ದಾಳಿಕೋರರ ಮೇಲೆ ಎರಗಿ ತನ್ನ ಮಾಲೀಕನ ಅಪಹರಣ ತಪ್ಪಿಸಿದ ನಾಯಿ
Team Udayavani, Jan 6, 2022, 9:45 PM IST
ಗ್ವಾಲಿಯರ್: ಅತ್ಯಂತ ನಿಯತ್ತಿನ ಪ್ರಾಣಿ ನಾಯಿ ಎನ್ನುತ್ತಾರೆ. ಆ ನಿಯತ್ತಿನ ಪ್ರಾಣಿಯೇ ಇತ್ತೀಚೆಗೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ತನ್ನ ಮಾಲೀಕನನ್ನು ಅಪಹರಣ ಮಾಡಲು ಬಂದಿದ್ದವರಿಂದ ಉಳಿಸಿರುವ ಘಟನೆ ನಡೆದಿದೆ.
ನಿತಿನ್ ಹೆಸರಿನ ವ್ಯಕ್ತಿ ಇತ್ತೀಚೆಗೆ ಮನೆಯಲ್ಲಿ ಒಬ್ಬರೇ ಇದ್ದಾಗ ವ್ಯಾನ್ನಲ್ಲಿ ಬಂದಿದ್ದ ಐದಾರು ಮಂದಿ ಆತನೊಂದಿಗೆ ಜಗಳವಾಡಿದ್ದಾರೆ. ಆತನನ್ನು ಎಳೆದುಕೊಂಡು ಕಾರಿಗೆ ತುಂಬಿಕೊಳ್ಳಲು ಪ್ರಯತ್ನಿಸಿದ್ದಾರೆ. ಆ ವೇಳೆ ಆತ ಸಾಕಿದ್ದ ಜರ್ಮನ್ ಶೆಫರ್ಡ್ ನಾಯಿ, ದಾಳಿಕೋರರ ಮೇಲೆ ಎರಗಿದೆ. ಎಲ್ಲರ ಮೇಲೂ ಎರಗಿ, ಅವರನ್ನು ಆ ಸ್ಥಳದಿಂದ ಕಾಲ್ಕಿಳುವಂತೆ ಮಾಡಿದೆ. ಈ ಎಲ್ಲ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ