ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದ ಬಿಹಾರದ ಮಾಜಿ ಶಾಸಕನ ಬಂಧನ
ರಂಜನ್ ನನ್ನು ಉತ್ತರಪ್ರದೇಶ ಪೊಲೀಸರಿಗೆ ಹಸ್ತಾಂತರಿಸಲಾಗಿದೆ
Team Udayavani, Aug 19, 2022, 2:55 PM IST
ಪಾಟ್ನಾ: ಸುಮಾರು ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದ ಬಿಹಾರದ ಮಾಜಿ ಶಾಸಕ ರಂಜನ್ ತಿವಾರಿಯನ್ನು ಭಾರತ-ನೇಪಾಳ ಗಡಿ ಸಮೀಪದ ರಕ್ಸೌಲ್ ನಲ್ಲಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಮುಂಬೈ: ಬೊರಿವಲಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ; ರಕ್ಷಣಾ ಕಾರ್ಯಾಚರಣೆ
1998ರಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದ ಆರೋಪಿ ಶಾಸಕ ರಂಜನ್ ವಾಂಟೆಡ್ ಪಟ್ಟಿಯಲ್ಲಿದ್ದು, ಈತನ ಕುರಿತು ಮಾಹಿತಿ ಕೊಟ್ಟವರಿಗೆ 25 ಸಾವಿರ ರೂಪಾಯಿ ಬಹುಮಾನ ಕೊಡುವುದಾಗಿ ಪೊಲೀಸ್ ಇಲಾಖೆ ಘೋಷಿಸಿತ್ತು.
ಬಿಹಾರ ಮತ್ತು ಉತ್ತರಪ್ರದೇಶ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ರಂಜನ್ ನನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ. ಉತ್ತರಪ್ರದೇಶದ ಗೋರಖ್ ಪುರ್ ನಲ್ಲಿ ಪಶ್ಚಿಮ ಬಿಹಾರದ ಜಂಪಾರಣ್ ಜಿಲ್ಲೆಯ ಗೋವಿಂದ್ ರಾಜ್ ಕ್ಷೇತ್ರದ ಮಾಜಿ ಶಾಸಕ ಪೊಲೀಸರ ಮೇಲೆ ಸಾರ್ವಜನಿಕವಾಗಿ ಗುಂಡು ಹಾರಿಸಿದ್ದ.
ಹೀಗೆ ಕಳೆದ ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ರಂಜನ್ ಗಾಗಿ ಪೊಲೀಸ್ ಇಲಾಖೆ ಮಾಹಿತಿ ಕಲೆ ಹಾಕುತ್ತಿತ್ತು. ಪ್ರಾಥಮಿಕ ಕಾನೂನು ಪ್ರಕ್ರಿಯೆ ನಂತರ ರಂಜನ್ ನನ್ನು ಉತ್ತರಪ್ರದೇಶ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು