ಕೊಡಂಬಲ್ ಗ್ರಾಮದಲ್ಲಿ ಭೂಕಂಪದ ಅನುಭವ : ಆತಂಕದಲ್ಲಿ ಮನೆಯಿಂದ ಹೊರಬಂದ ಗ್ರಾಮಸ್ಥರು


Team Udayavani, Dec 12, 2021, 7:49 PM IST

ಕೊಡಂಬಲ್ ಗ್ರಾಮದಲ್ಲಿ ಭೂಕಂಪದ ಅನುಭವ : ಆತಂಕದಲ್ಲಿ ಗ್ರಾಮಸ್ಥರು

ಹುಮನಾಬಾದ್ : ತಾಲೂಕಿನ ಕೊಡಂಬಲ್ ಗ್ರಾಮದಲ್ಲಿ ಭಾನುವಾರ ಸಂಜೆ 6 ಗಂಟೆಯಿಂದ ಮೂರು ಭಾರಿ ಭೂಮಿಯಿಂದ ನಿಗೂಢ ಶಬ್ದಗಳು ಕೇಳಿಬಂದಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.

ಸಂಜೆ ಹೊತ್ತಿಗೆ ದೊಡ್ಡ ಪ್ರಮಾಣದಲ್ಲಿ ಶಬ್ದ ಕೇಳಿ ಬರುತ್ತಿದ್ದಂತೆ ಗ್ರಾಮಸ್ಥರು ಮನೆಯಿಂದ ಓಡಿ ಹೊರಬಂದಿದ್ದಾರೆ. ರಸ್ತೆಗೆ ಬಂದ ಗ್ರಾಮಸ್ಥರು ಭೂಮಿ ನಡುಗಿದ ಅನುಭವಾಗಿ ಎಂದು ಹೇಳಿಕೊಂಡಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಭೂಮಿಯಿಂದ ಶಬ್ದಗಳು ಕೇಳಿಬಂದಿದ್ದು ಗ್ರಾಮದ ಬಹುತೇಕ ಜನರು ಹೇಳಿದ್ದಾರೆ.

ಈ ಹಿಂದೆ ತಾಲೂಕಿನ ಹುಣಸನಾಳು ಗ್ರಾಮದಲ್ಲಿ ಹಾಗೂ ಹೊಸಳ್ಳಿ ಗ್ರಾಮದಲ್ಲಿ ಇಂತಹ ಶಬ್ದಗಳು ಕೇಳಿಬಂದಿದ್ದವು. ಅಲ್ಲದೆ ಹೈದರಾಬಾದ್ ಹಾಗೂ ಬೆಂಗಳೂರು ಮೂಲದ ಭೂಗರ್ಭ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿರುವುದು ಇಲ್ಲಿ ಸ್ಮರಿಸಬಹುದಾಗಿದೆ. ಮಳೆ ಹೆಚ್ಚಾದ ಪರಿಣಾಮ ಭೂಮಿಯಲ್ಲಿ ಸಹಜ ಪ್ರಕ್ರಿಯೆಗಳು ನಡೆದು ಇಂತಹ ಶಬ್ದಗಳು ಬರುತ್ತವೆ ಎಂದು ಈ ಹಿಂದೆ ತಜ್ಞರು ಮಾಹಿತಿ ನೀಡಿದರು. ಇದೀಗ ಕೊಡಬಲ್ ಗ್ರಾಮದಲ್ಲಿ ಕೂಡ ಭೂಮಿಯಿಂದ ಇಂತಹ ಶಬ್ದಗಳು ಕೇಳಿಬರುತ್ತಿದ್ದು ಇದು ಭೂಕಂಪ? ಅಥವಾ ಭೂಮಿಯಲ್ಲಿನ ಸಹಜ ಪ್ರಕ್ರಿಯೆ ಎಂದು ತಿಳಿದು ಬರಬೇಕಾಗಿದೆ.

ಮಾಹಿತಿ ಲಭ್ಯವಾದ ಕೂಡ ಗ್ರಾನಕ್ಕೆ ಭೇಟಿನೀಡಿದ ಚಿಟಗುಪ್ಪ ಪಿಎಸ್ಐ ಮಹೇಂದ್ರಕುಮಾರ ಭೇಟಿನೀಡಿ ಗ್ರಾಮಸ್ಥರಿಂದ ಮಾಹಿತಿ ಪಡೆದು, ಗ್ರಾಮಸ್ಥರು ಯಾವುದಕ್ಕೆ ಭಯಭೀತಿ ಬೀಳಬಾರದು. ಇಂತಹ ಘಟನೆ ಇತರೆ ಕಡೆಗಳಲ್ಲಿ ನಡೆದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸುವುದಿಲ್ಲ ಆತಂಕ ಪಡಬೇಡಿ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಧಮ್ ಇದ್ದರೆ ಹನುಮಮಾಲಧಾರಿಗಳನ್ನು ತಡೆಯಿರಿ : ಕೊಪ್ಪಳ ಡಿಸಿಗೆ ಸಂಜೀವ ಮರಡಿ ಸವಾಲು

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.