ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ದೋಟಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರ ;ಗುಣಮಟ್ಟದಲ್ಲೂ ಪ್ರಶಂಸೆ

2017-18 ರಾಜ್ಯ ಮಟ್ಟದಲ್ಲಿ ಮೊದಲ ಸ್ಥಾನ

Team Udayavani, Mar 12, 2022, 3:10 PM IST

ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ದೋಟಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರ

ದೋಟಿಹಾಳ: ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವು ರಾಜ್ಯ ಮಟ್ಟದಲ್ಲಿ ಕಾಯಕಲ್ಪ ಪ್ರಶಸ್ತಿ ಪಡೆದುಕೊಂಡಿದ್ದು. ಇದೀಗ 2021-22ನೇ ಸಾಲಿನ ಗುಣಮಟ್ಟ ವಿಭಾಗದಲ್ಲಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿ ಆರೋಗ್ಯ ಕೇಂದ್ರವು ಪ್ರಶಂಸೆಗೆ ಪಾತ್ರವಾಗಿದೆ.

ಕಳೆದ 2016-17ನೇ ಸಾಲಿನಲ್ಲಿ ರಾಜ್ಯ ಮಟ್ಟದಲ್ಲಿ ಕಾಯಕಲ್ಪ ಪ್ರಶಸ್ತಿಯಲ್ಲಿ(ಸಮಾಧಾನಕರ) ಪಡೆದು, ರಾಜ್ಯ ಮಟ್ಟದಲ್ಲಿ 2017-18ನೇ ಸಾಲಿನಲ್ಲಿ ಕಾಯಕಲ್ಪ ಪ್ರಶಸ್ತಿಯನ್ನು ಪಡೆದುಕೊಂಡಿತ್ತು. 2020-21ರಲ್ಲಿ ರಾಷ್ಟ್ರೀಯ ಗುಣಮಟ್ಟದ ಪ್ರಶಸ್ತಿಗೆ ಅರ್ಹತೆ ಪಡೆದುಕೊಂಡು. ಈಗ 2021-22ನೇ ಸಾಲಿನಲ್ಲಿ ಕೇಂದ್ರದ ಎನ್‌ಕ್ಯೂಎಎಸ್‌ಗೆ(ರಾಷ್ಟ್ರೀಯ ಗುಣಮಟ್ಟದ ಭರವಸೆ ಮಾನದಂಡಗಳು)ಆಯ್ಕೆಯಾಗಿದೆ.

ಪ್ರಾಥಮಿಕ ಕೇಂದ್ರದ 24 ಜನ ಸಿಬ್ಬಂದಿಗಳು ಇದು, ಇದರಲ್ಲಿ ವೈದ್ಯಾಧಿಕಾರಿಗಳು, ಫಾರ್ಮಸಿಸ್ಟ್, ಲ್ಯಾಬ್ ಟೆಕ್ನೀಷಿಯನ್, ಐದು ಜನ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಮೂವರು ಸ್ಟಾಫ್‌ನರ್ಸ್, ಒಬ್ಬರು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಹಾಗೂ ಇಬ್ಬರು ಗ್ರೂಪ್ ಡಿ ನೌಕರರಿದ್ದಾರೆ. ಈ ಕೇಂದ್ರದಲ್ಲಿ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು. ಸಾರ್ವಜನಿಕರಿಗೆ 24/7 ರೀತಿಯಲ್ಲಿ ಉತ್ತಮ ರೀತಿಯಲ್ಲಿ ಸೇವೆ ನೀಡಲಾಗುತ್ತಿದೆ. ಚಿಕಿತ್ಸೆ, ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಲಾಗುತ್ತಿದೆ. ಕೇಂದ್ರದಲ್ಲಿ ಪ್ರತಿ ತಿಂಗಳ ಸುಮಾರು 20-25 ಹೆರಿಗೆ ಪ್ರಕರಣಗಳಾಗುತ್ತಿವೆ. ಮುಂದಿನ ದಿನಗಳಲ್ಲಿ ಇದು ಹೆಚ್ಚಾಗು ಲಕ್ಷಣಗಳು ಇವೆ.

ಪ್ರಾಥಮಿಕ ಆರೋಗ್ಯ ಕೇಂದ್ರವು ಸುಮಾರು ನಾಲ್ಕಿ ಎಕರೆ ಜಾಗದಲ್ಲಿ ಇದು, ಕೇಂದ್ರದ ಆವರಣದಲ್ಲಿ ಗಿಡ ಮೂಲಿಕೆ ಸಸಿಗಳನ್ನು ಬೆಳೆಸಲಾಗಿದ್ದು, ಉತ್ತಮವಾಗಿ ಪರಿಸಸವಿವಂತೆ ಕಾಳಜಿ ವಹಿಸಲಾಗಿದೆ.

ಡೆಂಗೆ-ಚಿಕೂನ್ ಗುನ್ಯಾ ತಡೆಗೆ ಕೇಂದ್ರದ ವ್ಯಾಪ್ತಿಯಲ್ಲಿ ಹಳ್ಳಿಗಳಲ್ಲಿ ಲಾರ್ವಾ ಸಮೀಕ್ಷೆ ಮಾಡಲಾಗಿದು. ಇದರ ಜೊತಗೆ ಲಾರ್ವಾಹಾರ ಮೀನಗಳ ಸಾಕಣೆಗೆ ತೊಟ್ಟಿ ನಿರ್ಮಿಸಲಾಗಿದೆ. ಈ ಎಲ್ಲಾ ಆಂಶಗಳನ್ನಾಧರಿಸಿ ಈ ಕೇಂದ್ರಕ್ಕೆ ಪ್ರಶಸ್ತಿ ನೀಡಲಾಗಿದೆ.

ಸದ್ಯ ಕೇಂದ್ರದ ಕಾಂಪೌಂಡ್ ಕಾಮಗಾರಿ ಆರಂಭವಾಗಿದ್ದು. ನಂತರ ಆವರಣದಲ್ಲಿ ಇನ್ನೂಷ್ಟು ಗಿಡಗಳನ್ನು ಬೆಳೆಸಲಾಗುತ್ತದೆ.

ಪ್ರಾಥಮಿಕ ಆರೋಗ್ಯ ಕೇಂದ್ರವು ಇಂದು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಆಯ್ಕೆಯಾಗಿರುವುದಕ್ಕೆ ಇಲ್ಲಿನ ಸಿಬ್ಬಂದಿ ಒಗ್ಗಟ್ಟಿನ ಕೆಲಸ ಕಾರಣವಾಗಿದೆ. ವೈದ್ಯಾಧಿಕಾರಿ ಡಾ|| ಸಂತೋಷಕುಮಾರ ಬಿರದಾರ ಅವರು ಕಳೆದ ಒಂದು ವರ್ಷದಿಂದ ಉತ್ತಮ ಸೇವೆ ಸಲಿಸುತ್ತಿದ್ದು. ಕೇಂದ್ರದ ಸಿಬ್ಬಂದಿಗಳನ್ನು ಎಲ್ಲರನ್ನು ವಿಶ್ವಾಸಕ್ಕೆ ಪಡೆದುಕೊಂಡು ಹೋಗುವ ಮೂಲಕ ಸಾಧನೆಗೆ ಕಾರಣರಾಗಿದ್ದಾರೆ.

ಸರಕಾರಿ ಆಸ್ಪತ್ರೆಗಳೆಂದರೆ ಜನರು ಹಿಂದಕ್ಕೆ ಸರಿಯುವ ಇಂತಹ ಕಾಲದಲ್ಲಿ ಗ್ರಾಮೀಣ ಭಾಗದ ಈ ಪ್ರಾಥಮಿಕ ಆರೋಗ್ಯ ಕೇಂದ್ರವು ದೋಟಿಹಾಳ ಗ್ರಾಮದ ಸುತ್ತಮುತ್ತಲ್ಲ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುತ್ತಿರುವುದರಿಂದ ಜನರಿಗೆ ಮಾತ್ರ ಅಲ್ಲದೆ ಸರಕಾದ ಮಟ್ಟದಲ್ಲಿಯೂ ಮೆಚ್ಚುಗೆಗೆ ಪಾತ್ರವಾಗಿದೆ.

ನಮ್ಮ ಆರೋಗ್ಯ ಇಲಾಖೆಯ ಎಲ್ಲಾ ಕಾರ್ಯಕ್ರಮಗಳನ್ನು ಉತ್ತಮ ಸೇವೆಯೊಂದಿಗೆ ಸಾರ್ವಜನಿಕ ಪ್ರತಿಯೊಬ್ಬರಿಗೂ ತಲುಪಿಸುವ ಮುಖ್ಯ ಉದ್ದೇಶವನ್ನು ನಾವು ಹೊಂದಿದ್ದೇವೆ. ಇಂದು ನಮ್ಮ ಪ್ರಾಥಮಿಕ ಆರೋಗ್ಯ ಕೇಂದ್ರ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವುದು ನಮ್ಮೆಲ್ಲ ಸಿಬ್ಬಂದಿಗಳ ಪರಿಶ್ರಮದಿಂದ ಮಾತ್ರ.
– ಡಾ|| ಸಂತೋಷಕುಮಾರ ಬಿರದಾರ
ವೈದ್ಯಾಧಿಕಾರಿ ಪ್ರಾಥಮಿಕ ಕೇಂದ್ರ ದೋಟಿಹಾಳ.

ದೋಟಿಹಾಳ ಪ್ರಾಥಮಿಕ ಕೇಂದ್ರ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವದು ನಮ್ಮ ತಾಲೂಕಿಗೆ ಹೆಮ್ಮೆ ವಿಷಯ. ಇದುವರೆಗೂ ತಾಲೂಕಿನಲ್ಲಿ ಯಾವುದೇ ಆರೋಗ್ಯ ಕೇಂದ್ರ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿಲ್ಲಿ. ಇದೇ ಮೊದಲ ಭಾರಿಗೆ ದೋಟಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರ ಆಯ್ಕೆಯಾಗಿದೆ. ಇದನ್ನೇ ಮಾದರಿಯಾಗಿ ಇಟ್ಟುಕೊಂಡು ಉಳಿದ ಕೇಂದ್ರಗಳನ್ನು ಅಭಿವೃದ್ಧಿ ಮಾಡುತ್ತೇವೆ.
– ಡಾ||ಆನಂದ ಗೋಟೂರ.
ತಾಲೂಕ ಆರೋಗ್ಯ ಅಧಿಕಾರಿ ಕುಷ್ಟಗಿ.

– ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.