ಕಪ್ಪು ರಂಧ್ರಗಳ ಬಗೆಗಿನ ವಿಜ್ಞಾನಿ ಸ್ಟೀಫ‌ನ್‌ ಹಾಕಿಂಗ್ಸ್‌ ಪ್ರಮೇಯಕ್ಕೆ ವಿಜ್ಞಾನಿಗಳ ಮೊಹರು

1971ರಲ್ಲಿ ಪ್ರಸ್ತಾಪಿಸಿದ್ದ ಪ್ರಮೇಯ ಅಧ್ಯಯನ ಮಾಡಿ ಸೈ ಎಂದ ಭೌತಶಾಸ್ತ್ರಜ್ಞರು

Team Udayavani, Jun 20, 2021, 9:25 PM IST

ಕಪ್ಪು ರಂಧ್ರಗಳ ಬಗೆಗಿನ ವಿಜ್ಞಾನಿ ಸ್ಟೀಫ‌ನ್‌ ಹಾಕಿಂಗ್ಸ್‌ ಪ್ರಮೇಯಕ್ಕೆ ವಿಜ್ಞಾನಿಗಳ ಮೊಹರು

ವಾಷಿಂಗ್ಟನ್‌: ಯುನೈಟೆಡ್‌ ಕಿಂಗ್‌ಡಮ್‌ನ ಖ್ಯಾತ ಖಗೋಳ ವಿಜ್ಞಾನಿ ದಿವಂಗತ ಸ್ಟೀಫ‌ನ್‌ ಹಾಕಿಂಗ್ಸ್‌ ಪ್ರಸ್ತಾಪಿಸಿದ್ದ ಕಪ್ಪು ರಂಧ್ರಗಳ (ಬ್ಲಾಕ್‌ ಹೋಲ್‌) ಸಿದ್ಧಾಂತಗಳಲ್ಲಿ ಒಂದು ಸಿದ್ಧಾಂತ ಈಗ ನಾನಾ ಪ್ರಯೋಗಗಳ ಮೂಲಕ ಸಾಬೀತಾಗಿದೆ.

ಅಂತರಿಕ್ಷದಲ್ಲಿರುವ ಕಪ್ಪು ರಂಧ್ರಗಳ ಅಗಲವು ಸಮಯ ಕಳೆದಂತೆ ಕಡಿಮೆಯಾಗುವುದಿಲ್ಲ ಎಂಬ ಸಿದ್ಧಾಂತವೊಂದನ್ನು 1971ರಲ್ಲೇ ಹಾಕಿಂಗ್ಸ್‌ ಮಂಡಿಸಿದ್ದರು. “ಕಪ್ಪು ರಂಧ್ರದ ಆಕಾರ ಹಾಗೂ ಅಗಲ ಎಂದಿಗೂ ಕಡಿಮೆಯಾಗದು. ಹಾಗೆಯೇ, ಅವುಗಳ ಒಟ್ಟಾರೆ ಸಾಂದ್ರತೆ ಕೂಡ ಎಂದಿಗೂ ಇಳಿಕೆಯಾಗದು. ಈ ಎರಡೂ ಕಾರಣಗಳಿಂದಾಗಿ, ಕಪ್ಪು ಕುಳಿಗಳ ಶಕ್ತಿ ಎಂದಿಗೂ ಕುಂದದು’ ಎಂದು ಅವರು ತಿಳಿಸಿದ್ದರು. ಅವರ ಈ ಸಿದ್ಧಾಂತ, ಥರ್ಮೋ ಡೈನಮಿಕ್ಸ್‌ನ 2ನೇ ನಿಯಮವನ್ನು ಹೋಲುವುದರಿಂದ ಹಲವಾರು ಭೌತಶಾಸ್ತ್ರಜ್ಞರ ಗಮನ ಸೆಳೆದಿತ್ತು.

ದಶಕಗಳವರೆಗೆ ನಡೆಸಲಾಗಿರುವ ನಿರಂತರ ಅಧ್ಯಯನದ ಫ‌ಲವಾಗಿ, “ಕಪ್ಪು ಕುಳಿಗಳ ಬಗ್ಗೆ ಹಾಕಿಂಗ್ಸ್‌ ಹೇಳಿರುವುದು ಸತ್ಯ. ಕಪ್ಪು ರಂಧ್ರಗಳು ಅಸ್ತಿತ್ವದಲ್ಲಿ ಇರುವುದರಿಂದಲೇ ಇಡೀ ಅಂತರಿಕ್ಷವು ಒಂದು ನಿರ್ದಿಷ್ಟತೆಯಲ್ಲಿ ಸಾಗುತ್ತಿದೆ ಎಂಬುದು ತಿಳಿದುಬಂದಿದೆ’ ಎಂದು ವಿಜ್ಞಾನ ಲೋಕ ಹೇಳಿದೆ.

ಇದನ್ನೂ ಓದಿ :ಮೂಗಿನಲ್ಲೇ ಟೈಪ್‌ ಮಾಡಿ ದಾಖಲೆ! ಬರೋಬ್ಬರಿ 9 ಗಿನ್ನೆಸ್‌ ದಾಖಲೆಗಳ ಸರದಾರ ವಿನೋದ್‌ ಕುಮಾರ್‌

ಏನಿದು ಕಪ್ಪು ರಂಧ್ರ?
ಅಂತರಿಕ್ಷದ ಕಪ್ಪು ರಂಧ್ರಗಳು ನದಿಗಳಲ್ಲಿರುವ ಸುಳಿಗಳಿದ್ದಂತೆ. ಇವುಗಳ ಬಳಿಗೆ ಸಾಗುವ ನಕ್ಷತ್ರಗಳು, ಧೂಮಕೇತುಗಳು… ಅಷ್ಟೇ ಏಕೆ ಇಡೀ ಗ್ರಹಗಳನ್ನೇ ಇವು ನುಂಗಿಬಿಡುತ್ತವೆ. ಈ ಕಪ್ಪು ರಂಧ್ರಗಳೊಳಗೆ ಸೆಳೆಯಲ್ಪಟ್ಟು ನಾಶವಾಗುವ ನಕ್ಷತ್ರ, ಧೂಮಕೇತು ಅಥವಾ ಗ್ರಹಗಳು ಎಲ್ಲಿ ಹೋಗುತ್ತವೆ ಎಂಬುದಕ್ಕೆ ಈವರೆಗೆ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಇಂಥ ಕಪ್ಪು ರಂಧ್ರಗಳು ಅಂತರಿಕ್ಷದಲ್ಲಿ ಕಣ್ಣಿಗೆ, ಯಾವುದೇ ಉಪಗ್ರಹದ ಪರಿವೀಕ್ಷಣೆಗೆ ಅಥವಾ ವಿದ್ಯುದಯಸ್ಕಾಂತ ವಿಕಿರಣಗಳಿಗೂ ಕಾಣದಂತೆ, ಪತ್ತೆಯಾಗದಂತೆ ತಿರುಗುತ್ತಿರುತ್ತವೆ. ಇವುಗಳ ಅಧ್ಯಯನಕ್ಕಾಗಿ ಸ್ಟೀಫ‌ನ್‌ ಹಾಕಿನ್ಸ್‌ ತಮ್ಮಿಡೀ ಜೀವನವನ್ನೇ ಮುಡುಪಾಗಿಟ್ಟಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.