Election 2023: ಮಂಗಳೂರು ಕ್ಷೇತ್ರದ ಬಿಜೆಪಿಯಿಂದ ಒಗ್ಗಟ್ಟು ಪ್ರದರ್ಶನ
Team Udayavani, Apr 13, 2023, 5:20 PM IST
ಮಂಗಳೂರು: ಹಲವು ಕಡೆ ಟಿಕೆಟ್ ವಂಚಿತರು ಆಕ್ರೋಶ, ಬೇಸರ, ಪಕ್ಷತ್ಯಾಗ ಇತ್ಯಾದಿ ಮಾಡುತ್ತಿರುವಾಗಲೇ ಮಂಗಳೂರು ಕ್ಷೇತ್ರದ ಬಿಜೆಪಿಯ ಟಿಕೆಟ್ ಆಕಾಂಕ್ಷಿಗಳು ಒಟ್ಟಿಗೇ ಪತ್ರಿಕಾಗೋಷ್ಠಿಯಲ್ಲಿ ಸೇರಿ, ಪಕ್ಷ ಗೆಲ್ಲಿಸುವುದಕ್ಕೆ ಶತಾಯ ಗತಾಯ ಯತ್ನ ಮಾಡುವುದಾಗಿ ಹೇಳಿದ್ದಾರೆ.
ಪಕ್ಷದಲ್ಲಿ ಟಿಕೆಟ್ ಗಿಟ್ಟಿಸಿರುವ ಸತೀಶ್ ಕುಂಪಲ ಅವರೊಂದಿಗೆ ಆಕಾಂಕ್ಷಿಗಳಾದ ಸಂತೋಷ್ ರೈ ಬೊಳಿಯಾರ್, ರವೀಂದ್ರ ಶೆಟ್ಟಿ ಉಳಿದೊಟ್ಟು, ಚಂದ್ರಶೇಖರ ಉಚ್ಚಿಲ್, ಜೊತೆಯಲ್ಲೇ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಂಡಲ ಅಧ್ಯಕ್ಷ ಚಂದ್ರಹಾಸ್ ಪಂಡಿತ್ಹೌಸ್, ಯಶವಂತ ಅಮೀನ್, ಜಗದೀಶ್ ಶೇಣವ ಮುಂತಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ