Fentanyl ಇಂಜೆಕ್ಷನ್‌ ನಿಂದ 70 ಸಾವಿರ ಜನರ ಸಾವು; ನಿಷೇಧಕ್ಕೆ ಚೀನಾ ಒಪ್ಪಂದ…ಏನಿದು?


Team Udayavani, Nov 16, 2023, 2:54 PM IST

Fentanyl ಇಂಜೆಕ್ಷನ್‌ ನಿಂದ 70 ಸಾವಿರ ಜನರ ಸಾವು; ನಿಷೇಧಕ್ಕೆ ಚೀನಾ ಒಪ್ಪಂದ…ಏನಿದು?

ವಾಷಿಂಗ್ಟನ್:‌ ಕಳೆದ ವರ್ಷ ಅಮೆರಿಕದಲ್ಲಿ ಸುಮಾರು 70, 000 ಸಾವಿರ ಜನರ ಸಾವಿಗೆ ಕಾರಣವಾಗಿದ್ದ ಫೆಂಟಾನಿಲ್‌ ಸಿಂಥೆಟಿಕ್‌ ಇಂಜೆಕ್ಷನ್‌/ಮಾತ್ರೆ ಬಳಕೆಯನ್ನು ನಿಗ್ರಹಿಸಲು ಚೀನಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಬುಧವಾರ (ನವೆಂಬರ್‌ 15) ತಿಳಿಸಿದ್ದಾರೆ.

ಇದನ್ನೂ ಓದಿ:ಎಲ್ಲರ ಕೈಗೆ ಸಿಕ್ಕರೆ ಖಂಡಿತ… ರಶ್ಮಿಕಾ Deepfake ವಿಡಿಯೋ ಬಗ್ಗೆ ರಕ್ಷಿತ್‌ ಮಾತು

ಸ್ಯಾನ್‌ ಫ್ರಾನ್ಸಿಸ್ಕೋದಲ್ಲಿ ನಡೆದ ಏಷ್ಯಾ ಪೆಸಿಫಿಕ್‌ ಎಕಾನಾಮಿಕ್‌ ಕಾರ್ಪೋರೇಶನ್‌ ಶೃಂಗದಲ್ಲಿ ಬೈಡೆನ್‌ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್‌ ಅವರನ್ನು ಭೇಟಿಯಾಗಿ ಸೇನಾ ಸಂಪರ್ಕ, ಎಐ ಮತ್ತು ತೈವಾನ್‌ ಕುರಿತ ವಿಷಯಗಳ ಬಗ್ಗೆ ದೀರ್ಘ ಸಮಾಲೋಚನೆ ನಡೆಸಿರುವುದಾಗಿ ವರದಿ ವಿವರಿಸಿದೆ.

ಈ ಸಂದರ್ಭದಲ್ಲಿ ನೋವು ನಿವಾರಕ ಫೆಂಟಾನಿಲ್‌ ಕುರಿತು ಚರ್ಚೆ ನಡೆದಿತ್ತು. ಬೈಡೆನ್‌ ಮತ್ತು ಕ್ಸಿ ಮಾತುಕತೆಗೆ ಆಯ್ದುಕೊಂಡ ಸ್ಥಳ ಮಹತ್ವದ್ದಾಗಿತ್ತು. ಯಾಕೆಂದರೆ 2023ರಲ್ಲಿ ಈವರೆಗೆ ಸ್ಯಾನ್‌ ಫ್ರಾನ್ಸಿಸ್ಕೋದಲ್ಲಿ ಫೆಂಟಾನಿಲ್‌ ಗೆ ಸಂಬಂಧಿಸಿದಂತೆ 600 ಅಧಿಕ ಮಂದಿ ಕೊನೆಯುಸಿರೆಳೆದಿದ್ದರು. ಫೆಂಟಾನಿಲ್‌ ಸಿಂಥೆಟಿಕ್‌ ನೋವು ನಿವಾರಕ ಇಂಜೆಕ್ಷನ್ ಒವರ್‌ ಡೋಸ್‌ ನಿಂದಾಗಿ ಅಮೆರಿಕದಲ್ಲಿ ವರ್ಷಕ್ಕೆ ಸಾವಿರಾರು ಮಂದಿ ಸಾವಿಗೀಡಾಗುತ್ತಿರುವುದಾಗಿ ವರದಿ ತಿಳಿಸಿದೆ.

ಅಮೆರಿಕ-ಚೀನಾ ಫೆಂಟಾನಿಲ್‌ ಒಪ್ಪಂದ:

ಫೆಂಟಾನಿಲ್‌ ತಯಾರಿಕೆ ಹಾಗೂ ರಫ್ತುತಡೆಯಲು ಬೀಜಿಂಗ್‌ ಒಪ್ಪಿಕೊಂಡಿರುವುದಾಗಿ ಬೈಡೆನ್‌ ತಿಳಿಸಿದ್ದು, ಇದೊಂದು ಜೀವ ಉಳಿಸುವ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ಚೀನಾದ ಬದ್ಧತೆಯನ್ನು ಶ್ಲಾಘನೀಯವಾದದ್ದು ಎಂದು ಬೈಡೆನ್‌ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.

ನೂತನ ಒಪ್ಪಂದದ ಪ್ರಕಾರ ಚೀನಾ ಫೆಂಟಾನಿಲ್‌ ತಯಾರಿಕಾ ಕಂಪನಿಯ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದು ಅಮೆರಿಕದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಏತನ್ಮಧ್ಯೆ ಈ ವಿಚಾರದಲ್ಲಿ ಅಮೆರಿಕ ವಿಶ್ವಾಸ ಇಡಲಿದೆ ಆದರೆ ಫೆಂಟಾನಿಲ್‌ ವಿರುದ್ಧದ ಚೀನಾದ ಕ್ರಮವನ್ನು ಪರಿಶೀಲಿಸಲಿದೆ ಎಂದು ಬೈಡೆನ್‌ ತಿಳಿಸಿದ್ದಾರೆ.

ಜಾಗತಿಕ ಮಟ್ಟದ ಅಕ್ರಮ ಔಷಧಗಳ ಸಾಕಾಣಿಕೆಯನ್ನು ನಿಗ್ರಹಿಸಲು ಜಂಟಿ ಹೋರಾಟದ ಅಗತ್ಯವಿದೆ. ಇದರೊಂದಿಗೆ ನಾರ್ಕೋಟಿಕ್ಸ್‌ ವಿಷಯವನ್ನು ಕೂಡಾ ಪೊಲೀಸ್‌ ಕಾರ್ಯಾಚರಣೆ ಮೂಲಕ ತಡೆಗಟ್ಟಲು ಕ್ರಮ ತೆಗೆದುಕೊಳ್ಳಬಹುದಾಗಿದೆ ಎಂದು ಶ್ವೇತಭವನದ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.