ಪ್ರವಾಹ ಪೀಡಿತ ಕೇರಳಕ್ಕೆ ದುಬೈನಿಂದ ಸಹಾಯ ಹಸ್ತ


Team Udayavani, Aug 12, 2019, 11:03 PM IST

KeralaFloods1

ದುಬೈ: ಯುಎಇನಲ್ಲಿರುವ ಅಂತಾರಾಷ್ಟ್ರೀಯ ಸಂಸ್ಥೆಯೊಂದು ಭಾರತದ ಪ್ರವಾಹ ಪೀಡಿತ ರಾಜ್ಯ ಕೇರಳಕ್ಕೆ ತನ್ನ ಸ್ವಯಂ ಸೇವಕರನ್ನು ಕಳುಹಿಸಿಕೊಟ್ಟಿದೆ. ಈ ಮೂಲಕ ಮನೆ ಹಾಗೂ ತಮ್ಮ ನೆಲೆ ಕಳೆದುಕೊಂಡಿರುವ ಜನರ ಸಹಾಯಕ್ಕೆ ದುಬೈ ನೆರವಾಗಿದೆ.

‌ದುಬೈನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಂತಾರಾಷ್ಟ್ರೀಯ ಸಂಘಟನೆ ಕೇರಳ ಮುಸ್ಲಿಂ ಕಲ್ಚರಲ್‌ ಸೆಂಟರ್‌ ಕೇರಳಕ್ಕೆ ನೆರವಾದ ಸಂಸ್ಥೆಯಾಗಿದೆ. ಇತ್ತೀಚೆಗೆ ಪ್ರವಾಹಕ್ಕೆ ತುತ್ತಾಗಿರುವ ಕೇರಳದ ಜನರಿಗೆ ತುರ್ತಾಗಿ ಬೇಕಾಗಿರುವ ಸೌಲಭ್ಯಗಳನ್ನು ಹೊಂದಿಸಲು ಈ ಸಂಸ್ಥೆ ಸಹಾಯ ಮಾಡುತ್ತಿದೆ.

ಅಬುಧಾಬಿಯಲ್ಲಿರುವ ಕೆ.ಎಂ.ಸಿ.ಸಿ.ಯಲ್ಲಿ 90 ಸಾವಿರ ಸದಸ್ಯರಿದ್ದು, ಅವುಗಳಲ್ಲಿ 40 ಸಾವಿರ ಮಂದಿ ದುಬೈನಲ್ಲಿ ಇದ್ದಾರೆ. ಗಲ್ಫ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಮಾಹಿತಿ ನೀಡಿದ ಕೆ.ಎಂ.ಸಿ.ಸಿ.ಯ ಮುಖ್ಯ ಕಾರ್ಯದರ್ಶಿ ಮುಸ್ತಫಾ ವೆಂಗಾರಾ, ಸಂಸ್ಥೆಯ ಒಂದು ತಂಡ ಈಗಾಗಲೇ ಅತೀ ಹೆಚ್ಚು ಹಾನಿಯಾಗಿರುವ ವಯನಾಡ್‌, ಮಲಪುರಂ, ಕ್ಯಾಲಿಕಟ್‌ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಸೇವೆ ನೀಡುತ್ತಿದೆ. ಈ ರಾಜ್ಯಗಳ ಸ್ಥಳೀಯ ಸಂಘಟನೆಗಳ ಜತೆ ಸೇರಿಕೊಂಡು ಕರ್ತವ್ಯ ನಿರ್ವಹಿಸುತ್ತಿದೆ ಎಂದಿದ್ದಾರೆ.

ದೇಣಿಗೆ ಸಂಗ್ರಹ

ಈಗಾಗಲೇ ದುಬೈನಲ್ಲಿರುವ ಸಂಸ್ಥೆ ಇಲ್ಲಿರುವ ಕೇರಳಿಗರು ಸೇರಿದಂತೆ ದೇಶದ ನಾನಾ ರಾಜ್ಯಗಳ ಪ್ರಜೆಗಳಿಂದ ದೇಣಿಗೆಯನ್ನು ಸಂಗ್ರಹಿಸುತ್ತಿದ್ದಾರೆ. ಇದರಲ್ಲಿ ಮುಖ್ಯವಾಗಿ ಆಹಾರ ಮತ್ತು ಬಟ್ಟೆಯನ್ನು ನೀಡಲಾಗುತ್ತದೆ. ಇದರ ಭಾಗವಾಗಿ ಈಗಾಗಲೇ 5000 ಡ್ರೈ ಫ್ರುಟ್ಸ್‌ಗಳನ್ನು ಪೂರೈಸಲಾಗಿದ್ದು, ಸಂತ್ರಸ್ತರ ಕೈ ಸೇರಿದೆ ಎಂದು ಮಾಹಿತಿ ನೀಡಿದ್ದಾರೆ. ಕೇರಳಕ್ಕೆ ತೆರಳಿರುವ ತಂಡ ಪ್ರವಾಹ ಪೀಡಿತ 4 ಜಿಲ್ಲೆಗಳಿಗೆ ಅಗತ್ಯ ವಸ್ತುಗಳಾದ ಸಕ್ಕರೆ, ಕಾಫಿ, ಚಹಾ ಮತ್ತು ಅಕ್ಕಿಯನ್ನು ವಿತರಿಸುತ್ತಿದ್ದಾರೆ.

ಕಳೆದ ವರ್ಷ ಪ್ರವಾಹ ಸಂದರ್ಭ ನಿರ್ಮಾಣವಾದಗಲೂ ದಯಬೈನ ಈ ಸಂಸ್ಥೆ ಸಹಾಯ ಹಸ್ತ ಚಾಚಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.

85 ಮಂದಿ ಸಾವು

ಕೇರಳದಲ್ಲಿನ ಭಾರೀ ಪ್ರವಾಹಕ್ಕೆ 85 ಮಂದಿ ಜೀವ ಕಳೆದುಕೊಂಡಿದ್ದು, 58 ಮಂದಿ ಕಾಣೆಯಾಗಿದ್ದಾರೆ. ರಾಜ್ಯದಲ್ಲಿ 1,654 ಪುನರ್‌ವಸತಿ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳಲ್ಲಿ 83,274 ಕುಟುಂಬಗಳು ಆಶ್ರಯ ಪಡೆದುಕೊಳ್ಳುತ್ತಿದ್ದು, 2,87,585 ಮಂದಿ ಇದ್ದಾರೆ. ಪ್ರವಾಹದಲ್ಲಿ 2,966 ಮನೆಗಳು ನಾಶವಾಗಿದ್ದು, 280 ಮನೆಗಳು ಭಾಗಶಃ ಹಾನಿಗೆ ತುತ್ತಾಗಿದೆ.

 

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.