ಡಿಸೆಂಬರ್‌ನಿಂದ ವಿದ್ಯುತ್‌ ಚಾಲಿತ ರೈಲು :ಕೊಂಕಣ ರೈಲ್ವೇ ಮಾರ್ಗದ ವಿದ್ಯುದೀಕರಣ ಪೂರ್ಣ


Team Udayavani, Jun 6, 2021, 7:10 AM IST

ಡಿಸೆಂಬರ್‌ನಿಂದ ವಿದ್ಯುತ್‌ ಚಾಲಿತ ರೈಲು :ಕೊಂಕಣ ರೈಲ್ವೇ ಮಾರ್ಗದ ವಿದ್ಯುದೀಕರಣ ಪೂರ್ಣ

ಮಂಗಳೂರು: ಕೊಂಕಣ ರೈಲ್ವೇಯ ವಿದ್ಯುದೀಕರಣ ಡಿಸೆಂಬರ್‌ ಅಂತ್ಯಕ್ಕೆ ಪೂರ್ಣ ಗೊಳ್ಳಲಿದ್ದು, ವಿದ್ಯುತ್‌ಚಾಲಿತ ಪ್ರಯಾಣಿಕ ರೈಲುಗಳಿಗೆ ತೆರೆದುಕೊಳ್ಳಲಿದೆ.

ಕೊಂಕಣ ರೈಲ್ವೇ ನಿಗಮ ಲಿ. ಅಧೀನದಲ್ಲಿರುವ ಮಂಗಳೂರಿನ ತೋಕೂರಿನಿಂದ ರೋಹಾ ವರೆಗಿನ 741 ಕಿ.ಮೀ. ರೈಲು ಮಾರ್ಗದ ವಿದ್ಯುದೀಕರಣ 2017ರಲ್ಲಿ ಪ್ರಾರಂಭ ಗೊಂಡಿತ್ತು. 1,100 ಕೋ.ರೂ. ವೆಚ್ಚದ ಯೋಜನೆ ಇದಾಗಿದ್ದು, 885 ಕೋ. ರೂ. ವಿನಿಯೋಗಿಸಲಾಗಿದೆ ಎಂದು ರೈಲ್ವೇ ಮಂಡಳಿ ತಿಳಿಸಿದೆ.

ತೋಕೂರಿನಿಂದ ಕಾರವಾರದ ವರೆಗೆ 238 ಕಿ.ಮೀ. ಮತ್ತು ರೋಹಾ ದಿಂದ ರತ್ನಗಿರಿ ವರೆಗಿನ 203 ಕಿ.ಮೀ. ವಿದ್ಯುದೀಕರಣ ಪೂರ್ಣಗೊಂಡಿದ್ದು ರೈಲ್ವೇ ಸುರಕ್ಷಾ ಆಯುಕ್ತರಿಂದ ಪರಿ ಶೀಲನೆ ನಡೆದಿದೆ. ಈ ಮಾರ್ಗದಲ್ಲಿ ಗೂಡ್ಸ್‌ ರೈಲುಗಳು ಸಂಚರಿಸುತ್ತಿವೆ. ರತ್ನಗಿರಿಯಿಂದ ಕಾರವಾರದವರೆಗಿನ 300 ಕಿ.ಮೀ. ಮಾರ್ಗದಲ್ಲಿ ಕಾಮಗಾರಿ ನಡೆಯುತ್ತಿದ್ದು, ಶೇ. 80ರಷ್ಟು ಪೂರ್ಣಗೊಂಡಿದೆ ಎಂದು ಮೂಲಗಳು ತಿಳಿಸಿವೆ. ರೋಹಾದಿಂದ ಮುಂಬಯಿ ಸಿಎಸ್‌ಟಿ ವರೆಗಿನ ಮಾರ್ಗ ಕೇಂದ್ರ ರೈಲ್ವೇ ವಲಯಕ್ಕೆ ಬರುತ್ತಿದ್ದು, ಈಗಾಗಲೇ ವಿದ್ಯುದೀ ಕರಣಗೊಂಡಿದೆ.

ಪ್ರಸ್ತುತ ನಿಗಮಕ್ಕೆ ಇಂಧನಕ್ಕಾಗಿ ವಾರ್ಷಿಕ ಸುಮಾರು 300 ಕೋ.ರೂ. ವೆಚ್ಚವಾಗುತ್ತಿದೆ. ವಿದ್ಯುದೀಕರಣದ ಬಳಿಕ ಸುಮಾರು 100 ಕೋ.ರೂ. ಉಳಿತಾಯವಾಗಲಿದೆ.

ಡಿಸೆಂಬರ್‌ ವೇಳೆಗೆ ಪೂರ್ಣ
ಕೊಂಕಣ ರೈಲು ಮಾರ್ಗದಲ್ಲಿ ವಿದ್ಯುದೀಕರಣ ಕಾಮಗಾರಿ ಬಹು ತೇಕ ಪೂರ್ಣಗೊಂಡಿದೆ. ಬಾಕಿಯುಳಿದಿರುವ ಶೇ. 20 ಕಾಮಗಾರಿ ಡಿಸೆಂಬರ್‌ ವೇಳೆಗೆ ಪೂರ್ಣಗೊಂಡು ವಿದ್ಯುತ್‌ ಚಾಲಿತ ರೈಲು ಸಂಚರಿಸಲಿದೆ.

– ಸುನೀತ್‌ ಶರ್ಮಾ, ರೈಲ್ವೇ ಮಂಡಳಿಯ ಸಿಇಒ, ಅಧ್ಯಕ್ಷ

ಟಾಪ್ ನ್ಯೂಸ್

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.