ಗಡಿ ಸಮಸ್ಯೆಗೆ ರಾಜತಾಂತ್ರಿಕ ಮದ್ದು
Team Udayavani, Jun 7, 2020, 5:50 AM IST
ಲಡಾಖ್: ಕೊನೆಗೂ ಪೂರ್ವ ಲಡಾಖ್ನಲ್ಲಿ ಭಾರತ ಮತ್ತು ಚೀನ ಸಂಧಾನದ ಬಾವುಟ ಹಾರಿಸಿವೆ.ಉಭಯ ರಾಷ್ಟ್ರಗಳ ಲೆಫ್ಟಿನೆಂಟ್ ಜನರಲ್ಗಳ ನಿಯೋಗದ ಸಭೆ ಲಡಾಖ್ನ ಚುಶುಲ್- ಮೊಲ್ಡೊದ ಬಾರ್ಡರ್ ಪರ್ಸನಲ್ ಮೀಟಿಂಗ್ ಪಾಯಿಂಟ್ನಲ್ಲಿ ಶನಿವಾರ ನಡೆಯಿತು.
ಬೆಳಗ್ಗೆ 11.30ಕ್ಕೆ ಆರಂಭಗೊಂಡ ಸಭೆ ಹಲವು ಹಂತಗಳ ಸಂಧಾನ ಮಾತುಕತೆಗೆ ಸಾಕ್ಷಿಯಾಗಿ ಸಂಜೆ 6ಕ್ಕೆ ಮುಕ್ತಾಯವಾಯಿತು.
ಎರಡೂ ದೇಶಗಳು ಪರಸ್ಪರ ಮಿಲಿಟರಿ ಸಂಧಾನ ಮತ್ತು ರಾಜತಾಂತ್ರಿಕ ಮಾರ್ಗ ಗಳ ಮೂಲಕ ಬಿಕ್ಕಟ್ಟನ್ನು ಬಗೆಹರಿಸಿ ಕೊಳ್ಳಲು ಒಪ್ಪಿಕೊಂಡಿವೆ ಎಂದಷ್ಟೇ ತಿಳಿದುಬಂದಿದೆ.
ಸಭೆಯಲ್ಲಿ ನಡೆದ ಚರ್ಚೆಯ ವಿವರಗಳನ್ನು ಭೂಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಶೀಘ್ರವೇ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ