ದುಬಾೖ: ಕೋವಿಡ್-19 ಪರಿಣಾಮದಿಂದ 2 ತಿಂಗಳಲ್ಲಿ ಜೀರೋ ಕ್ರೈಮ್‌

ದ. ಕ.ಜಿಲ್ಲೆ, ಉಡುಪಿಯಲ್ಲೂ ಪ್ರಕರಣಗಳ ಸಂಖ್ಯೆ ಇಳಿಮುಖ

Team Udayavani, Apr 6, 2020, 2:45 PM IST

ದುಬಾೖ: ಕೋವಿಡ್-19 ಪರಿಣಾಮದಿಂದ 2 ತಿಂಗಳಲ್ಲಿ ಜೀರೋ ಕ್ರೈಮ್‌

ದುಬಾೖ: ಕೋವಿಡ್-19 ಬಂದ ಬಳಿಕ ವಾಹನಗಳು ಓಡಾಡುವುದು ನಿಂತಿತು. ಪರಿಣಾಮವಾಗಿ ವಾಯು ಮಾಲಿನ್ಯವೂ ಕಡಿಮೆಯಾಯಿತು. ಇಂಧನ ಬಳಕೆ ಕಡಿಮೆಯಾಗಿ ದರಗಳೂ ಕಡಿಮೆಯಾಗುವ ಸಾಧ್ಯತೆ ಇದೆ. ಇದೀಗ ಜನ ಸಂಚಾರ ಸ್ತಬ್ಧವಾದ ಪರಿಣಾಮ ಚಟುವಟಿಕೆಗಳು ಇಲ್ಲ. ಒಟ್ಟಿನಲ್ಲಿ ದುಬಾೖಯಲ್ಲಿ 2 ತಿಂಗಳಿನಿಂದ ಒಂದೇ ಒಂದು ಅಪರಾಧ ಪ್ರಕರಣ ದಾಖಲಾಗಿಲ್ಲವಂತೆ. ಈ ಬಗ್ಗೆ ಖಲೀಜ್‌ ಟೈಮ್ಸ್‌ ವರದಿ ಮಾಡಿದೆ.

ಪೊಲೀಸ್‌ ಇಲಾಖೆಯ ಮಾಹಿತಿ ಪ್ರಕಾರ, ಕೊಲೆಗಳು ಸೇರಿದಂತೆ ಯಾವುದೇ ಕಳ್ಳತನಗಳು, ದರೋಡೆಗಳು ಅಥವಾ ಹಿಂಸಾಚಾರಗಳು ನಡೆದಿಲ್ಲ. ಕೋವಿಡ್‌ 19ರ ಬಿಕ್ಕಟ್ಟನ್ನು ಎದುರಿಸುವಾಗ ಜನರು ತಮ್ಮ ಸುರಕ್ಷತೆ ಮತ್ತು ಅವರ ಪ್ರೀತಿಪಾತ್ರರು ಮತ್ತು ಕುಟುಂಬದವರಿಗೆ ಆದ್ಯತೆ ನೀಡುತ್ತಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ಅಭಿಪ್ರಾಯಪಟ್ಟಿದ್ದಾರೆ.

ಕಿಕ್ಕಿರಿದ ಪ್ರದೇಶಗಳಲ್ಲಿ ಹಣವನ್ನು ಕದಿಯುವುದು ಅಥವಾ ಬ್ಯಾಂಕ್‌ ಅಥವಾ ಅಂಗಡಿಯನ್ನು ದೋಚು ವಂತಹ ಅನೇಕ ಅಪರಾಧಗಳು ಅಥವಾ ದರೋಡೆಗಳು ಸಾಮಾನ್ಯವಾಗಿ ನಡೆಯುತ್ತವೆ. ಈ ಎರಡು ತಿಂಗಳಲ್ಲಿ ಅಂಥ ಪ್ರಕರಣಗಳು ನಡೆದಿಲ್ಲ.
ಸಾಮಾಜಿಕ ಅಂತರವೂ ವಂಚಕರಿಗೆ ಸಮಸ್ಯೆಯಾಗಿದೆ. ಮನೆಗಳು ಖಾಲಿಯಾಗಿರುವಾಗ ಕಳವು ಸಂಬಂಧಿ ಅಪರಾಧಗಳು ನಡೆಯುವುದು ಸಾಮಾನ್ಯ. ಆದರೆ ಈಗ ಜನರು ತಮ್ಮ ಮನೆಗಳಲ್ಲಿ ಉಳಿದುಕೊಂಡಿರುವುದರಿಂದ ಕಳ್ಳರೂ ಲಾಕ್‌ಡೌನ್‌ ಬಿಸಿ ಅನುಭವಿಸುವಂತಾಗಿದೆ.

99% ಅಕ್ರಮ ಡ್ರಗ್‌ ಮಾರುಕಟ್ಟೆ ಮತ್ತು ಕಳ್ಳಸಾಗಣೆ ಅಪರಾಧಗಳು ಕಣ್ಮರೆಯಾಗಿವೆ. ಪ್ರಸ್ತುತ ಪರಿಸ್ಥಿತಿಯಲ್ಲಿ ನಿರ್ಬಂಧಿತ ಚಲನೆ ಮತ್ತು ಕಣ್ಗಾವಲು ಅಪರಾಧಿಗಳಿಗೆ ಇಂತಹ ಕೃತ್ಯಗಳಲ್ಲಿ ತೊಡಗಿಸಿಕೊಳ್ಳದಂತೆ ಅಡ್ಡಿ ಯಾಗಿದೆ. ಈ ಕೊರೊನಾ ಬಿಕ್ಕಟ್ಟನ್ನು ಎದುರಿಸಲು ಸರಕಾರ ಕೈಗೊಂಡ ಕಾರ್ಯಕ್ರಮಗಳಿಗೆ ಯಾರಾದರೂ ಅಡ್ಡಿಪಡಿಸಿದರೆ ಅವರ ವಿರುದ್ಧ ಕಾನೂನಿನ ಅನ್ವಯ ಕ್ರಮಕೈಗೊಳ್ಳಲಾಗುತ್ತಿದೆ.

ನಮ್ಮಲ್ಲೂ ಅಷ್ಟೇ
ದ.ಕ. ಜಿಲ್ಲೆ, ಉಡುಪಿಯಲ್ಲೂ ಅಪರಾಧ ಪ್ರಕರಣ ಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಹಿಂದೆ ಪೊಲೀ ಸರನ್ನು ಬೀಟ್‌ ಮತ್ತಿತರ ಉದ್ದೇಶಕ್ಕಾಗಿ ಬಳ ಸಲಾ ಗುತ್ತಿತ್ತು. ಪ್ರಸ್ತುತ ಜನರು ಮನೆಯಲ್ಲೇ ಇರು ವುದರಿಂದ ಬೀಟ್‌ ಸಮಸ್ಯೆ ಇಲ್ಲ. ಅದರೊಂದಿಗೆ ಎಲ್ಲ ಚೆಕ್‌ ಪೋಸ್ಟ್‌ಗಳಲ್ಲೂ ಬಂದೋಬಸ್ತ್ ಬಿಗಿಗೊಳಿಸಿರುವುದರಿಂದ ಪೊಲೀಸರ ಕಣ್ಗಾವಲು ಹೆಚ್ಚಿದೆ. ಇದೂ ಅಪರಾಧ ಸಂಖ್ಯೆ ಇಳಿಮುಖವಾಗಲು ಕಾರಣ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.