58 ವರ್ಷದ ಸಮಸ್ಯೆಗೆ ಕ್ಷಣಾರ್ಧದಲ್ಲೇ ಪರಿಹಾರ : ಬಸಪ್ಪನ ಪವಾಡ ನೋಡಿ ನಿಬ್ಬೆರಗಾದ ಜನ

ಮಂಡ್ಯದಲ್ಲಿ ಬಸಪ್ಪನ ಪವಾಡ

Team Udayavani, Feb 20, 2022, 4:21 PM IST

58 ವರ್ಷದ ಸಮಸ್ಯೆಗೆ ಕ್ಷಣಾರ್ಧದಲ್ಲೇ ಪರಿಹಾರ : ಬಸಪ್ಪನ ಪವಾಡ ನೋಡಿ ನಿಬ್ಬೆರಗಾದ ಜನ

ಮಂಡ್ಯ: ಐದು ದಶಕಗಳ ಸಮಸ್ಯೆಯನ್ನು ಇತ್ಯರ್ಥಗೊಳಿಸುವ ಮೂಲಕ ಬಸಪ್ಪ ಪವಾಡ ಮಾಡಿದ್ದಾನೆ. ಮಂಡ್ಯ ತಾಲೂಕಿನ ದೊಡ್ಡಬಾಣಸವಾಡಿ ಗ್ರಾಮದಲ್ಲಿ ದೇವಾಲಯಗಳಿಗೆ ಗುಡ್ಡಪ್ಪ ನೇಮಿಸುವ ಮೂಲಕ ಸಮಸ್ಯೆಯನ್ನು ಪರಿಹರಿಸಿ ಬಸಪ್ಪ ಪವಾಡ ಮಾಡಿದ್ದಾನೆ.

5 ದಶಕಗಳ ಹಿಂದೆ ನಿಂತ ಹಬ್ಬವನ್ನ ಮತ್ತೆ ನಡೆಸಲು ಗ್ರಾಮಸ್ಥರ ಸಂಕಲ್ಪ ಮಾಡಿದ್ದರು. ಆ ಹಿನ್ನೆಲೆ ಗ್ರಾಮಸ್ಥರು ಬಸಪ್ಪನ ಮೊರೆ ಹೋಗಿದ್ದರು. ಗ್ರಾಮದ ಪಟ್ಟಲದಮ್ಮ ದೇಗುಲದ ಅರ್ಚಕರಿಬ್ಬರು 58 ವರ್ಷಗಳ ಹಿಂದೆ ವಯೋಸಹಜ ಸಾವನ್ನಪ್ಪಿದ್ದರು. ಆ ಬಳಿಕ ಪಟ್ಟಲದಮ್ಮ ದೇಗುಲಕ್ಕೆ ಮೈಮೇಲೆ ದೇವರು ಬಾರದ ಅರ್ಚಕರಿಂದ ಪೂಜೆ ಪುನಸ್ಕಾರ ಮಾಡುತ್ತಿದ್ದರು.
ಅಂದಿನಿಂದಲೂ ಊರಿನಲ್ಲಿ ಕೊಂಡ, ಬಂಡಿ ಗ್ರಾಮದೇವತೆ ದೊಡ್ಡ ಹಬ್ಬ ನಡೆಯುತ್ತಿರಲಿಲ್ಲ. 58 ವರ್ಷಗಳ ಬಳಿಕ ಗ್ರಾಮಸ್ಥರೆಲ್ಲರೂ ಒಗ್ಗಟ್ಟಾಗಿ ಈಗ ಹಬ್ಬ ಮಾಡಲು ನಿರ್ಧಾರ ಮಾಡಿದ್ದರು.

ಹಬ್ಬ ಆಚರಿಸುವ ಮುನ್ನ ಗ್ರಾಮದ ದೇವಾಲಯಗಳಿಗೆ ಅರ್ಚಕರ ನೇಮಿಸುವಂತೆ ಪಕ್ಕದೂರಿನ ಕಬ್ಬಾಳಮ್ಮದೇವಿ ಸೂಚನೆ ನೀಡಿತ್ತು. ಈ ಹಿನ್ನಲೆ ಗ್ರಾಮ ಚೌಡೇಶ್ವರಿ, ಪಟ್ಟಲದಮ್ಮ, ಮಾರ್ಗೋನಹಳ್ಳಿ ಅಮ್ಮ ದೇಗುಲಕ್ಕೆ ಅರ್ಚಕರ ನೇಮಕಕ್ಕೆ ಬಸಪ್ಪನ ಮೋರೆ ಹೋಗಿದ್ದರು. ಮೂರು ದೇಗುಲಗಳಿಗೆ ಅರ್ಚಕರನ್ನು ಬಸಪ್ಪನೇ ನೇಮಿಸಿದೆ.

ಇತಿಹಾಸ ಪ್ರಸಿದ್ದ ಮಠ ಹೊನ್ನನಾಯಕನಹಳ್ಳಿಯ ಧರೆಗೆ ದೊಡ್ಡವರ ಮಂಟೇಸ್ವಾಮಿ ಬಸಪ್ಪ ನೇಮಿಸಿ ಪವಾಡ ಮಾಡಿ ಸಮಸ್ಯೆ ಬಗೆಹರಿಸಿದೆ.

ಇದನ್ನೂ ಓದಿ : ಕಾಸರಗೋಡು :ಸ್ವಪಕ್ಷದ ವಿರುದ್ಧ ಕಾರ್ಯಕರ್ತರ ಪ್ರತಿಭಟನೆ, ಬಿಜೆಪಿ ಕಚೇರಿಗೆ ಬೀಗ

ಮೈಸೂರು ರಾಜವಂಶಸ್ಥರಾದ ವರ್ಚಸ್ವಿ ಶ್ರೀಕಂಠ ಸಿದ್ದಲಿಂಗ ರಾಜ್ ಅರಸ್ ಮಠದ ಪಿಠಾಧ್ಯಕ್ಷರು. ದೊಡ್ಡ ಬಾಣಸವಾಡಿ ಗ್ರಾಮಕ್ಕೆ ಬಂದು ಪೂಜೆ ಸ್ವೀಕಾರ ಮಾಡಿದ ಬಳಿಕ ದೇಗುಲಗಳಿಗೆ ಗುಡ್ಡಪ್ಪರನ್ನ ನೇಮಸಿದೆ. ದೇಗುಲದ ಮುಂಭಾಗದ ಕಲ್ಯಾಣಿಗೆ ತಳ್ಳಿ ಅರ್ಚಕರ ಆಯ್ಕೆ ಮಾಡಿತು. ಗುಂಪಿನಲ್ಲಿ ಕುಳಿತಿದ್ದವರಲ್ಲಿ ಇವರೇ ಅರ್ಚಕರು ಎಂದು ಬಸಪ್ಪ ಗುರುತು ಮಾಡಿತು.
ಬಸಪ್ಪನ ಪವಾಡ ಕಣ್ಣಾರೆ ಕಂಡ ಗ್ರಾಮಸ್ಥರು ಸಂತೋಷ ಪಟ್ಟರು. ಚೌಡೇಶ್ವರಿ ದೇಗುಲಕ್ಕೆ ಪ್ರತಾಪ್, ಪಟ್ಟಲದಮ್ಮ ದೇಗುಲಕ್ಕೆ ಮಂಜು, ಮಾರ್ಗೋನಹಳ್ಳಿ ಅಮ್ಮ ದೇಗುಲಕ್ಕೆ ಶಿವಣ್ಣ ಎಂಬುವರನ್ನು ಗುಡ್ಡಪ್ಪರನ್ನಾಗಿ ನೇಮಿಸಿತು. ಈ ಪವಾಡವನ್ನು ನೋಡಲು ಇಡೀ ಗ್ರಾಮವೇ ನೆರೆದಿತ್ತು.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.