ಲಸಿಕೆಯ ಸುರಕ್ಷೆ ವರ್ತುಲ ತಪ್ಪಿಸಿಕೊಳ್ಳದಿರಿ: ಪ್ರಧಾನಿ ಮೋದಿ
Team Udayavani, Sep 27, 2021, 7:00 AM IST
ಹೊಸದಿಲ್ಲಿ: ದೇಶದ ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಪಡೆಯಬೇಕು. ಲಸಿಕೆಯ ಸುರಕ್ಷತೆಯ ವರ್ತುಲದಿಂದ ಯಾರೊಬ್ಬರೂ ಹೊರಗುಳಿಯಬಾರದು.
– ಇದು ದೇಶವಾಸಿಗಳಿಗೆ ಪ್ರಧಾನಿ ಮೋದಿ ನೀಡಿದ ಕರೆ. ರವಿವಾರ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ “ಮನ್ ಕಿ ಬಾತ್’ನಲ್ಲಿ ಈ ಸಲಹೆ ನೀಡಿರುವ ಅವರು, ನಿಮ್ಮ ಸುತ್ತಮುತ್ತ ಲಸಿಕೆ ಪಡೆಯದವರಿದ್ದರೆ ಅವರನ್ನು ಲಸಿಕೆ ಕೇಂದ್ರಕ್ಕೆ ಕರೆದೊಯ್ಯಿರಿ.
ಎಲ್ಲರೂ ಸುರಕ್ಷಿತರಾಗಿರುವುದು ಮುಖ್ಯ. ಹಾಗೆಂದು, ಲಸಿಕೆ ಪಡೆದ ಮೇಲೆ ಮೈಮರೆಯದಿರಿ. ಎಲ್ಲ ಮಾರ್ಗಸೂಚಿಗಳನ್ನೂ ಪಾಲಿಸಿ ಎಂದು ಕಿವಿಮಾತು ಹೇಳಿದ್ದಾರೆ.
ಇದನ್ನೂ ಓದಿ:ಜೆಡಿಎಸ್ ಹೆಸರಿಗಷ್ಟೇ ಜಾತ್ಯತೀತ, ಅವರದ್ದು ಅವಕಾಶವಾದಿ ರಾಜಕಾರಣ : ಸಿದ್ದರಾಮಯ್ಯ
ದುರ್ಗಾಪೂಜೆ, ದಸರಾ, ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಜನರು ಎಚ್ಚರ ತಪ್ಪದಿರಲಿ ಎಂಬ ಕಾಳಜಿಯಿಂದ ಮೋದಿ ಈ ಮಾತುಗಳನ್ನು ಆಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು