Explained: ಭಾರತದಲ್ಲಿ ಪತ್ತೆಯಾದ ರೂಪಾಂತರ ತಳಿಗೆ ಕಪ್ಪಾ, ಡೆಲ್ಟಾ ಎಂದು ಹೆಸರಿಟ್ಟಿದ್ದೇಕೆ?

ವಿಶ್ವ ಆರೋಗ್ಯ ಸಂಸ್ಥೆಯು ಈ ನಿರ್ಧಾರ ತೆಗೆದುಕೊಂಡಿರುವುದು ಭಾರತದ ಅಸಮಾಧಾನಕ್ಕೆ ಕಾರಣವಾಗಿದೆ.

Team Udayavani, Jun 2, 2021, 10:32 AM IST

Explained: ಭಾರತದಲ್ಲಿ ಪತ್ತೆಯಾದ ರೂಪಾಂತರ ತಳಿಗೆ ಕಪ್ಪಾ, ಡೆಲ್ಟಾ ಎಂದು ಹೆಸರಿಟ್ಟಿದ್ದೇಕೆ

ನವದೆಹಲಿ: ಭಾರತದಲ್ಲಿ ಪತ್ತೆಯಾಗಿರುವ ಕೋವಿಡ್ ವೈರಾಣುವಿನ B.1617.1 ಮತ್ತು B.1.617.2 ರೂಪಾಂತರಿಯ ಈ ಹೆಸರನ್ನು ಕ್ರಮವಾಗಿ “ಕಪ್ಪಾ” ಮತ್ತು “ಡೆಲ್ಟಾ” ಎಂದು ನೂತನವಾಗಿ ಹೆಸರಿಡಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಧಿಕೃತವಾಗಿ ಘೋಷಿಸಿದೆ.

ಇದನ್ನೂ ಓದಿ:ದೂಧ್ ಸಾಗರ ನದಿಯಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತ ದೇಹ ಪತ್ತೆ

ವಿಶ್ವ ಆರೋಗ್ಯ ಸಂಸ್ಥೆ ಕೇವಲ ಭಾರತದಲ್ಲಿ ಮೊದಲ ಬಾರಿಗೆ ಪತ್ತೆಯಾದ ರೂಪಾಂತರಿಯ ಹೆಸರನ್ನು ಮರುನಾಮಕರಣ ಮಾಡಿದ್ದಲ್ಲದೇ, ಇತರ ರೂಪಾಂತರಿ ಸೋಂಕುಗಳಿಗೂ ಗ್ರೀಕ್ ವರ್ಣಮಾಲೆಯ ಹೆಸರನ್ನು ಇಡುವುದಾಗಿ ತಿಳಿಸಿದೆ.

ಡೆಲ್ಟಾ ಮತ್ತು ಕಪ್ಪಾ ಕೂಡಾ ಗ್ರೀಕ್ ವರ್ಣಮಾಲೆಯಲ್ಲಿನ ಅಕ್ಷರವಾಗಿದ್ದು ಅದು ಇಂಗ್ಲಿಷ್ ನ ಅಕ್ಷರಕ್ಕೆ ತತ್ಸಮಾನವಾದದ್ದು, ಈ ರೀತಿ ಎಲ್ಲರಿಗೂ ಹೆಚ್ಚು ತಾಂತ್ರಿಕವಾಗಿರದ, ಸುಲಭವಾಗಿ ಉಚ್ಛರಿಸಲು ಸಾಧ್ಯವಾಗುವಂಥ ಹೆಸರುಗಳನ್ನು ಇಡುವುದರಿಂದ ಅವುಗಳನ್ನು ಗುರುತಿಸುವುದು ಅನುಕೂಲಕರ ಎಂದು ಡಬ್ಲ್ಯುಎಚ್ ಒ ತಿಳಿಸಿದೆ.

ಇದನ್ನೂ ಓದಿ:ನಿಯಮ ಮೀರಿ ವಾಕಿಂಗ್ ಮಾಡುತ್ತಿದ್ದ 50 ಕ್ಕೂ ಹೆಚ್ಚಿನ ಮಂದಿಗೆ ಪೊಲೀಸರಿಂದ ವ್ಯಾಯಾಮ ಕ್ಲಾಸ್.!

ಭಾರತದಲ್ಲಿ ಪತ್ತೆಯಾದಂತೆ ಬ್ರಿಟನ್ ನಲ್ಲಿ ಮೊದಲು ಪತ್ತೆಯಾದ ಇಂತಹ ರೂಪಾಂತರಿ ತಳಿಗೆ B.1.1.7 ಎಂದು ಕರೆಯಲಾಗುತ್ತಿದ್ದು, ಅದನ್ನು “ಆಲ್ಫಾ” ಎಂದು ಹೆಸರಿಸಲಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ B.1.351 ಕೋವಿಡ್ ರೂಪಾಂತರಿ ತಳಿಗೆ ಬೀಟಾ ಎಂದು ಹೆಸರಿಸಲಾಗಿದೆ.

3ನೇ ರೂಪಾಂತರಿ ತಳಿ ಬ್ರೆಜಿಲ್ ನಲ್ಲಿ ಪತ್ತೆಯಾಗಿದ್ದು, ಅದನ್ನು ಗಮ್ಮಾ ಎಂದು ಕರೆಯಾಗಿದೆ. ಅಮೆರಿಕದಲ್ಲಿ ಪತ್ತೆಯಾದ ವೈರಸ್ ತಳಿಗಳಿಗೆ ಎಪ್ಸಿಲಾನ್ ಮತ್ತು ಲೋಟಾ, ಫಿಲಿಫೈನ್ಸ್ ನಲ್ಲಿ ಪತ್ತೆಯಾದ ರೂಪಾಂತರಿಗೆ ಥೇಟಾ ಎಂದು ನಾಮಕರಣ ಮಾಡಲಾಗಿದೆ.

ಭಾರತ ಆಕ್ಷೇಪ ವ್ಯಕ್ತಪಡಿಸಿದ್ದೇಕೆ?
ಜಗತ್ತಿನಾದ್ಯಂತ ಕಳವಳ ಮೂಡಿಸಿರುವ ಕೋವಿಡ್ ರೂಪಾಂತರಿ ತಳಿಗೆ ಮೂರು ವಾರಗಳ ಬಳಿಕ ವಿಶ್ವ ಆರೋಗ್ಯ ಸಂಸ್ಥೆ ಮರು ನಾಮಕರಣ ಮಾಡುವ ನಿರ್ಧಾರ ತೆಗೆದುಕೊಂಡಾಗ ಯಾವುದೇ ಆಧಾರವಿಲ್ಲದೇ ಭಾರತೀಯ ರೂಪಾಂತರ ತಳಿ ಎಂದು ಬಳಸುತ್ತಿದ್ದ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಆಕ್ಷೇಪ ವ್ಯಕ್ತಪಡಿಸಿತ್ತು. B.1617 ರೂಪಾಂತರಿ ತಳಿಯನ್ನು ಇಂಡಿಯನ್ ವೆರಿಯಂಟ್ ಎಂದು ಬಳಸಿರುವುದಕ್ಕೆ ಭಾರತ ಆಕ್ಷೇಪ ವ್ಯಕ್ತಪಡಿಸಿ, ವಿಶ್ವ ಆರೋಗ್ಯ ಸಂಸ್ಥೆಯ ತಜ್ಞರು ಕೂಡಾ ಭಾರತದ ರೂಪಾಂತರ ಎಂಬ ಹೆಸರನ್ನು ನೀಡಿಲ್ಲ ಎಂದು ಹೇಳಿಕೆ ಬಿಡುಗಡೆ ಮಾಡಿದ ನಂತರ ವಿಶ್ವ ಆರೋಗ್ಯ ಸಂಸ್ಥೆಯು ಈ ನಿರ್ಧಾರ
ತೆಗೆದುಕೊಂಡಿರುವುದು ಭಾರತದ ಅಸಮಾಧಾನಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.