“ಈಶ್ವರಪ್ಪ ಪರ ವಕೀಲಿಕೆ ಮಾಡುತ್ತಿಲ್ಲ’: ಕುಮಾರಸ್ವಾಮಿ
Team Udayavani, Feb 18, 2022, 11:12 PM IST
ಬೆಂಗಳೂರು: ರಾಷ್ಟ್ರಧ್ವಜದ ವಿಷಯದಲ್ಲಿ ನಾನು ಸಚಿವ ಕೆ.ಎಸ್. ಈಶ್ವರಪ್ಪ ಅವರ ಪರ ವಕೀಲಿಕೆ ಮಾಡುತ್ತಿಲ್ಲ. ಆದರೆ, ಪ್ರತಿಷ್ಠೆಗೆ ಬಿದ್ದು ಮಂತ್ರಿಯ ರಾಜೀನಾಮೆ ಪಡೆಯಲು ಹೊರಟ ಕಾಂಗ್ರೆಸ್ ನಡೆಯನ್ನು ಜನ ಗಮನಿಸುತ್ತಾ ಇದ್ದಾರೆ. ಕಲಾಪಕ್ಕೆ ಅಡ್ಡಿ ಮಾಡುವವರನ್ನು ಸದನದಿಂದ ಅಮಾನತು ಮಾಡಿ, ಅನಂತರ ಸದನ ನಡೆಸಿ ಎಂದು ಸಭಾಧ್ಯಕ್ಷರಿಗೂ ಮನವಿ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾನು ಇರುವ ವಿಷಯವನ್ನು ಇದ್ದ ಹಾಗೆ ಹೇಳಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ