ರಾಜೀನಾಮೆ ಕೊಟ್ಟಾಗಲೂ ನನಗೆ ಟೆನ್ಷನ್ ಆಗಿಲ್ಲ: ಬಿ.ಸಿ ಪಾಟೀಲ್
Team Udayavani, Sep 30, 2019, 2:00 PM IST
ಬೆಂಗಳೂರು: ನಾನು ಯಾವತ್ತೂ ಟೆನ್ಷನ್ ಮಾಡಿಕೊಂಡಿಲ್ಲ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದಾಗಲೂ ನನಗೆ ಯಾವುದೇ ಟೆನ್ಷನ್ ಆಗಿರಲಿಲ್ಲ ಎಂದು ಅನರ್ಹ ಶಾಸಕ ಬಿ.ಸಿ ಪಾಟೀಲ್ ಹೇಳಿದರು.
ಬಿಜೆಪಿ ಸೇರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಸೇರುವ ಬಗ್ಗೆ ಇನ್ನೂ ನಿರ್ಧಾರ ಅಥವಾ ಚರ್ಚೆ ಮಾಡಿಲ್ಲ. ಯಾವ ಸಭೆಯೂ ಆಗಿಲ್ಲ ಎಂದರು.
ಬಣಕಾರ್ ವಿರುದ್ಧ ಈಗ ಹಿಂದಿನಿಂದಲೂ ಸ್ಪರ್ಧೆ ಮಾಡ್ತಿಲ್ಲ. ಆದರೆ ಈ ಬಾರಿ ಸ್ಪರ್ಧೆ ಮಾಡುವ ಸ್ಥಿತಿ ಉದ್ಭವಿಸೊಲ್ಲ ಎಂಬ ನಂಬಿಕೆ ಇದೆ. ಎಲ್ಲವೂ ಸರಿ ಹೋಗುತ್ತದೆ ಎಂಬ ಭರವಸೆ ಇದೆ ಎಂದು ಬಿ. ಸಿ ಪಾಟೀಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ