ಹುಚ್ಚುನಾಯಿ ದಾಳಿಗೆ 50ಕ್ಕೂ ಹೆಚ್ಚು ಮಂದಿಗೆ ಗಾಯ : ಹುಣಸೂರಿನಲ್ಲಿ ನಡೆದ ಘಟನೆ
Team Udayavani, Mar 2, 2022, 7:53 PM IST
ಹುಣಸೂರು : ಹುಣಸೂರು ನಗರದ ಕಲ್ಪತರು ವೃತ್ತದ ಬಳಿ ನಡೆದು ತೆರಳುತ್ತಿದ್ದ ಪಾದಾಚಾರಿಗಳ ಮೇಲೆ ಹಟಾತ್ ದಾಳಿ ನಡೆಸಿದ ಹುಚ್ಚು ನಾಯಿಗಳು 50ಕ್ಕೂ ಹೆಚ್ಚು ಮಂದಿಗೆ ಗಾಯಗೊಳಿಸಿದೆ.
ತೀವ್ರ ಗಾಯಗೊಂಡಿದ್ದ ವೃದ್ದ ಮಹಿಳೆಯೊಬ್ಬರು ಸೇರಿದಂತೆ ತೀವೃ ಗಾಯಗೊಂಡಿದ್ದ 9 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದ್ದು.
ಹುಣಸೂರು ಸಾರ್ವಜನಿಕ ಆಸ್ಪತ್ರೆಯಲ್ಲಿ 29 ಮಂದಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದರೆ.
ಶಾಲಾ ಮಕ್ಕಳು ಸೇರಿದಂತೆ 18 ಮಂದಿ ಒಳ ರೋಗಿಗಳಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ : ಮಾಜಿ ಶಾಸಕ ನಾಗರಾಜ್ ಸುಳ್ಳು ಹೇಳುವುದರಲ್ಲಿ ನಿಸ್ಸೀಮ : ಶಾಸಕ ಡಾ.ಕೆ.ಶ್ರೀನಿವಾಸ್ಮೂರ್ತಿ
ಹುಣಸೂರಲ್ಲಿ ಸಾರ್ವಜನಿಕರಿಗೆ ಕಚ್ಚಿರುವ ನಾಯಿ ಹತ್ತಾರು ಬೀದಿ ನಾಯಿಗಳಿಗೂ ಕಚ್ಚಿದ್ದು. ನಗರಸಭೆ ಸಿಬ್ಬಂದಿಗಳು ಹುಚ್ಚು ನಾಯಿ ಕಚ್ಚಿರುವ ಬೀದಿ ನಾಯಿಗಳ ಹುಡುಕಾಟದಲ್ಲಿ ತೊಡಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್