ಜುಲೈ 31ರಂದು ನೂತನ ಸ್ಪೀಕರ್ ನೇಮಕಕ್ಕೆ ಚುನಾವಣೆ; ಡೆಪ್ಯುಟಿ ಸ್ಪೀಕರ್ ಘೋಷಣೆ
Team Udayavani, Jul 29, 2019, 5:26 PM IST
ಬೆಂಗಳೂರು: ಬಿಎಸ್ ಯಡಿಯೂರಪ್ಪ ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಿದ ಬೆನ್ನಲ್ಲೇ ಕೆಆರ್ ರಮೇಶ್ ಕುಮಾರ್ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಜುಲೈ 31ರಂದು ಸ್ಪೀಕರ್ ಆಯ್ಕೆ ಚುನಾವಣೆ ನಡೆಯಲಿದೆ ಎಂದು ಡೆಪ್ಯುಟಿ ಸ್ಪೀಕರ್ ಕೃಷ್ಣಾ ರೆಡ್ಡಿ ಘೋಷಿಸಿದ್ದಾರೆ.
ನಾಳೆ ಮಧ್ಯಾಹ್ನದೊಳಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ವಿಧಾನಸಭಾ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಬಹುದು ಎಂದು ಕೃಷ್ಣಾ ರೆಡ್ಡಿ ಈ ಸಂದರ್ಭದಲ್ಲಿ ತಿಳಿಸಿದರು.
ಸಂಜೆ 5ಗಂಟೆಗೆ ಮತ್ತೆ ವಿಧಾನಸಭಾ ಕಲಾಪ ಆರಂಭವಾದಾಗ, ಜುಲೈ 31ರಂದು ನೂತನ ಸ್ಪೀಕರ್ ಆಯ್ಕೆಗಾಗಿ ಚುನಾವಣೆ ನಡೆಯಲಿದೆ ಎಂದು ಘೋಷಿಸಿದ ಕೃಷ್ಣಾ ರೆಡ್ಡಿ, ಕಲಾಪವನ್ನು ಬುಧವಾರ 11ಗಂಟೆಗೆ ಮುಂದೂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…