![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಸಿನೆಮಾ ತಾರೆಯರಿಗೆ ಒತ್ತಡ ಹೇರಬೇಡಿ: ರವಿಚಂದ್ರನ್
ಮೊದಲು ಹೀರೋಗಳಿಗೆ ಒಳ್ಳೆಯ ಕಥೆ ಮಾಡಿ ಒಪ್ಪಿಸಿ
Team Udayavani, May 26, 2024, 7:15 AM IST
![ಸಿನೆಮಾ ತಾರೆಯರಿಗೆ ಒತ್ತಡ ಹೇರಬೇಡಿ: ರವಿಚಂದ್ರನ್](https://www.udayavani.com/wp-content/uploads/2024/05/Ravichandran-620x424.jpg)
ಬೆಂಗಳೂರು: ಸಿನೆಮಾ ತಾರೆಗಳು ವರ್ಷಕ್ಕೆ 3-4 ಸಿನೆಮಾ ಮಾಡಬೇಕೆಂದು ಒತ್ತಡ ಹೇರುವಂತಿಲ್ಲ. ಈ ಆಯ್ಕೆ ಅವರವರಿಗೆ ಬಿಟ್ಟದ್ದು ಎಂದು ನಟ-ನಿರ್ದೇಶಕ ರವಿಚಂದ್ರನ್ ಹೇಳಿದ್ದಾರೆ.
ಸಂಕಟದಲ್ಲಿ ಇರುವ ಚಂದನವನಕ್ಕೆ ಸೂಕ್ತ ಪರಿಹಾರ ಹುಡುಕುತ್ತಿ ರುವ ಬೆನ್ನಲ್ಲೇ ರವಿಚಂದ್ರನ್ ಈ ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರ ಮಂದಿರಕ್ಕೆ ಪ್ರೇಕ್ಷಕರು ಬರಬೇಕಾದರೆ ಸ್ಟಾರ್ಗಳು ವರ್ಷಕ್ಕೆ 3-4 ಸಿನೆಮಾ ಮಾಡಬೇಕು ಎಂಬ ಮಾತಿಗೆ ಪ್ರತಿಕ್ರಿಯಿಸಿದ ಅವರು, “ಕಾಸು ಕೊಟ್ಟ ತತ್ಕ್ಷಣ ಸಿನೆಮಾ ಒಪ್ಪಿಕೊಂಡು ಮಾಡಲು ಸಾಧ್ಯವಿಲ್ಲ. ಕಥೆ ಸಮ್ಮತವಾಗಬೇಕು. ಯಶ್, ದರ್ಶನ್ ವರ್ಷಕ್ಕೆ ಮೂರ್ನಾಲ್ಕು ಸಿನೆಮಾ ಮಾಡಿದರೆ ನೀವೇ ಅವರನ್ನು ಎರಡು ವರ್ಷಗಳಲ್ಲಿ ಮನೆ ಕಳುಹಿಸುತ್ತೀರಿ. ಯಾವುದೇ ನಟ ತಮ್ಮದೇ ಆದ ಇಮೇಜ್, ಬ್ರ್ಯಾಂಡ್, ಬಜೆಟ್ ಬಗ್ಗೆ ಯೋಚಿಸುತ್ತಾರೆ. ಹೀಗಿರುವಾಗ ನಾವು ವರ್ಷಕ್ಕೆ 3-4 ಸಿನೆಮಾ ಮಾಡಬೇಕೆಂದು ಒತ್ತಡ ಹಾಕುವಂತಿಲ್ಲ. ಸಿನೆಮಾ ಆಗುವುದು ದುಡ್ಡಿನಿಂದಲ್ಲ, ಒಳ್ಳೆಯ ಕಥೆಯಿಂದ. ಮೊದಲು ಹೀರೋಗಳಿಗೆ ಒಳ್ಳೆಯ ಕಥೆ ರೂಪಿಸಿ ನೀಡಿ’ ಎಂದು ರವಿಚಂದ್ರನ್ ಹೇಳಿದ್ದಾರೆ.
ಕಥೆ ಎಲ್ಲಿಂದ ಬಂದರೇನು?
ಮಲಯಾಳಿ ಸಿನೆಮಾ ಬಗ್ಗೆ ಮಾತನಾಡು ವವರು ಅಲ್ಲಿಯ ಬರಹಗಾರರಿಂದ ಕಥೆ ಬರೆಸಿ ತಂದು ಕನ್ನಡದಲ್ಲಿ ಸಿನೆಮಾ ಮಾಡಲಿ. ಒಳ್ಳೆಯ ಕಥೆ ಎಲ್ಲಿಂದ ಬಂದರೇನಂತೆ ಎಂದು ರವಿಚಂದ್ರನ್ ಪ್ರಶ್ನಿಸಿದರು. ಚಿತ್ರರಂಗದಲ್ಲಿ ಸಮಸ್ಯೆ ಇದೆ ಎನ್ನುತ್ತಾರೆಯೇ ವಿನಾ ಏನು ಸಮಸ್ಯೆ ಇದೆ ಎಂದು ಯಾರೂ ಹೇಳುವುದಿಲ್ಲ ಎಂದರು.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.