ನಕಲಿ ಮತದಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು : ಸುಪ್ರೀಂ ಅಭಿಪ್ರಾಯ
Team Udayavani, Jul 23, 2021, 9:43 PM IST
ನವ ದೆಹಲಿ: ಚುನಾವಣೆ ವೇಳೆ “ಮತಗಟ್ಟೆ ವಶ’ ಅಥವಾ “ನಕಲಿ ಮತದಾನ’ಕ್ಕೆ ನಡೆಸುವ ಯಾವುದೇ ಪ್ರಯತ್ನದ ವಿರುದ್ಧವೂ ಕಠಿಣಾತಿಕಠಿಣ ಕ್ರಮ ಕೈಗೊಳ್ಳಬೇಕು. ಏಕೆಂದರೆ, ಇಂಥ ಕೃತ್ಯಗಳು ಅಂತಿಮವಾಗಿ ಕಾನೂನು-ಕಟ್ಟಳೆಗಳು ಹಾಗೂ ಪ್ರಜಾಸತ್ತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಜಾರ್ಖಂಡ್ ನ ಮತಗಟ್ಟೆಯೊಂದರಲ್ಲಿ ಗಲಭೆ ಸೃಷ್ಟಿಸಿದ ಪ್ರಕರಣದ ದೋಷಿಗಳು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಮತದಾನದ ಸ್ವಾತಂತ್ರ್ಯ ಎನ್ನುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಒಂದು ಭಾಗವಾಗಿದೆ. ಅಲ್ಲದೇ, ಮತ ಚಲಾವಣೆಯಲ್ಲಿನ ಗೋಪ್ಯತೆಯೂ ಪ್ರಜಾಸತ್ತೆಯನ್ನು ಬಲಿಷ್ಠಗೊಳಿಸಲು ಅತ್ಯಗತ್ಯ ಎಂದೂ ನ್ಯಾ.ಡಿ.ವೈ.ಚಂದ್ರಚೂಡ್ ಮತ್ತು ನ್ಯಾ.ಎಂ.ಆರ್. ಶಾ ಹೇಳಿದ್ದಾರೆ.
ಇದನ್ನೂ ಓದಿ :ಕುಮಾರಸ್ವಾಮಿ ಒಬ್ಬ ಅವಕಾಶವಾದಿ ರಾಜಕಾರಣಿ : ಸಚಿವ ಸಿ.ಪಿ.ಯೋಗೇಶ್ವರ್ ಟೀಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ