ಮಲಪ್ರಭ ನದಿಯಲ್ಲಿ ಕೊಚ್ಚಿಹೋದ ರೈತ : ದೇಹ ಪತ್ತೆಗೆ ರಕ್ಷಣಾ ತಂಡದಿಂದ ಕಾರ್ಯಾಚರಣೆ


Team Udayavani, Oct 11, 2020, 7:15 PM IST

ಮಲಪ್ರಭ ನದಿಯಲ್ಲಿ ಕೊಚ್ಚಿಹೋದ ರೈತ : ದೇಹ ಪತ್ತೆಗೆ ರಕ್ಷಣಾ ತಂಡದಿಂದ ಕಾರ್ಯಾಚರಣೆ

ಕುಳಗೇರಿ ಕ್ರಾಸ್ (ಬಾಗಲಕೋಟೆ) : ಹೊಲದಿಂದ  ಮನೆಗೆ ತೆರಳುತ್ತಿದ್ದ ರೈತನೋರ್ವ ಮಲಪ್ರಭಾ ನದಿ ದಾಟುವ ಸಮಯದಲ್ಲಿ ಕಾಲು ಜಾರಿ ನೀರಿನ ಸೆಳೆತಕ್ಕೆ ನದಿಯಲ್ಲಿ ಕೊಚ್ಚಿಹೋದ ಘಟನೆ ಜಿಲ್ಲೆಯ ಗಡಿ ಭಾಗ ಗೋವನಕೊಪ್ಪ ಗ್ರಾಮದ ಹಳೆ ಸೇತುವೆ ಬಳಿ ನಡೆದಿದೆ.

ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ವೆಂಕನಗೌಡ ರಾಮನಗೌಡ ಸಾಲಿಗೌಡ್ರ ೪೦ ಎಂಬ ರೈತ ನೀರಿನ ರಬಸಕ್ಕೆ ಕೊಚ್ಚಿ  ಹೋಗಿದ್ದಾನೆ  ಎಂದು ತಿಳಿದು ಬಂದಿದೆ. ಬಾಗಲಕೋಟೆ-ಗದಗ ಸಂಪರ್ಕ ಕಲ್ಪಿಸುವ ಹಳೆ ಸೇತುವೆ  ಮೂಲಕ ದಿನಂಪ್ರತಿ ನದಿ ದಾಟಿ  ತನ್ನ  ಮಿನಿಗೆ ತೆರಳಿ ಕಾಯಕ ಮುಗಿಸಿ ಮರಳುತ್ತಿದ್ದ ವೆಂಕನಗೌಡ ಇಂದು ನದಿ ದಾಟುವ ಸಮಯದಲ್ಲಿ ಕಾಲು ಜಾರಿ ಕೊಚ್ಚಿ ಹೋಗಿದ್ದಾನೆ.

ಇದನ್ನೂ ಓದಿ:ರಾಮಾಪುರ ಪೊಲೀಸರ ಭರ್ಜರಿ ಬೇಟೆ : 154ಕೆ.ಜಿ.ತೂಕದ 228 ಗಾಂಜಾ ಗಿಡ ವಶ

ಠಿಕಾಣಿ ಹೂಡಿದ ಅಧಿಕಾರಿಗಳು:
ಸ್ಥಳಕ್ಕೆ ಬಾದಾಮಿ ತಹಸಿಲ್ದಾರ ಸುಹಾಸ ಇಂಗಳೆ ತಮ್ಮ ಅಧಿಕಾರಿಗಳೊಂದಿಗೆ ಆಗಮಿಸಿದ್ದು ಜಿಲ್ಲೆಯ ಅಗ್ನಿ ಶಾಮಕ ದಳ ಅಧಿಕಾಗಳು  ಸೇರಿದಂತೆ ಪೊಲೀಸ್ ಅಧಿಕಾರಿಗಳು ಸಹ ಆಗಮಿಸಿ ಸ್ಥಳದಲ್ಲೇ ಮುಕ್ಕಾಂ ಹೂಡಿದ್ದಾರೆ. ಸದ್ಯ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಿಯರ  ಸಹಾಯ ಪಡೆದು ಬೋಟ್ ಬಳಸಿಕೊಂಡು ವ್ಯಕ್ತಯ ಪತ್ತೆಗಾಗಿ ಶೋಧಕಾರ್ಯಕ್ಕೆ ಮುಂದಾಗಿದ್ದಾರೆ.

ಸದ್ಯ ಬಾದಾಮಿ ತಹಸಿಲ್ದಾರ ಸುಹಾಸ ಇಂಗಳೆ ಸ್ಥಳಿಯ ನಿಪುನ ಇಜುಗಾರರ 6 ತಂಡಗಳನ್ನ ರಚಿಸಿ ನದಿಯ ಕೆಳಭಾಗದ  ನಾಲ್ಕೈದು ಕಿಮೀ ದೂರದಲ್ಲಿಯೂ ಕೊಚ್ಚಿಹೋದ ವ್ಯಕ್ತಿ ಹುಡುಕಾಟ ನಡೆಸಿದ್ದಾರೆ.

ಕೊಚ್ಚಿಹೋದ ವ್ಯಕ್ತಿ ಸಾಮಾನ್ಯನಲ್ಲ ಈ ಹಿಂದೆ ಇದೆ ನದಿಯಲ್ಲಿ ಕೊಚ್ಚಿ ಹೋಗಿದ್ದ ಸುಮಾರು ಜನರನ್ನ ಸಾಕಷ್ಟುಬಾರಿ ರಕ್ಷಿಸಿದ್ದಾನೆ, ನೀರಲ್ಲಿ ಮುಳುಗಿ ಸತ್ತ ಹೆಣಗಳನ್ನ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾನೆ. ಆದರೆ ಅದೃಷ್ಟ ವಶಾತ್ ಈ ನದಿಯ ದಡದಲ್ಲಿ ಜೀವ ರಕ್ಷಕನಾಗಿದ್ದ  ವೆಂಕನಗೌಡ ಸಾಲಿಗೌಡ್ರ ಇಂದು ಅದೆ ನದಿಯಲ್ಲಿ ಕೊಚ್ಚಿಹೋಗಿದ್ದು ಜನರಲ್ಲಿ ಆತಂಕ ಹುಟ್ಟಿಸಿದೆ.

ನೀರಿನ ಮಟ್ಟ: ಮಳೆ ಪ್ರಾರಂಭವಾದಾಗಿನಿಂದ ಪ್ರತಿದಿನ ೫೦೦೦ ಕ್ಯೊಸೆಕ್ ನೀರು ಸತತ ಹರಿಯುತ್ತಿರುವುದರಿಂದ ಹಳೆ ಸೇತುವೆ ಸೇರಿದಂತೆ ಜಮಿನುಗಳು ಸಹ ಜಲಾವೃತಗೊಂಡಿವೆ. ಹರಿಯುತ್ತಿರುವ ನೀರು ಹೆಚ್ಚು ಕಡಿಮೆ ಯಾಗುತ್ತಿರುವುದರಿಂದ ಸದ್ಯ ನದಿ ಪಕ್ಕದಲ್ಲಿರುವ ರೈತರಿಗೆ ಭಯದ ವಾತಾವರಣ ನಿರ್ಮಾನವಾಗಿದೆ.

ಗದಗ ಜಿಪಂ ಅಧ್ಯಕ್ಷ ರಾಜುಗೌಡ ಕೆಂಚನಗೌಡ್ರ, ಮುದಕಣ್ಣ ಹೆರಕಲ್, ಪ್ರವೀಣ ಮೇಟಿ, ಆನಂದ ನರಗುಂದ, ಕಂದಾಯ  ನೀರಿಕ್ಷಕ ಎ.ಡಿ. ಸಾರವಾಡ, ಗ್ರಾಮಲೆಕ್ಕಾಧಿಕಾರಿ ಎಸ್ ಜೆ ದ್ಯಾಪೂರ, ಎಎಸ್‌ಐ ಎ ಎಲ್ ಗೊರವರ, ಸೇರಿದಂತೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.