ನಾವಾಗಿ ಸುಮಲತಾರನ್ನು ಬಿಜೆಪಿಗೆ ಕರೆಯಲು ಹೋಗುವುದಿಲ್ಲ : ಬಿಎಸ್ವೈ
Team Udayavani, May 24, 2019, 9:46 AM IST
ಬೆಂಗಳೂರು: ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರನ್ನು ನಾವಾಗಿಯೇ ಬಿಜೆಪಿಗೆ ಕರೆಯಲು ಹೋಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಶುಕ್ರವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಸುಮಲತಾ ಅವರು ಅವರಾಗಿಯೇ ಬಂದರೆ ಸ್ವಾಗತಿಸುತ್ತೇವೆ ಎಂದರು.
ನಾನು ಹೇಳಿದ್ದೆಲ್ಲಾ ನಿಜವಾಗಿದೆ. 40 ವರ್ಷದ ರಾಜಕೀಯದ ಅನುಭವದ ಮೇಲೆ ಹೇಳಿದ್ದೆ ಎಂದರು.
ಮೇ 29 ರಂದು ಸಂಸದರೊಂದಿಗೆ ದೆಹಲಿಗೆ ತೆರಳುತ್ತಿದ್ದೇನೆ. ವರಿಷ್ಠರ ಸೂಚನೆಯಂತೆ ತೀರ್ಮಾನ ಕೈಗೊಳ್ಳುತ್ತೇವೆ. ಈಗಿನ ಮೈತ್ರಿ ಸರ್ಕಾರದ ಬಗ್ಗೆ ಏನನ್ನೂ ಹೇಳಲು ಹೋಗುವುದಿಲ್ಲ ಎಂದರು.
ಜನರ ತೀರ್ಮಾನವೇನಿದೆ ಅದರಂತೆ ನಡೆದುಕೊಳ್ಳುವ ತೀರ್ಮಾನನಮ್ಮದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಕ್ಬರ್,ಟಿಪ್ಪು,ಅಲೆಗ್ಸಾಂಡರನ್ನು ಮಾತ್ರ ಮಹಾನ್ ಎಂದು ಚಿತ್ರಿಸಿದ್ದೇಕೆ?:ಬಿಜೆಪಿ ಪ್ರಶ್ನೆ
ಎಂಟು ವಾರದಲ್ಲಿ ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಮುಗಿಸಲು ಸುಪ್ರೀಂ ನಿರ್ದೇಶನ
ಬೆಂಗಳೂರು; ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶವಿಲ್ಲ : ಸಿಎಂ ಬೊಮ್ಮಾಯಿ
ಮಳೆಯ ಆರ್ಭಟ : ತೀರ್ಥಹಳ್ಳಿ ಗದ್ದೆಯ ಹೊಂಡದಲ್ಲಿ ಬಿದ್ದು ವ್ಯಕ್ತಿ ಸಾವು
ಸಿಎಂ ದಾವೋಸ್ ಪ್ರವಾಸ ಮೊಟಕು?; ಇಂದು ದಿಲ್ಲಿಗೆ ಹಠಾತ್ ಭೇಟಿ!
MUST WATCH
ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ
ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?
ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋಗುತ್ತಿದ್ದ ಉಡುಪಿಯ ವಿದ್ಯಾರ್ಥಿಗೆ 625 ಅಂಕ
ಕೃಷಿ ಚಟುವಟಿಕೆ ಕಂಡು ಖುಷಿ ಪಟ್ಟ ರಾಶಿ ರಾಶಿ ಕೊಕ್ಕರೆಗಳು !!
ಶಿವಮೊಗ್ಗದಲ್ಲಿ ರಸ್ತೆ ತುಂಬೆಲ್ಲಾ ನೀರು… ಅಪಾಯಕ್ಕೆ ಅಹ್ವಾನ ನೀಡುತ್ತಿವೆ ಗುಂಡಿಗಳು..
ಹೊಸ ಸೇರ್ಪಡೆ
ಹೈದರಾಬಾದ್ ಗ್ಯಾಂಗ್ ರೇಪ್ ಎನ್ ಕೌಂಟರ್ ‘ಪೊಲೀಸರ ಪೂರ್ವಯೋಜಿತ ಕೃತ್ಯ’: ಸುಪ್ರೀಂ ಗೆ ವರದಿ
ಏರ್ ಇಂಡಿಯಾ ವಿಮಾನದ ಎಂಜಿನ್ ಸ್ಥಗಿತ !: ಮುಂಬೈಯಲ್ಲಿ ತುರ್ತು ಭೂಸ್ಪರ್ಶ
ಹೆಬ್ರಿ : ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ದೈಹಿಕ ಶಿಕ್ಷಕ ನಿತ್ಯಾನಂದ ಶೆಟ್ಟಿ ಆಯ್ಕೆ
ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ್ ಸಾಕ್ಷರತೆ ಅಗತ್ಯ
ಸುರಿಯುವ ಮಳೆಯಲ್ಲೇ ಪೌರಕಾರ್ಮಿಕರ ಪೊರಕೆ ಪ್ರತಿಭಟನೆ