ರಾಜ್ಯ ಹೆದ್ದಾರಿ ಮೇಲೆಯೇ ತುಂಡಾಗಿ ಬಿದ್ದ ವಿದ್ಯುತ್‌ ತಂತಿ: ಸಂಚಾರಕ್ಕೆ ಅಡಚಣೆ


Team Udayavani, Mar 4, 2023, 7:27 PM IST

line

ಕುಳಗೇರಿ ಕ್ರಾಸ್: ಗ್ರಾಮದಿಂದ ಬಾದಾಮಿ ಕಡೆಗೆ ತೆರಳುವ ರಾಜ್ಯ ಹೆದ್ದಾರಿಯಲ್ಲಿ ಸಿದ್ಧೇಶ್ವರ ನಗರದ ಲೇಔಟ್ ಹತ್ತಿರ 11 ಕೆವಿ ವಿದ್ಯುತ್ ತಂತಿ ಹರಿದು ಬಿದ್ದು ಕೆಲಕಾಲ ಸಂಚಾರಕ್ಕೆ ಅಡಚಣೆಯನ್ನುಂಟು ಮಾಡಿದ ಘಟನೆ ಶನಿವಾರ ಸಾಯಂಕಾಲ ನಡೆದಿದೆ.

ಅದೃಷ್ಟವಶಾತ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಎಂ.ಐ ತೋಟದ, ತೋಳಮಟ್ಟಿ, ತುಪ್ಪದ ಹರಿದು ಬಿದ್ದ ತಂತಿ ಕಂಡು ಮುನ್ನಚ್ಚರಿಕೆ ಕ್ರಮ ವಹಿಸಿ ಸಂಚರಿಸುತ್ತಿದ್ದ ವಾಹನಗಳನ್ನ ತಡೆದು ಬಾರಿ ಅನಾಹುತ ತಪ್ಪಿಸಿದ್ದಾರೆ. ನಂತರ ಹೆಸ್ಕಾಂ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಕೆಇಬಿ ಲೈನ್‌ಮ್ಯಾನ್ ಕೀರಣ ಕುಂಬಾರ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿ ರಸ್ತೆ ಮಧ್ಯೆ ಬಿದ್ದಿದ್ದ ತಂತಿಯನ್ನ ಬದಿಗೆ ಹಾಕಿ ಸರಿಪಡಿಸುವ ಮೂಲಕ ಸಂಚಾರಕ್ಕೆ ಅನಕೂಲ ಮಾಡಿದ್ದಾರೆ.
ಇನ್ನೂ ಗ್ರಾಮದ ಸಾಕಷ್ಟು ಕಡೆ ವಿದ್ಯುತ್ ತಂತಿಗಳು ಸಾಕಷ್ಟು ಹಳೆಯದಾಗಿದ್ದು ಗ್ರಾಮದ ತುಂಬೆಲ್ಲ ಸಮಸ್ಯೆ ಎದ್ದು ಕಾಣುತ್ತಿದೆ. ಸಮಸ್ಯೆಗಳನ್ನ ಸರಿಪಡಿಸಿ ಮುಂದಾಗುವ ಅನಾಹುತಗಳನ್ನ ತಪ್ಪಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಹೆಸ್ಕಾಂ ನಿರ್ಲಕ್ಷ

ಹೆಸ್ಕಾಂ ನಿರ್ಲಕ್ಷ ತನದಿಂದ ಈ ಅವಗಡ ಸಂಭವಿಸಿದೆ ಎನ್ನಲಾಗಿದೆ. ಹೆದ್ದಾರಿಗೆ ಅಡ್ಡಲಾಗಿ ಹಾದು ಹೋಗಿರುವ 11 ಕೆವಿ ವಿದ್ಯುತ್ ತಂತಿಗಳು ಬಹಳ ವರ್ಷಗಳ ಹಳೆಯದಾಗಿದ್ದು ತಂತಿಗಳು ಅಲ್ಲಲ್ಲಿ ತುಂಡರಿಸುವ ಸಾಧ್ಯತೆಗಳೇ ಹೆಚ್ಚಾಗಿವೆ. ಸಾಕಷ್ಟು ವಿದ್ಯುತ್ ಕಂಬಗಳು ಗಿಡ-ಗಂಠಿಗಳ ಮಧ್ಯೆ ಮುಚ್ಚಿ ಹೋಗಿದ್ದು ಹೆಸ್ಕಾಂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂಬ ಆರೋಪ ಸಹ ಕೇಳಿ ಬರುತ್ತಿದೆ. ಇದರಿಂದ ಸಾಕಷ್ಟು ಅನಾಹುತ ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿದ್ದು ಅನಾಹುತ ಸಂಬವಿಸುವ ಮುನ್ನವೇ ಹೆಸ್ಕಾಂ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.

ಬೇಸಿಗೆ ಕಾಲ ಇರುವುದರಿಂದ ಲೋಡ್ ಆಗಿ ಇಂಥ ಸಮಸ್ಯೆಗಳು ಸಂಭವಿಸುತ್ತವೆ. ಗ್ರಾಮದ ಸಾಕಷ್ಟುಕಡೆ ವಿದ್ಯುತ್ ತಂತಿಗಳು ಬಹಳ ವರ್ಷಗಳಿಂದ ಬದಲಾಯಿಸಿಲ್ಲ. ಈ ಬಾರಿ ಬಜೇಟ್‌ನಲ್ಲಿ ಹಾಕಲಾಗಿದ್ದು ಹೊಸ ತಂತಿಗಳನ್ನ ಅಳವಡಿಸುವ ಮೂಲಕ ಇಂತ ಸಮಸ್ಯೆಗಳನ್ನ ಆದಷ್ಟು ಬೇಗ ಬಗೆಹರಿಸುತ್ತೆನೆ ಎನ್ನುತ್ತಾರೆ ಹೆಸ್ಕಾಂ ಅಧಿಕಾರಿ ಬಾಲಚಂದ್ರ ಕೊಳ್ಳಿ.

ಇದನ್ನೂ ಓದಿ: ಅಪ್ರಾಪ್ತ ಬಾಲಕಿ ಜೊತೆ ಬಲವಂತದ ಮದುವೆ: ತಾಯಿ, ಮಗನಿಗೆ 20 ವರ್ಷ ಕಠಿಣ ಸಜೆ

ಟಾಪ್ ನ್ಯೂಸ್

Bagalkote ಅ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

Bagalkote ಅ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

1-csasad

Google 25 ವರ್ಷಗಳ ಸಂಭ್ರಮ: ಬಾಡಿಗೆ ಗ್ಯಾರೇಜ್‌ ನಲ್ಲಿ ಹುಟ್ಟಿಕೊಂಡಿದ್ದ ಸಂಸ್ಥೆ!

aap goa

AAP: ಲೋಕಸಭೆ ಚುನಾವಣೆ – ಗೋವಾದಲ್ಲಿ ನೂತನ ಕಾರ್ಯಕಾರಿ ಸಮಿತಿ ಪ್ರಕಟಿಸಿದ ಆಪ್‌

1-csadasd

Cauvery Water; ಕಾಂಗ್ರೆಸ್‌ ಸರ್ಕಾರ ಅಸಮರ್ಥ: ಬಿಜೆಪಿ- ಜೆಡಿಎಸ್ ಜಂಟಿ ಪ್ರತಿಭಟನೆ

vatal

September 29 ರಂದು ಕರ್ನಾಟಕ ಬಂದ್‌ ; ನೂರಾರು ಸಂಘಟನೆಗಳ ಬೆಂಬಲ

Goa; ಈ ಕಾರಣಕ್ಕೆ ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿಲ್ಲ: ತಾನಾವಡೆ

Goa; ಈ ಕಾರಣಕ್ಕಾಗಿ ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿಲ್ಲ: ತಾನಾವಡೆ

1-sasad-s

Muslim ಮಹಿಳೆಯರ ಪರವಾಗಿ ಏಕೆ ನಿಲ್ಲಲಿಲ್ಲ?: ವಿಪಕ್ಷಗಳ ವಿರುದ್ಧ ಪ್ರಧಾನಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalkote ಅ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

Bagalkote ಅ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

Rabkavi Banhatti ದೇವರ ದಾಸಿಮಯ್ಯ ಹಟಗಾರ ಸಮಾಜದ ಜಗದ್ಗುರು ಅಸ್ತಂಗತ

Rabkavi Banhatti ದೇವರ ದಾಸಿಮಯ್ಯ ಹಟಗಾರ ಸಮಾಜದ ಜಗದ್ಗುರು ಅಸ್ತಂಗತ

Bagalkote: ಬಸ್‌ ನಿಲ್ದಾಣ ಬಂತು- ಮೂಗು ಮುಚ್ಚಿಕೊಳ್ಳಿ!

Bagalkote: ಬಸ್‌ ನಿಲ್ದಾಣ ಬಂತು- ಮೂಗು ಮುಚ್ಚಿಕೊಳ್ಳಿ!

Jamakhandi: ಸಮಾಜ ಒಡೆಯುವವರಿಂದ ಸಂಘಟನೆ ಸಾಧ್ಯವೆ?: ಭೀಮಶಿ

Jamakhandi: ಸಮಾಜ ಒಡೆಯುವವರಿಂದ ಸಂಘಟನೆ ಸಾಧ್ಯವೆ?: ಭೀಮಶಿ

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

Bagalkote ಅ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

Bagalkote ಅ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

1-csasad

Google 25 ವರ್ಷಗಳ ಸಂಭ್ರಮ: ಬಾಡಿಗೆ ಗ್ಯಾರೇಜ್‌ ನಲ್ಲಿ ಹುಟ್ಟಿಕೊಂಡಿದ್ದ ಸಂಸ್ಥೆ!

aap goa

AAP: ಲೋಕಸಭೆ ಚುನಾವಣೆ – ಗೋವಾದಲ್ಲಿ ನೂತನ ಕಾರ್ಯಕಾರಿ ಸಮಿತಿ ಪ್ರಕಟಿಸಿದ ಆಪ್‌

1-csadasd

Cauvery Water; ಕಾಂಗ್ರೆಸ್‌ ಸರ್ಕಾರ ಅಸಮರ್ಥ: ಬಿಜೆಪಿ- ಜೆಡಿಎಸ್ ಜಂಟಿ ಪ್ರತಿಭಟನೆ

vatal

September 29 ರಂದು ಕರ್ನಾಟಕ ಬಂದ್‌ ; ನೂರಾರು ಸಂಘಟನೆಗಳ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.