ನಾರಾಯಣ ಹೃದಯಾಲಯದ ವೈಟ್ಫೀಲ್ಡ್ನ ಘಟಕದ ಕಾರ್ಯ ಸ್ಥಗಿತ
Team Udayavani, Nov 9, 2019, 7:41 PM IST
ಹೃದಯ ಶಸ್ತ್ರ ಚಿಕಿತ್ಸೆಗೆ ಹೆಸರುವಾಸಿಯಾಗಿದ್ದ ನಾರಾಯಣ ಹೃದಯಾಲಯಕ್ಕೆ ಸಂಕಷ್ಟಕ್ಕೆ ಎದುರಾಗಿದ್ದು, ಬೆಂಗಳೂರಿನ ವೈಟ್ಫಿಲ್ಡ್ನಲ್ಲಿರುವ ಘಟಕವನ್ನು ಸ್ಥಗಿತಗೊಳಿಸುವುದಾಗಿ ಹೇಳಿದೆ.
2013 ರಲ್ಲಿ ನಗರದ ವೈಟ್ಫೀಲ್ಡ್ನಲ್ಲಿ ನಾರಾಯಣ ಹೃದಯಾಲದ ಘಟಕವೊಂದನ್ನು ಸ್ಥಾಪನೆ ಮಾಡಿ ಉತ್ತಮ ದರ್ಜೆಗೆ ಏರಿಸಲಾಗಿತು. ಸುಮಾರು 9ಕ್ಕೂ ಹೆಚ್ಚು ಕಾರ್ಯಾಚರಣಾ ಹಾಸಿಗೆಗಳೊಂದಿಗೆ 1.1 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಘಟಕವನ್ನು ನಿರ್ಮಿಸಲಾಗಿತ್ತು.
ಆದರೆ ಹೃದಯ ಹಾಗೂ ಓಂಕಾಲಾಜಿ ವಿಭಾಗವನ್ನು ಹೊರತು ಪಡಿಸಿ ಜನರಲ್ ವಿಭಾಗ ಹಾಗೂ ಅಲ್ಪಾವಧಿಯ ಘಟಕಗಳಲ್ಲಿ ಜನಸಂದಣಿ ಇಳಿಕೆಯಾಗಿದೆ. ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲಗೊಂಡಿದ್ದು, ವಿವಿಧ ಕಾರಣಗಳಿಗಾಗಿ ಘಟಕವನ್ನು ಮುಚ್ಚುತ್ತಿರುವುದಾಗಿ ಸಂಸ್ಥೆ ತಿಳಿಸಿದೆ.
ಕಂಪನಿಯ ಹೂಡಿಕೆದಾರರು ನೀಡಿರುವ ಪ್ರಕಾರ ನಾರಾಯಣ ಹೃದಯಾಲಯ ಒಡೆತನದಲ್ಲಿ ಒಟ್ಟು 21 ಆಸ್ಪತ್ರೆಗಳನ್ನು ಹೊಂದಿದ್ದು, ಇದರ ಜೊತೆಗೆ ಇತರೆ ಎರಡು ಆಸ್ಪತ್ರೆಗಳನ್ನು ನಿರ್ವಹಿಸುತ್ತಿದೆ. ಇದರೊಂದಿಗೆ ಏಳು ಹೃದಯ ಕೇಂದ್ರಗಳು, 19 ಪ್ರಾಥಮಿಕ ಆರೋಗ್ಯ ಸೌಲಭ್ಯ ಕೇಂದ್ರಗಳು ಮತ್ತು ಕೇಮನ್ ದ್ವೀಪ ಪ್ರದೇಶದಲ್ಲಿ ಒಂದು ಆಸ್ಪತ್ರೆ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ