಿ ಶನಿವಾರ ನಡೆಯಿತು.
ಬೆಳಗ್ಗೆ 11.30ಕ್ಕೆ ಆರಂಭಗೊಂಡ ಸಭೆ ಹಲವು ಹಂತಗಳ ಸಂಧಾನ ಮಾತುಕತೆಗೆ ಸಾಕ್ಷಿಯಾಗಿ ಸಂಜೆ 6ಕ್ಕೆ ಮುಕ್ತಾಯವಾಯಿತು.
ಎರಡೂ ದೇಶಗಳು ಪರಸ್ಪರ ಮಿಲಿಟರಿ ಸಂಧಾನ ಮತ್ತು ರಾಜತಾಂತ್ರಿಕ ಮಾರ್ಗ ಗಳ ಮೂಲಕ ಬಿಕ್ಕಟ್ಟನ್ನು ಬಗೆಹರಿಸಿ ಕೊಳ್ಳಲು ಒಪ್ಪಿಕೊಂಡಿವೆ ಎಂದಷ್ಟೇ ತಿಳಿದುಬಂದಿದೆ.
ಸಭೆಯಲ್ಲಿ ನಡೆದ ಚರ್ಚೆಯ ವಿವರಗಳನ್ನು ಭೂಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಶೀಘ್ರವೇ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ