ಡುಕಾಟಿ ಮಾನ್‌ಸ್ಟರ್‌ ಬೈಕ್‌ ಗಳ ಬುಕಿಂಗ್‌ ಶುರು : ಬೆಲೆ ಎಷ್ಟು ಗೊತ್ತಾ?

ಎರಡು ವೇರಿಯೆಂಟ್‌ ಗಳಲ್ಲಿ ಲಭ್ಯ

Team Udayavani, Sep 20, 2021, 7:00 PM IST

ಡುಕಾಟಿ ಮಾನ್‌ಸ್ಟರ್‌ ಬೈಕ್‌ ಗಳ ಬುಕಿಂಗ್‌ ಶುರು : ಬೆಲೆ ಎಷ್ಟು ಗೊತ್ತಾ ?

ನ್ಪೋರ್ಟ್ಸ್ ಬೈಕ್‌ಗಳಲ್ಲಿ ಪ್ರಸಿದ್ಧಿ ಪಡೆದಿರುವ ಡುಕಾಟಿ ಸಂಸ್ಥೆ ತನ್ನ ಮಾನ್‌ಸ್ಟರ್‌ ಬೈಕ್‌ನ ಬುಕಿಂಗ್‌ ಆರಂಭಿಸಿದೆ. ಬೇರೆಲ್ಲ ಮಾಡೆಲ್‌ಗಳಿಗಿಂತ ಹೆಚ್ಚೇ ವಿಶೇಷವಾಗಿರುವ ಈ ಬೈಕ್‌ ಇದೇ ತಿಂಗಳಲ್ಲಿ ಬಿಡುಗಡೆಗೊಳ್ಳುವ ಸಾಧ್ಯತೆಯಿದೆ.

ಡುಕಾಟಿ ತನ್ನ ಹಳೇ ಮಾಡೆಲ್‌ ಬೈಕ್‌ಗಳಂತೆ ಬೈಕ್‌ ಅನ್ನು ಅಗಲವಾಗಿಸದೆ, ಸಣ್ಣದಾಗಿ ನಿರ್ಮಿಸಿದ್ದು, ಅದರ ತೂಕವನ್ನೂ ಕಡಿಮೆ ಮಾಡಿದೆ. 937ಸಿಸಿ ಎಲ್‌ ಟ್ವಿನ್‌ ಟೆಸ್ಟ್ರಾಸ್ಟ್ರೆಟ್ಟಾ ಎಂಜಿನ್‌ ಇದರಲ್ಲಿದೆ. 6 ಸ್ಪೀಡ್‌ ಗೇರ್‌ ಬಾಕ್ಸ್‌ ಅಳವಡಿಸಲಾಗಿದೆ.

ಮಾನ್‌ಸ್ಟರ್‌ ಮತ್ತು ಮಾನ್‌ಸ್ಟರ್‌ ಪ್ಲಸ್‌ ಎಂಬ ಎರಡು ವೇರಿಯೆಂಟ್‌ ಲಭ್ಯ. ಕೆಂಪು, ಕಪ್ಪು ಮತ್ತು ಗ್ರೇ ಬಣ್ಣದಲ್ಲಿ ಬೈಕ್‌ ಬಿಡುಗಡೆಯಾಗಲಿದೆ. ಇದರ ಬೆಲೆ ಸುಮಾರು 11-14 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಈ ನ್ಪೋರ್ಟ್ಸ್ ಬೈಕ್‌ ಕವಾಸಕಿ ಸೇರಿ ಹಲವು ಬೈಕ್‌ಗಳಿಗೆ ಪ್ರತಿಸ್ಪರ್ಧಿಯಾಗಲಿದೆ.

ಇದನ್ನೂ ಓದಿ :“Me Too” ಆರೋಪಿ ಚರಣ್‍ಜಿತ್ ಮುಖ್ಯಮಂತ್ರಿ ಸ್ಥಾನಕ್ಕೆ ಅನರ್ಹ| ರಾಷ್ಟ್ರೀಯ ಮಹಿಳಾ ಆಯೋಗ

 

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.