ಕುಡಿದು ಕಾರು ಅಪಘಾತ; ಸಿದ್ದರಾಮಯ್ಯ ಟ್ವೀಟ್ ಗೆ ಸಚಿವ ಸಿ.ಟಿ. ರವಿ ಉತ್ತರವೇನು ಗೊತ್ತಾ?
Team Udayavani, Oct 19, 2019, 4:06 PM IST
ಉತ್ತರಕನ್ನಡ: ಸಿದ್ದರಾಮಯ್ಯನವರು ಲಾ ಓದಿ ವಕೀಲರಾಗಿರುವುದು ನಾಲಾಯಕ್. ಅವರ ಮನಸ್ಥಿತಿ ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತೆ ಅಂದುಕೊಂಡಿರಲಿಲ್ಲ. ಸಿದ್ದರಾಮಯ್ಯನವರಿಗೆ ಯಾವ ಚಟವಿದೆ ಎಂಬುದನ್ನು ಸ್ಟಡಿ ಮಾಡಿಕೊಳ್ಳಲಿ ಎಂದು ಸಚಿವ ಸಿಟಿ ರವಿ ತಿರುಗೇಟು ನೀಡಿದ್ದಾರೆ.
ಗಾಂಧಿ ಕೊಂದವರಿಗೆ ಭಾರತ ರತ್ನ ಪ್ರಶಸ್ತಿ ಕೊಡುವುದಾದರೆ, ಕುಡಿದ ಅಮಲಿನಲ್ಲಿ ಕಾರು ಓಡಿಸಿ ಅಮಾಯಕರ ಪ್ರಾಣ ತೆಗೆದವರಿಗೆ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಲ್ಲವೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಶನಿವಾರ ಟ್ವೀಟ್ ಮಾಡುವ ಮೂಲಕ ಸಿ.ಟಿ.ರವಿ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಈ ಕುರಿತು ಉತ್ತರಕನ್ನಡದ ಕಾರವಾರದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರು ಕುಡಿದು ತೂರಾಡುತ್ತಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ. ಅಲ್ಲದೇ ಸಿದ್ದರಾಮಯ್ಯನವರಿಗೆ ಯಾವೆಲ್ಲ ಚಟವಿದೆ ಎಂಬುದನ್ನು ಸ್ಟಡಿ ಮಾಡಲಿ ಎಂದು ಖಡಕ್ ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್